b a basavaraj - suddi360 https://suddi360.com Latest News and Current Affairs Sat, 06 Aug 2022 15:55:46 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png b a basavaraj - suddi360 https://suddi360.com 32 32 ದಾವಣಗೆರೆ: ಅತಿವೃಷ್ಠಿ ಅವಘಡಗಳಿಗೆ ಶೀಘ್ರ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%85%e0%b2%a4%e0%b2%bf%e0%b2%b5%e0%b3%83%e0%b2%b7%e0%b3%8d%e0%b2%a0%e0%b2%bf-%e0%b2%85%e0%b2%b5%e0%b2%98%e0%b2%a1/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%85%e0%b2%a4%e0%b2%bf%e0%b2%b5%e0%b3%83%e0%b2%b7%e0%b3%8d%e0%b2%a0%e0%b2%bf-%e0%b2%85%e0%b2%b5%e0%b2%98%e0%b2%a1/#respond Sat, 06 Aug 2022 15:54:05 +0000 https://suddi360.com/?p=1882 ಸುದ್ದಿ360, ದಾವಣಗೆರೆ ಆ.06: ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ತಂತಿ ಕಂಬಗಳು ಮುರಿದು ಬಿದ್ದಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕೂಡಲೆ ಅವುಗಳನ್ನು ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾತನಾಡಿದ ಅವರು, ವಿದ್ಯುತ್ ಕಂಬಗಳಿಂದಾಗಿ ಅತೀ ಹೆಚ್ಚಿನ ಅನಾಹುತಗಳು ಸಂಭವಿಸುತ್ತಿದ್ದು ಇವುಗಳ ತೆರವಿಗೆ ಯಾರು ಸರಿಯಾಗಿ ಸ್ಪಂದಿಸುತ್ತಿಲ್ಲ, ಹಾಗಾಗಿ ಆದ್ಯತೆಯ ಮೇರೆಗೆ ಕಂಬಗಳನ್ನು ಸ್ಥಳಾಂತರಿಸುವುದು ಅಥವಾ ಹೊಸ ವಿದ್ಯುತ್ ಕಂಬಗಳನ್ನು […]

The post ದಾವಣಗೆರೆ: ಅತಿವೃಷ್ಠಿ ಅವಘಡಗಳಿಗೆ ಶೀಘ್ರ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%85%e0%b2%a4%e0%b2%bf%e0%b2%b5%e0%b3%83%e0%b2%b7%e0%b3%8d%e0%b2%a0%e0%b2%bf-%e0%b2%85%e0%b2%b5%e0%b2%98%e0%b2%a1/feed/ 0
ಮಂಕಿಪಾಕ್ಸ್ : ನಾಳೆ ಮಹತ್ವದ ಸಭೆ https://suddi360.com/%e0%b2%ae%e0%b2%82%e0%b2%95%e0%b2%bf%e0%b2%aa%e0%b2%be%e0%b2%95%e0%b3%8d%e0%b2%b8%e0%b3%8d-%e0%b2%a8%e0%b2%be%e0%b2%b3%e0%b3%86-%e0%b2%ae%e0%b2%b9%e0%b2%a4%e0%b3%8d%e0%b2%b5%e0%b2%a6-%e0%b2%b8/ https://suddi360.com/%e0%b2%ae%e0%b2%82%e0%b2%95%e0%b2%bf%e0%b2%aa%e0%b2%be%e0%b2%95%e0%b3%8d%e0%b2%b8%e0%b3%8d-%e0%b2%a8%e0%b2%be%e0%b2%b3%e0%b3%86-%e0%b2%ae%e0%b2%b9%e0%b2%a4%e0%b3%8d%e0%b2%b5%e0%b2%a6-%e0%b2%b8/#respond Mon, 01 Aug 2022 10:15:42 +0000 https://suddi360.com/?p=1759 ಸುದ್ದಿ360 ದಾವಣಗೆರೆ, ಆ. 01: ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕುರಿತು ನಾಳೆ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ  ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ವಿಶೇಷವಾಗಿ ಪ್ರಯಾಣಿಕರ ತಪಸಾಣೆ ಮತ್ತು ಬೇರೆ ಬೇರೆ ಕ್ರಮಗಳ ಬಗ್ಗೆ ನಾಳೆ ಮಹತ್ವದ ಸಭೆಯನ್ನು ಆರೋಗ್ಯ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಗುವುದು. ಈ ವೇಳೆ […]

The post ಮಂಕಿಪಾಕ್ಸ್ : ನಾಳೆ ಮಹತ್ವದ ಸಭೆ first appeared on suddi360.

