b y vijayendra - suddi360 https://suddi360.com Latest News and Current Affairs Sun, 24 Jul 2022 07:59:51 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png b y vijayendra - suddi360 https://suddi360.com 32 32 ಜನರ ಒತ್ತಾಸೆಗೆ ಮಣಿದು ವಿಜಯೇಂದ್ರ ಸ್ಪರ್ಧೆ ಘೋಷಿಸಿದ್ದೇನೆ – ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಬಿಎಸ್ ವೈ https://suddi360.com/%e0%b2%9c%e0%b2%a8%e0%b2%b0-%e0%b2%92%e0%b2%a4%e0%b3%8d%e0%b2%a4%e0%b2%be%e0%b2%b8%e0%b3%86%e0%b2%97%e0%b3%86-%e0%b2%ae%e0%b2%a3%e0%b2%bf%e0%b2%a6%e0%b3%81-%e0%b2%b5%e0%b2%bf%e0%b2%9c%e0%b2%af/ https://suddi360.com/%e0%b2%9c%e0%b2%a8%e0%b2%b0-%e0%b2%92%e0%b2%a4%e0%b3%8d%e0%b2%a4%e0%b2%be%e0%b2%b8%e0%b3%86%e0%b2%97%e0%b3%86-%e0%b2%ae%e0%b2%a3%e0%b2%bf%e0%b2%a6%e0%b3%81-%e0%b2%b5%e0%b2%bf%e0%b2%9c%e0%b2%af/#respond Sun, 24 Jul 2022 07:59:49 +0000 https://suddi360.com/?p=1558 ಸುದ್ದಿ360, ಬೆಂಗಳೂರು, ಜು.24: ಜನರ ಒತ್ತಾಸೆಗೆ ಮಣಿದು ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಬಿ.ವೈ ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಶಿಕಾರಿಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದೇನೆ. ಆದರೆ ಈ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಬಿ.ಎಸ್.ವೈ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಶುಕ್ರವಾರ ನಾನು ನೀಡಿದ ಹೇಳಿಕೆ ಗೊಂದಲಕ್ಕೆ ಎಡೆ ಮಾಡಿದೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ವಿಜಯೇಂದ್ರ ಸ್ಪರ್ಧೇ ಮಾಡುತ್ತಾರೆ ಎಂದು ಹೇಳಿರುವುದಾಗಿ ತಿಳಿಸಿದರು. ಇದು ನನ್ನ ಸಲಹೆ ಮಾತ್ರವಾಗಿದ್ದು ಬಜೆಪಿ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು. ಹಳೇ […]

The post ಜನರ ಒತ್ತಾಸೆಗೆ ಮಣಿದು ವಿಜಯೇಂದ್ರ ಸ್ಪರ್ಧೆ ಘೋಷಿಸಿದ್ದೇನೆ – ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಬಿಎಸ್ ವೈ first appeared on suddi360.

]]>
https://suddi360.com/%e0%b2%9c%e0%b2%a8%e0%b2%b0-%e0%b2%92%e0%b2%a4%e0%b3%8d%e0%b2%a4%e0%b2%be%e0%b2%b8%e0%b3%86%e0%b2%97%e0%b3%86-%e0%b2%ae%e0%b2%a3%e0%b2%bf%e0%b2%a6%e0%b3%81-%e0%b2%b5%e0%b2%bf%e0%b2%9c%e0%b2%af/feed/ 0
ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ? –  ಬಿ.ವೈ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ. . . https://suddi360.com/%e0%b2%ac%e0%b2%bf-%e0%b2%8e%e0%b2%b8%e0%b3%8d-%e0%b2%af%e0%b2%a1%e0%b2%bf%e0%b2%af%e0%b3%82%e0%b2%b0%e0%b2%aa%e0%b3%8d%e0%b2%aa-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be/ https://suddi360.com/%e0%b2%ac%e0%b2%bf-%e0%b2%8e%e0%b2%b8%e0%b3%8d-%e0%b2%af%e0%b2%a1%e0%b2%bf%e0%b2%af%e0%b3%82%e0%b2%b0%e0%b2%aa%e0%b3%8d%e0%b2%aa-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be/#respond Fri, 22 Jul 2022 11:10:50 +0000 https://suddi360.com/?p=1497 ಸುದ್ದಿ360, ಶಿವಮೊಗ್ಗ, ಜು.22: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಲಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಮಾಜಿ ಮುಖ್ಯಮೂರ್ತಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನವನ್ನು ಮೂಡಿಸಿದ್ದು, ಇದರ ಜೊತೆಗೆ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಸುಳಿವು ಎಂದೇ ವಿಶ್ಲೇಷಿಸಲಾಗುತ್ತಿದೆ. ಶಿಕಾರಿಪುರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಯಡಿಯೂರಪ್ಪನವರು, ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ವಿಜಯೇಂದ್ರ ಅವರು ಕೂಡ ತಾಲೂಕಿನಾದ್ಯಂತ […]

The post ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ? –  ಬಿ.ವೈ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ. . . first appeared on suddi360.

]]>
https://suddi360.com/%e0%b2%ac%e0%b2%bf-%e0%b2%8e%e0%b2%b8%e0%b3%8d-%e0%b2%af%e0%b2%a1%e0%b2%bf%e0%b2%af%e0%b3%82%e0%b2%b0%e0%b2%aa%e0%b3%8d%e0%b2%aa-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be/feed/ 0