ಮೆರಿಟ್ ನೊಂದಿಗೆ ಕೌಶಲ್ಯ ಬೆಳೆಸಿಕೊಳ್ಳಿ- ವಿದ್ಯಾರ್ಥಿಗಳಿಗೆ ಡಾ.ಕೆ. ಶಿವಶಂಕರ್ ಸಲಹೆ

ಸುದ್ದಿ360 ದಾವಣಗೆರೆ, ಆ.26:  ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಮೆರಿಟ್ ಹೊಂದುವುದರ ಜೊತೆಗೆ ವಿಶೇಷ ಕೌಶಲ್ಯಗಳನ್ನು ಹೊಂದುವುದು ಇಂದು ಅತ್ಯಗತ್ಯವಾಗಿದ್ದು ಆ ನಿಟ್ಟಿನಲ್ಲಿ ಮುಂದುವರೆಯುವಂತೆ ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಕೆ. ಶಿವಶಂಕರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಎಆರ್‌ಜಿ ಕಲಾ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಇಂದು ನಡೆದ ಎಆರ್‌ಜಿ ವೈಭವ 2022 ಕಾರ್ಯಕ್ರಮದಲ್ಲಿ ಮಾತನಾಡಿ, ಹಿಂದೆ ಉದ್ಯೋಗ ನೀಡುವಾಗ ಕೇವಲ ಮೆರಿಟ್ ನೋಡುತ್ತಿದ್ದರು. ಆದರೆ ಇಂದು, ಉತ್ತಮ ಅಂಕಗಳ ಜತೆ ವೃತ್ತಿಗೆ ಅಗತ್ಯವಿರುವ ಕೌಶಲ್ಯ ಹೊಂದಿದವರನ್ನು ಉದ್ಯೋಗಕ್ಕೆ ಪರಿಗಣಿಸಲಾಗುತ್ತಿದೆ … Read more

ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಎಆರ್‌ಜಿ ವಿದ್ಯಾರ್ಥಿ ಉಮೇಶ್ ಗೆ ಚಿನ್ನ

ಸುದ್ದಿ360 ದಾವಣಗೆರೆ, ಜು.13: ಥಾಯ್ಲೆಂಡ್‌ನ ಸ್ಪೋರ್ಟ್ಸ್ ಯೂನಿವರ್ಸಿಟಿ ಆಫ್ ಚೌನಬುರಿ ವತಿಯಿಂದ ಜೂನ್ ತಿಂಗಳಲ್ಲಿ ಆಯೋಜಿಸಿದ್ದ ಥಾಯ್ಲೆಂಡ್ ಸೌಥ್ ಏಷಿಯನ್ ಗೇಮ್ಸ್-2022ರ ಕುಸ್ತಿ ಪಂದ್ಯದಲ್ಲಿ ನಗರದ ಎಆರ್‌ಜಿ ಕಾಲೇಜು ವಿದ್ಯಾರ್ಥಿ ಬಿ. ಉಮೇಶ ಚಿನ್ನದ ಪದಕ ಗೆದ್ದಿದ್ದಾರೆ. ಪಂದ್ಯಾವಳಿಯ 65 ಕೆ.ಜಿ ವಿಭಾಗದಲ್ಲಿ ಭಾರತವನ್ನು ಪ್ರತಿನಿಸಿದ್ದ ಎಆರ್‌ಜಿ ಕಾಲೇಜು ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಉಮೇಶ್, ಮಲೇಶಿಯಾ ಕುಸ್ತಿಪಟು ವಿರುದ್ಧ 10-00 ಅಂತರದಲ್ಲಿ ಭರ್ಜರಿ ಗೆಲುವು ಸಾಸಿದರು. ಬಿ. ಉಮೇಶ ಈಗಾಗಲೇ ಮೂರು ರಾಷ್ಟ್ರೀಯ ಪದಕಗಳ ಸಾಧನೆ … Read more

error: Content is protected !!