]]>
https://suddi360.com/%e0%b2%ae%e0%b2%82%e0%b2%95%e0%b2%bf%e0%b2%aa%e0%b2%be%e0%b2%95%e0%b3%8d%e0%b2%b8%e0%b3%8d-%e0%b2%a8%e0%b2%be%e0%b2%b3%e0%b3%86-%e0%b2%ae%e0%b2%b9%e0%b2%a4%e0%b3%8d%e0%b2%b5%e0%b2%a6-%e0%b2%b8/feed/ 0
‘ಶೌಚಾಲಯ ಸೌಲಭ್ಯವಿಲ್ಲದೆ ಉದ್ಘಾಟನೆಗೊಂಡಿರುವ ಸ್ಮಾರ್ಟ್ ಸಿಟಿ ಬಸ್ ಸ್ಟ್ಯಾಂಡ್ – ನಾಚಿಕೆ ಯಾರಿಗೆ ಆಗಬೇಕು?’ ಕೆ.ಎಲ್.ಹರೀಶ್ ಬಸಾಪುರ https://suddi360.com/%e0%b2%b6%e0%b3%8c%e0%b2%9a%e0%b2%be%e0%b2%b2%e0%b2%af-%e0%b2%b8%e0%b3%8c%e0%b2%b2%e0%b2%ad%e0%b3%8d%e0%b2%af%e0%b2%b5%e0%b2%bf%e0%b2%b2%e0%b3%8d%e0%b2%b2%e0%b2%a6%e0%b3%86-%e0%b2%89%e0%b2%a6/ https://suddi360.com/%e0%b2%b6%e0%b3%8c%e0%b2%9a%e0%b2%be%e0%b2%b2%e0%b2%af-%e0%b2%b8%e0%b3%8c%e0%b2%b2%e0%b2%ad%e0%b3%8d%e0%b2%af%e0%b2%b5%e0%b2%bf%e0%b2%b2%e0%b3%8d%e0%b2%b2%e0%b2%a6%e0%b3%86-%e0%b2%89%e0%b2%a6/#respond Mon, 25 Jul 2022 11:40:28 +0000 https://suddi360.com/?p=1589 ಶೌಚಾಲಯವಿದ್ದರೂ ಬಳಕೆಗೆ ಲಭ್ಯವಿಲ್ಲ ಹಳೆ ದಾವಣಗೆರೆಯಲ್ಲಿ ತಿಂಗಳ ಹಿಂದೆಯೇ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡು, ಸಾರ್ವಜನಿಕ  ಉಪಯೋಗಕ್ಕೆ ನೀಡಲಾಗಿದೆ. ಇದಾಗಿ ತಿಂಗಳು ಕಳೆಯುತ್ತಾ ಬಂದರು ಶೌಚಾಲಯ ಮಾತ್ರ ಬೀಗ ತೆರೆದಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳು ಎಂದರೆ ಕಳಪೆ ಕಾಮಗಾರಿಗಳು ಹಾಗೂ ಮೂಲಭೂತ ಸೌಕರ್ಯ ಒದಗಿಸದೆ ಕಾಮಗಾರಿ ಪೂರ್ಣಗೊಳ್ಳದೆ ಉದ್ಘಾಟನೆಗೊಂಡ ಯೋಜನೆಗಳು ಎಂಬ ಸಾರ್ವಜನಿಕ ಆಕ್ರೋಶಕ್ಕೆ ಒಳಗಾಗಿರುವ ಯೋಜನೆಗಳಲ್ಲಿ ಯೋಜನಯೇ ಹಳೆ ದಾವಣಗೆರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಬಸ್ ಸ್ಟ್ಯಾಂಡ್ ಕೂಡ ಸೇರಿದೆ ಎಂದು ಕೆ.ಎಲ್ […]

The post ‘ಶೌಚಾಲಯ ಸೌಲಭ್ಯವಿಲ್ಲದೆ ಉದ್ಘಾಟನೆಗೊಂಡಿರುವ ಸ್ಮಾರ್ಟ್ ಸಿಟಿ ಬಸ್ ಸ್ಟ್ಯಾಂಡ್ – ನಾಚಿಕೆ ಯಾರಿಗೆ ಆಗಬೇಕು?’ ಕೆ.ಎಲ್.ಹರೀಶ್ ಬಸಾಪುರ first appeared on suddi360.

