‘ಕೈರುಚಿ’ ತೋರಿಸಿದ  ಎ.ವಿ.ಕೆ. ಕಾಲೇಜು ವಿದ್ಯಾರ್ಥಿನಿಯರು

ಸುದ್ದಿ360 ದಾವಣಗೆರೆ, ಜು.23: ಪನ್ನೀರ್ ಟಿಕ್ಕಾ, ಪಾವ್ ಬಾಜಿ, ವಡಾ ಪಾವ್, ಫ್ರೂಟ್ ಸಲಾಡ್, ಗ್ರೀನ್ ಸಲಾಡ್, ಮೊಳಕೆ ಕಾಳು ಸಲಾಡ್, ಸಿಹಿ ತಿನಿಸು, ಪಾನಿಪುರಿ, ಬ್ರೆಡ್ ಟೋಸ್ಟ್, ಪಲಾವ್ ಸೇರಿ ವಿವಿಧ ರೈಸ್ ಬಾತ್, ಫುಲ್ ಮೀಲ್ಸ್, ಮಿನಿ ಮೀಲ್ಸ್ ಸೇರಿ ತರಹೇವಾರಿ ತಿನಿಸುಗಳು. . . ಇವುಗಳನ್ನೆಲ್ಲಾ ಸವಿಯುವಂತಹ ಫುಡ್ ಸ್ಟ್ರೀಟ್ ನಗರದ ಅಕ್ಕಮಹಾದೇವಿ ರಸ್ತೆಯ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ಕಂಡು ಬಂತು. ಹೌದು, ಅಕ್ಷರಶಃ ಫುಡ್ ಸ್ಟ್ರೀಟ್ ಆಗಿ ಮಾರ್ಪಟ್ಟಿದ್ದ … Read more

12ನೇ ಶತಮಾನದ ವಚನ ಸಾಹಿತ್ಯ ಸಾರ್ವಕಾಲಿಕ

ಶರಣರ ಸಮ ಸಮಾಜದ ಮಾರ್ಗದಲ್ಲಿ ಸಾಗಬೇಕಿದೆ : ಡಾ.ಬಿ.ಪಿ. ಕುಮಾರ್ ಸುದ್ದಿ360, ದಾವಣಗೆರೆ, ಜು.9:  ವಚನಗಳಲ್ಲಿ ಜಾತಿ, ಮತ, ಪಂಥ, ವರ್ಗ, ವರ್ಣ, ಲಿಂಗ ತಾರತಮ್ಯ, ಪ್ರಾದೇಶಿಕ ಭಿನ್ನತೆ ಹೀಗೆ ಹತ್ತು ಹಲವಾರು ತಾರತಮ್ಯದ ವಿಚಾರಗಳಿಗೆ ಪರಿಹಾರ ಸೂಚಿಸಲಾಗಿದ್ದು, ಶರಣರು ಹಾಕಿಕೊಟ್ಟ ಸಮ ಸಮಾಜದ ಮಾರ್ಗದಲ್ಲಿ ನಮಗೆ ಸಾಗಲು ಆಗುತ್ತಿಲ್ಲ ಎಂದು ಎ.ವಿ ಕಮಲಮ್ಮ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ. ಕುಮಾರ್ ವಿಷಾದಿಸಿದರು. ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜಿನಲ್ಲಿ ಶನಿವಾರ ಕನ್ನಡ ವಿಭಾಗದಿಂದ ಹಮ್ಮಿಕೊಂಡಿದ್ದ ವಚನ … Read more

ಮಕ್ಕಳಿಗೆ ಶಾಲಾ ಹಂತದಲ್ಲೆ ಸ್ಪರ್ಧಾತ್ಮಕ ಪರೀಕ್ಷೆ ಅರಿವು ಮೂಡಿಸಿ

ರಾಜ್ಯದ ಯುಪಿಎಸ್‌ಸಿ ಟಾಪರ್ ನಗರದ ವಿ. ಅವಿನಾಶ್ ಸಲಹೆ ಸುದ್ದಿ360 ದಾವಣಗೆರೆ, ಜೂನ್ 28: ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಈ ಸಾಧನೆಗಾಗಿ ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಬೇಕು ಎಂದು ರಾಜ್ಯದ ಯುಪಿಎಸ್‌ಸಿ ಟಾಪರ್ ನಗರದ ವಿ. ಅವಿನಾಶ್ ಹೇಳಿದರು. ನಗರದ ಅಕ್ಕ ಮಹಾದೇವಿ ರಸ್ತೆಯ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಐಕ್ಯುಎಸಿ ವಿಭಾಗ ಹಮ್ಮಿಕೊಂಡಿದ್ದ ‘ಪ್ರೇರಣಾ ನುಡಿ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಅವರು ಮಾತನಾಡಿದರು. ಶಾಲೆ ಹಂತದಿಂದಲೇ ಯುಪಿಎಸ್‌ಸಿ ಕುರಿತು ಮಾಹಿತಿ … Read more

error: Content is protected !!