ನಾಡಹಬ್ಬ ದಸರಾ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಲು ಸಂಸದ ಬಿ.ವೈ.ರಾಘವೇಂದ್ರ ಕರೆ

ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ಸುದ್ದಿ360 ಶಿವಮೊಗ್ಗ, ಸೆ.15: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ವಯಸ್ಸಿನ ಇತಿ-ಮಿತಿ ಇಲ್ಲ. ಮನಸ್ಸು ಉಲ್ಲಸಿತವಾಗಿ, ಸಂತಸದಿಂದಿರಲು ಕ್ರೀಡೆ ಸಹಕಾರಿಯಾಗಿದ್ದು, ಎಲ್ಲರೂ ನಾಡಹಬ್ಬ ದಸರಾ ಪ್ರಯುಕ್ತ ಹಮ್ಮಿಕೊಂಡಿರುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ಏರ್ಪಡಿಸಲಾಗಿದ್ದ 2022-23 ನೇ … Read more

error: Content is protected !!