]]>
https://suddi360.com/%e0%b2%b6%e0%b3%8c%e0%b2%9a%e0%b2%be%e0%b2%b2%e0%b2%af-%e0%b2%b8%e0%b3%8c%e0%b2%b2%e0%b2%ad%e0%b3%8d%e0%b2%af%e0%b2%b5%e0%b2%bf%e0%b2%b2%e0%b3%8d%e0%b2%b2%e0%b2%a6%e0%b3%86-%e0%b2%89%e0%b2%a6/feed/ 0
ಹರಿಹರ ಅಭಿವೃದ್ಧಿಗಾಗಿ ಅನುದಾನ ನೀಡಲು ಬಿಎಸ್ ಪಿ ಆಗ್ರಹ https://suddi360.com/%e0%b2%b9%e0%b2%b0%e0%b2%bf%e0%b2%b9%e0%b2%b0-%e0%b2%85%e0%b2%ad%e0%b2%bf%e0%b2%b5%e0%b3%83%e0%b2%a6%e0%b3%8d%e0%b2%a7%e0%b2%bf%e0%b2%97%e0%b2%be%e0%b2%97%e0%b2%bf-%e0%b2%85%e0%b2%a8%e0%b3%81%e0%b2%a6/ https://suddi360.com/%e0%b2%b9%e0%b2%b0%e0%b2%bf%e0%b2%b9%e0%b2%b0-%e0%b2%85%e0%b2%ad%e0%b2%bf%e0%b2%b5%e0%b3%83%e0%b2%a6%e0%b3%8d%e0%b2%a7%e0%b2%bf%e0%b2%97%e0%b2%be%e0%b2%97%e0%b2%bf-%e0%b2%85%e0%b2%a8%e0%b3%81%e0%b2%a6/#respond Thu, 14 Jul 2022 17:23:44 +0000 https://suddi360.com/?p=1212 ಸುದ್ದಿ360, ದಾವಣಗೆರೆ, ಜು.14: ಹರಿಹರ ತಾಲ್ಲೂಕಿನ ಅಭಿವೃದ್ಧಿಯ ವಿಚಾರವಾಗಿ ಉಸ್ತುವಾರಿ ಸಚಿವರಿಗೆ ಮನವಿ ಕೊಡಲು ಹೋದಾಗ ಸೂಕ್ತ ಸ್ಪಂದನೆ ವ್ಯಕ್ತಪಡಿಸದೇ ಹೋದದ್ದು ಖಂಡನೀಯ. ಇಂತಹ ಸಚಿವರನ್ನು ಬದಲಿಸಬೇಕು. ಅಲ್ಲದೇ ಹರಿಹರ ತಾಲೂಕಿನ ಅಭಿವೃದ್ಧಿಗೆ ತಕ್ಷಣವೇ ಸ್ಪಂದಿಸುವ ಮೂಲಕ ಅನುದಾನ ಬಿಡುಗಡೆ ಮಾಡುವಂತೆ ಬಿ ಎಸ್ ಪಿ ಪಕ್ಷ ದ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ ಒಂದು ವಾರದೊಳಗೆ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ […]

The post ಹರಿಹರ ಅಭಿವೃದ್ಧಿಗಾಗಿ ಅನುದಾನ ನೀಡಲು ಬಿಎಸ್ ಪಿ ಆಗ್ರಹ first appeared on suddi360.

