araga jnanedra - suddi360 https://suddi360.com Latest News and Current Affairs Tue, 28 Mar 2023 13:18:50 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png araga jnanedra - suddi360 https://suddi360.com 32 32 ಶಿಕಾರಿಪುರ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ – ಗೃಹ ಸಚಿವರ ಮೊದಲ ಪ್ರತಿಕ್ರಿಯೆ https://suddi360.com/%e0%b2%b6%e0%b2%bf%e0%b2%95%e0%b2%be%e0%b2%b0%e0%b2%bf%e0%b2%aa%e0%b3%81%e0%b2%b0-%e0%b2%af%e0%b2%a1%e0%b2%bf%e0%b2%af%e0%b3%82%e0%b2%b0%e0%b2%aa%e0%b3%8d%e0%b2%aa-%e0%b2%ae%e0%b2%a8%e0%b3%86/ https://suddi360.com/%e0%b2%b6%e0%b2%bf%e0%b2%95%e0%b2%be%e0%b2%b0%e0%b2%bf%e0%b2%aa%e0%b3%81%e0%b2%b0-%e0%b2%af%e0%b2%a1%e0%b2%bf%e0%b2%af%e0%b3%82%e0%b2%b0%e0%b2%aa%e0%b3%8d%e0%b2%aa-%e0%b2%ae%e0%b2%a8%e0%b3%86/#respond Tue, 28 Mar 2023 13:18:48 +0000 https://suddi360.com/?p=3173 ಶಿಕಾರಿಪುರ ಮಾ.28: ನಿನ್ನೆ ನಡೆದ ಪ್ರತಿಭಟನೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿ ಮಾಹಿತಿ ಕಲೆಹಾಕಿದರು.ಸಂಸದ ಬಿ.ವೈ. ರಾಘವೇಂದ್ರ ಮತ್ತು ಎಸ್ಪಿ ಮಿಥುನ್ಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ ಅವರು, ತಪ್ಪು ಮಾಡಿದ ಯಾರನ್ನೂ ಬಿಡುವುದಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು. ತಪ್ಪು ತಿಳುವಳಿಕೆ – ಪ್ರಚೋದನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, […]

The post ಶಿಕಾರಿಪುರ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ – ಗೃಹ ಸಚಿವರ ಮೊದಲ ಪ್ರತಿಕ್ರಿಯೆ first appeared on suddi360.

]]>
https://suddi360.com/%e0%b2%b6%e0%b2%bf%e0%b2%95%e0%b2%be%e0%b2%b0%e0%b2%bf%e0%b2%aa%e0%b3%81%e0%b2%b0-%e0%b2%af%e0%b2%a1%e0%b2%bf%e0%b2%af%e0%b3%82%e0%b2%b0%e0%b2%aa%e0%b3%8d%e0%b2%aa-%e0%b2%ae%e0%b2%a8%e0%b3%86/feed/ 0
ಪೊಲೀಸರ ಬಗೆಗೆ ಸಾರ್ವಜನಿಕರಿಗಿರುವ ಗೌರವ ಕಾಪಾಡಿಕೊಳ್ಳಿ –ಆರಗ ಜ್ಞಾನೇಂದ್ರ https://suddi360.com/%e0%b2%aa%e0%b3%8a%e0%b2%b2%e0%b3%80%e0%b2%b8%e0%b2%b0-%e0%b2%ac%e0%b2%97%e0%b3%86%e0%b2%97%e0%b3%86-%e0%b2%b8%e0%b2%be%e0%b2%b0%e0%b3%8d%e0%b2%b5%e0%b2%9c%e0%b2%a8%e0%b2%bf%e0%b2%95%e0%b2%b0%e0%b2%bf/ https://suddi360.com/%e0%b2%aa%e0%b3%8a%e0%b2%b2%e0%b3%80%e0%b2%b8%e0%b2%b0-%e0%b2%ac%e0%b2%97%e0%b3%86%e0%b2%97%e0%b3%86-%e0%b2%b8%e0%b2%be%e0%b2%b0%e0%b3%8d%e0%b2%b5%e0%b2%9c%e0%b2%a8%e0%b2%bf%e0%b2%95%e0%b2%b0%e0%b2%bf/#respond Wed, 08 Jun 2022 14:07:24 +0000 https://suddi360.com/?p=126 ದಾವಣಗೆರೆ ಜೂ.08 : ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮ ಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ ಎಂದು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಯಾರು ಅಸಹಾಯಕರು ಗೌರವಸ್ಥರು ಇರುತ್ತಾರೋ ಅವರ ಪರವಾಗಿ ಪೊಲೀಸ್ […]

The post ಪೊಲೀಸರ ಬಗೆಗೆ ಸಾರ್ವಜನಿಕರಿಗಿರುವ ಗೌರವ ಕಾಪಾಡಿಕೊಳ್ಳಿ –ಆರಗ ಜ್ಞಾನೇಂದ್ರ first appeared on suddi360.

]]>
https://suddi360.com/%e0%b2%aa%e0%b3%8a%e0%b2%b2%e0%b3%80%e0%b2%b8%e0%b2%b0-%e0%b2%ac%e0%b2%97%e0%b3%86%e0%b2%97%e0%b3%86-%e0%b2%b8%e0%b2%be%e0%b2%b0%e0%b3%8d%e0%b2%b5%e0%b2%9c%e0%b2%a8%e0%b2%bf%e0%b2%95%e0%b2%b0%e0%b2%bf/feed/ 0