]]>
https://suddi360.com/%e0%b2%b9%e0%b2%b0%e0%b2%bf%e0%b2%b9%e0%b2%b0-%e0%b2%85%e0%b2%ad%e0%b2%bf%e0%b2%b5%e0%b3%83%e0%b2%a6%e0%b3%8d%e0%b2%a7%e0%b2%bf%e0%b2%97%e0%b2%be%e0%b2%97%e0%b2%bf-%e0%b2%85%e0%b2%a8%e0%b3%81%e0%b2%a6/feed/ 0
ನೆರೆ ಸಂತ್ರಸ್ತರ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸಚಿವರ ಸೂಚನೆ https://suddi360.com/%e0%b2%a8%e0%b3%86%e0%b2%b0%e0%b3%86-%e0%b2%b8%e0%b2%82%e0%b2%a4%e0%b3%8d%e0%b2%b0%e0%b2%b8%e0%b3%8d%e0%b2%a4%e0%b2%b0-%e0%b2%b0%e0%b2%95%e0%b3%8d%e0%b2%b7%e0%b2%a3%e0%b3%86%e0%b2%97%e0%b3%86/ https://suddi360.com/%e0%b2%a8%e0%b3%86%e0%b2%b0%e0%b3%86-%e0%b2%b8%e0%b2%82%e0%b2%a4%e0%b3%8d%e0%b2%b0%e0%b2%b8%e0%b3%8d%e0%b2%a4%e0%b2%b0-%e0%b2%b0%e0%b2%95%e0%b3%8d%e0%b2%b7%e0%b2%a3%e0%b3%86%e0%b2%97%e0%b3%86/#respond Wed, 13 Jul 2022 17:51:13 +0000 https://suddi360.com/?p=1170 ಸುದ್ದಿ360 ದಾವಣಗೆರೆ, ಜು.13:ಮುಂಬರುವ ದಿನಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ಎಂತಹ ಕಠಿಣ ಪರಿಸ್ಥಿತಿ ನಿರ್ಮಾಣವಾದರೂ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎ ಬಸವರಾಜ್ ಹೇಳಿದರು. ಬುಧವಾರ ಹೊನ್ನಾಳಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹೊನ್ನಾಳಿ-ನ್ಯಾಮತಿ ತಾಲ್ಲೂಕುಗಳ ಮಳೆ ಹಾನಿ ಕುರಿತು ವಿವಿಧ ಇಲಾಖೆಗಳ ವರದಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವ್ಯಾವ ಭಾಗದಲ್ಲಿ ಮಳೆ ಹೆಚ್ಚಾಗಿ ಬೀಳುತ್ತಿದೆಯೋ ಆ ಪ್ರದೇಶಗಳ ನದಿ ಭಾಗದಲ್ಲಿ […]

The post ನೆರೆ ಸಂತ್ರಸ್ತರ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸಚಿವರ ಸೂಚನೆ first appeared on suddi360.

]]>
https://suddi360.com/%e0%b2%a8%e0%b3%86%e0%b2%b0%e0%b3%86-%e0%b2%b8%e0%b2%82%e0%b2%a4%e0%b3%8d%e0%b2%b0%e0%b2%b8%e0%b3%8d%e0%b2%a4%e0%b2%b0-%e0%b2%b0%e0%b2%95%e0%b3%8d%e0%b2%b7%e0%b2%a3%e0%b3%86%e0%b2%97%e0%b3%86/feed/ 0
ಜಿಲ್ಲಾ ಉಸ್ತವಾರಿ ಸಚಿವರ ಜಿಲ್ಲಾ ಪ್ರವಾಸ https://suddi360.com/%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be-%e0%b2%89%e0%b2%b8%e0%b3%8d%e0%b2%a4%e0%b2%b5%e0%b2%be%e0%b2%b0%e0%b2%bf-%e0%b2%b8%e0%b2%9a%e0%b2%bf%e0%b2%b5%e0%b2%b0-%e0%b2%9c%e0%b2%bf/ https://suddi360.com/%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be-%e0%b2%89%e0%b2%b8%e0%b3%8d%e0%b2%a4%e0%b2%b5%e0%b2%be%e0%b2%b0%e0%b2%bf-%e0%b2%b8%e0%b2%9a%e0%b2%bf%e0%b2%b5%e0%b2%b0-%e0%b2%9c%e0%b2%bf/#respond Sat, 02 Jul 2022 18:32:15 +0000 https://suddi360.com/?p=746 ಸುದ್ದಿ360 ದಾವಣಗೆರೆ, ಜು.02: ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜು.03 ರ ಭಾನುವಾರ ದಂದು ಬೆಳಿಗ್ಗೆ 10 ರಿಂದ ಮ.12 ಗಂಟೆಯವೆರೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ ಚಂದ್ರಗುಪ್ತ ಮೌರ್ಯ ಯುಪಿಎಸ್‍ಸಿ ಕೆಪಿಎಸ್‍ಸಿ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The post ಜಿಲ್ಲಾ ಉಸ್ತವಾರಿ ಸಚಿವರ ಜಿಲ್ಲಾ ಪ್ರವಾಸ first appeared on suddi360.

]]>
https://suddi360.com/%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be-%e0%b2%89%e0%b2%b8%e0%b3%8d%e0%b2%a4%e0%b2%b5%e0%b2%be%e0%b2%b0%e0%b2%bf-%e0%b2%b8%e0%b2%9a%e0%b2%bf%e0%b2%b5%e0%b2%b0-%e0%b2%9c%e0%b2%bf/feed/ 0
ದಾವಣಗೆರೆ: ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಜಿಲ್ಲಾ ಉಸ್ತುವಾರಿ ಸಚಿವರು https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%b9%e0%b2%b2%e0%b2%b5%e0%b3%81-%e0%b2%95%e0%b2%be%e0%b2%b0%e0%b3%8d%e0%b2%af%e0%b2%95%e0%b3%8d%e0%b2%b0%e0%b2%ae/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%b9%e0%b2%b2%e0%b2%b5%e0%b3%81-%e0%b2%95%e0%b2%be%e0%b2%b0%e0%b3%8d%e0%b2%af%e0%b2%95%e0%b3%8d%e0%b2%b0%e0%b2%ae/#respond Tue, 28 Jun 2022 14:01:59 +0000 https://suddi360.com/?p=612 ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ಸಚಿವರಾದ ಎಸ್ ಟಿ ಸೋಮಶೇಖರ್ ಇಂದು ದಾವಣಗೆರೆಗೆ ಆಗಮಿಸಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಸಂಸದರಾದ ಜಿಎಂ ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್,  ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ವರಿಷ್ಠಾಧಿಕಾರಿ ರಿಷ್ಯಂತ್ ಕುಮಾರ್, ಮಹಾಪೌರರಾದ ಜಯಮ್ಮ ಆರ್ ಗೋಪಿ ನಾಯ್ಕ್, ನಿಕಟಪೂರ್ವ ಮಹಾಪೌರರಾದ ಎಸ್ ಟಿ ವೀರೇಶ್ ಮಹಾನಗರ ಪಾಲಿಕೆ ಸದಸ್ಯರಾದ ಪ್ರಸನ್ನಕುಮಾರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

The post ದಾವಣಗೆರೆ: ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಜಿಲ್ಲಾ ಉಸ್ತುವಾರಿ ಸಚಿವರು first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%b9%e0%b2%b2%e0%b2%b5%e0%b3%81-%e0%b2%95%e0%b2%be%e0%b2%b0%e0%b3%8d%e0%b2%af%e0%b2%95%e0%b3%8d%e0%b2%b0%e0%b2%ae/feed/ 0
ಸಚಿವರ ಬರುವಿಕೆಯಲ್ಲಿ ಬಸವಳಿದವರಿಗೆ ಸಂಗೀತದೂಟ ಬಡಿಸಿದ ಅಂಧ ಮಕ್ಕಳು https://suddi360.com/%e0%b2%b8%e0%b2%9a%e0%b2%bf%e0%b2%b5%e0%b2%b0-%e0%b2%ac%e0%b2%b0%e0%b3%81%e0%b2%b5%e0%b2%bf%e0%b2%95%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%b8%e0%b2%b5%e0%b2%b3%e0%b2%bf/ https://suddi360.com/%e0%b2%b8%e0%b2%9a%e0%b2%bf%e0%b2%b5%e0%b2%b0-%e0%b2%ac%e0%b2%b0%e0%b3%81%e0%b2%b5%e0%b2%bf%e0%b2%95%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%b8%e0%b2%b5%e0%b2%b3%e0%b2%bf/#respond Tue, 28 Jun 2022 09:13:39 +0000 https://suddi360.com/?p=590 ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರೆಂದರೆ ಕೇಳಬೇಕೆ..? ಅವರು ಜಿಲ್ಲೆಗೆ ಭೇಟಿ ನೀಡಿದರೆಂದರೆ ಬಂದಾಗಿನಿಂದ ಹೊರಡುವವರೆಗೂ ಸಾಕಷ್ಟು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅನಿವಾರ್ಯತೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ (ಭೈರತಿ)ಯವರ ಜೂ.28ರ ಜಿಲ್ಲಾ ಪ್ರವಾಸದಲ್ಲಿ ಹೀಗೆಯೇ ಸಾಕಷ್ಟು ಕಾರ್ಯಕ್ರಮಗಳು ಸೇರಿದ್ದವು. ಇದೇ ವೇಳೆ ಬೆಜೆಪಿ ಪಕ್ಷದ ಹಿರಿಯ ಮುಖಂಡ ಹಾಗೂ ಯಶವಂತರಾವ್‍ ಜಾಧವ್‍ ರವರ ಹುಟ್ಟುಹಬ್ಬದ ನಿಮಿತ್ತ ನಗರದದ ದೇವರಾಜು ಅರಸು ಬಡಾವಣೆಯ ಅಂಧ ಮಕ್ಕಳ ಶಾಲೆಯಲ್ಲಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲೂ ಸಚಿವರ ಪಾಲ್ಗೊಳ್ಳುವಿಕೆ […]

The post ಸಚಿವರ ಬರುವಿಕೆಯಲ್ಲಿ ಬಸವಳಿದವರಿಗೆ ಸಂಗೀತದೂಟ ಬಡಿಸಿದ ಅಂಧ ಮಕ್ಕಳು first appeared on suddi360.

]]>
https://suddi360.com/%e0%b2%b8%e0%b2%9a%e0%b2%bf%e0%b2%b5%e0%b2%b0-%e0%b2%ac%e0%b2%b0%e0%b3%81%e0%b2%b5%e0%b2%bf%e0%b2%95%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%b8%e0%b2%b5%e0%b2%b3%e0%b2%bf/feed/ 0
ಪರಿಷ್ಕೃತ ಪಠ್ಯ ಪುಸ್ತಕ ಹಿಂಪಡೆಯುವುದಿಲ್ಲ: ರಾಜ್ಯಸರ್ಕಾರದ ಸ್ಪಷ್ಟ ನಿಲುವು https://suddi360.com/%e0%b2%aa%e0%b2%b0%e0%b2%bf%e0%b2%b7%e0%b3%8d%e0%b2%95%e0%b3%83%e0%b2%a4-%e0%b2%aa%e0%b2%a0%e0%b3%8d%e0%b2%af-%e0%b2%aa%e0%b3%81%e0%b2%b8%e0%b3%8d%e0%b2%a4%e0%b2%95-%e0%b2%b9%e0%b2%bf%e0%b2%82/ https://suddi360.com/%e0%b2%aa%e0%b2%b0%e0%b2%bf%e0%b2%b7%e0%b3%8d%e0%b2%95%e0%b3%83%e0%b2%a4-%e0%b2%aa%e0%b2%a0%e0%b3%8d%e0%b2%af-%e0%b2%aa%e0%b3%81%e0%b2%b8%e0%b3%8d%e0%b2%a4%e0%b2%95-%e0%b2%b9%e0%b2%bf%e0%b2%82/#respond Fri, 24 Jun 2022 05:28:14 +0000 https://suddi360.com/?p=511 ತಜ್ಞರು ತಿಳಿಸಿರುವ ಕೆಲವು ದೋಷಗಳನ್ನು ಸರಿಪಡಿಸಿ ಶಾಲೆಗಳಿಗೆ ಪುಸ್ತಕ ವಿತರಿಸಲು ಸರ್ಕಾರದ ನಿರ್ಧಾರ ಸುದ್ದಿ 360 ಬೆಂಗಳೂರು, ಜೂ.24: ಇತ್ತೀಚೆಗೆ ಅತ್ಯಂತ ವಿವಾದಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರೂಪಿಸಿರುವ ಪಠ್ಯವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ. ಪಠ್ಯದಲ್ಲಿ ಕೆಲವು ಲೋಪದೋಷಗಳನ್ನು ತಜ್ಞರು ಗುರುತಿಸಿ ಅವುಗಳನ್ನು ಸರಿಪಡಿಸಿ ಮುಂದಿನ ಹತ್ತು ದಿನಗಳ ಒಳಗಾಗಿ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ […]

The post ಪರಿಷ್ಕೃತ ಪಠ್ಯ ಪುಸ್ತಕ ಹಿಂಪಡೆಯುವುದಿಲ್ಲ: ರಾಜ್ಯಸರ್ಕಾರದ ಸ್ಪಷ್ಟ ನಿಲುವು first appeared on suddi360.

]]>
https://suddi360.com/%e0%b2%aa%e0%b2%b0%e0%b2%bf%e0%b2%b7%e0%b3%8d%e0%b2%95%e0%b3%83%e0%b2%a4-%e0%b2%aa%e0%b2%a0%e0%b3%8d%e0%b2%af-%e0%b2%aa%e0%b3%81%e0%b2%b8%e0%b3%8d%e0%b2%a4%e0%b2%95-%e0%b2%b9%e0%b2%bf%e0%b2%82/feed/ 0
ನವಸಂಕಲ್ಪ ಚಿಂತನಾ ಸಭೆಯಿಂದ ಪಕ್ಷದ ಬಲವರ್ಧನೆ: ಎಂ.ಸಿ.ವೇಣುಗೋಪಾಲ್‍ https://suddi360.com/%e0%b2%a8%e0%b2%b5%e0%b2%b8%e0%b2%82%e0%b2%95%e0%b2%b2%e0%b3%8d%e0%b2%aa-%e0%b2%9a%e0%b2%bf%e0%b2%82%e0%b2%a4%e0%b2%a8%e0%b2%be-%e0%b2%b8%e0%b2%ad%e0%b3%86%e0%b2%af%e0%b2%bf%e0%b2%82%e0%b2%a6/ https://suddi360.com/%e0%b2%a8%e0%b2%b5%e0%b2%b8%e0%b2%82%e0%b2%95%e0%b2%b2%e0%b3%8d%e0%b2%aa-%e0%b2%9a%e0%b2%bf%e0%b2%82%e0%b2%a4%e0%b2%a8%e0%b2%be-%e0%b2%b8%e0%b2%ad%e0%b3%86%e0%b2%af%e0%b2%bf%e0%b2%82%e0%b2%a6/#respond Wed, 15 Jun 2022 14:30:12 +0000 https://suddi360.com/?p=210 ಸುದ್ದಿ 360 ದಾವಣಗೆರೆ, ಜೂ.15: ಕೆಪಿಸಿಸಿಯಿಂದ ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನವಸಂಕಲ್ಪ ಚಿಂತನಾ ಶಿಬಿರವನ್ನು ಜುಲೈ ಮೊದಲ ವಾರದಲ್ಲಿ ನಡೆಸಲಾಗುವುದು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ನಡೆದ ಚಿಂತನಾ ಸಭೆ ಪಕ್ಷದ ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು, ಉಪಾಧ್ಯಕ್ಷರು, ಮುಖಂಡರ ಸಲಹೆ, ಅಭಿಪ್ರಾಯಗಳೊಂದಿಗೆ ಯಶಸ್ವಿಯಾಗಿ ನಡೆಯಿತು.  ಚಿಂತನಾ ಸಭೆಯಲ್ಲಿ ಎಲ್ಲರಿಗೂ ಮುಕ್ತವಾಗಿ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿತ್ತು. […]

The post ನವಸಂಕಲ್ಪ ಚಿಂತನಾ ಸಭೆಯಿಂದ ಪಕ್ಷದ ಬಲವರ್ಧನೆ: ಎಂ.ಸಿ.ವೇಣುಗೋಪಾಲ್‍ first appeared on suddi360.

]]>
https://suddi360.com/%e0%b2%a8%e0%b2%b5%e0%b2%b8%e0%b2%82%e0%b2%95%e0%b2%b2%e0%b3%8d%e0%b2%aa-%e0%b2%9a%e0%b2%bf%e0%b2%82%e0%b2%a4%e0%b2%a8%e0%b2%be-%e0%b2%b8%e0%b2%ad%e0%b3%86%e0%b2%af%e0%b2%bf%e0%b2%82%e0%b2%a6/feed/ 0