bagalkot - suddi360 https://suddi360.com Latest News and Current Affairs Tue, 13 Jun 2023 02:45:46 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png bagalkot - suddi360 https://suddi360.com 32 32 ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ. . . ನಮ್ಮ ಗೋಳು ಕೇಳೋರ್ಯಾರು? https://suddi360.com/%e0%b2%ae%e0%b2%b9%e0%b2%bf%e0%b2%b3%e0%b3%86%e0%b2%af%e0%b2%b0%e0%b2%bf%e0%b2%97%e0%b3%86-%e0%b2%89%e0%b2%9a%e0%b2%bf%e0%b2%a4-%e0%b2%aa%e0%b3%8d%e0%b2%b0%e0%b2%af%e0%b2%be%e0%b2%a3-%e0%b2%85/ https://suddi360.com/%e0%b2%ae%e0%b2%b9%e0%b2%bf%e0%b2%b3%e0%b3%86%e0%b2%af%e0%b2%b0%e0%b2%bf%e0%b2%97%e0%b3%86-%e0%b2%89%e0%b2%9a%e0%b2%bf%e0%b2%a4-%e0%b2%aa%e0%b3%8d%e0%b2%b0%e0%b2%af%e0%b2%be%e0%b2%a3-%e0%b2%85/#respond Tue, 13 Jun 2023 02:45:43 +0000 https://suddi360.com/?p=3377 ಸುದ್ದಿ360 ಬಾಗಲಕೋಟೆ : ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ ಹಾಗಾದ್ರೆ ನಮ್ಮಂತವರ ಗೋಳು ಕೇಳೋರ್ಯಾರು ? ಈ ಕೂಗು ಕೇಳಿ ಬಂದದ್ದು  ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್‍.ಟಿ.ಸಿ ಬಸ್ನಲ್ಲಿ. ನಮ್ಮ ಲಗೇಜ್ ಹಾಕಿದ್ರೆ ನಡುದಾರಿಯಲ್ಲಿ ತೆಗೆದು ಹಾಕ್ತಿವಿ ಅಂತ ಕಂಡಕ್ಟರ್ ಹೇಳ್ತಾರೆ ಎಂಬುದು ಮಹಿಳೆಯ ಆರೋಪ. ಇಳಕಲ್ ದಿಂದ ಮುದಗಲ್ ಕಡೆಗೆ ತೆರಳುತ್ತಿದ್ದ ಬಸ್ನಲ್ಲಿ ಲಗೇಜ್ ವಿಚಾರದಲ್ಲಿ ಸಾರಿಗೆ ಸಿಬ್ಬಂದಿ, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದು ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ವ್ಯಾಪಾರಕ್ಕೆಂದು ಪ್ಲಾಸ್ಟಿಕ್ […]

The post ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ. . . ನಮ್ಮ ಗೋಳು ಕೇಳೋರ್ಯಾರು? first appeared on suddi360.

]]>
https://suddi360.com/%e0%b2%ae%e0%b2%b9%e0%b2%bf%e0%b2%b3%e0%b3%86%e0%b2%af%e0%b2%b0%e0%b2%bf%e0%b2%97%e0%b3%86-%e0%b2%89%e0%b2%9a%e0%b2%bf%e0%b2%a4-%e0%b2%aa%e0%b3%8d%e0%b2%b0%e0%b2%af%e0%b2%be%e0%b2%a3-%e0%b2%85/feed/ 0
ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಕುಡಿದು ಪ್ರಾಣ ಬಿಟ್ಟ ತಾಯಿ https://suddi360.com/%e0%b2%ae%e0%b3%82%e0%b2%b0%e0%b3%81-%e0%b2%b9%e0%b3%86%e0%b2%a3%e0%b3%8d%e0%b2%a3%e0%b3%81-%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b5%e0%b2%bf%e0%b2%b7/ https://suddi360.com/%e0%b2%ae%e0%b3%82%e0%b2%b0%e0%b3%81-%e0%b2%b9%e0%b3%86%e0%b2%a3%e0%b3%8d%e0%b2%a3%e0%b3%81-%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b5%e0%b2%bf%e0%b2%b7/#respond Wed, 11 Jan 2023 17:07:47 +0000 https://suddi360.com/?p=2777 ಸುದ್ದಿ360, ಬಾಗಲಕೋಟೆ ಜ.11: ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿದ ತಾಯಿ ಕೊನೆಗೆ ತಾನೂ ವಿಷ ಕುಡಿದು ಪ್ರಾಣ ಬಿಟ್ಟಿರುವ ಧಾರುಣ ಘಟನೆ ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ರೇಖಾ ಬಗಲಿ(28) ತಾಯಿ, ಮಕ್ಕಳಾದ ಸನ್ನಿಧಿ(೮), ಸಮೃದ್ದಿ(5), ಶ್ರೀನಿಧಿ(3) ಹೀಗೆ ಮೃತಪಟ್ಟವರಾಗಿದ್ದಾರೆ. ರೇಖಾ ಇತ್ತೀಚೆಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಳು ಎಂದು ಹೇಳಲಾಗಿದ್ದು, ಮೂರು ಜನ ಹೆಣ್ಣು ಮಕ್ಕಳಿದ್ದ ಕಾರಣ ಮಕ್ಕಳ‌ ವಿದ್ಯಾಭ್ಯಾಸ , ಮದುವೆ ಬಗ್ಗೆ  ಚಿಂತಿಸಿ‌ ಮಾನಸಿಕವಾಗಿ ಬಳಲಿದ್ದಳು ಎಂಬ ಮಾಹಿತಿ ಕೇಳಿಬರುತ್ತಿದೆ. ಜ್ಯೂಸ್ ಬಾಟಲ್‌ನಲ್ಲಿ […]

The post ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಕುಡಿದು ಪ್ರಾಣ ಬಿಟ್ಟ ತಾಯಿ first appeared on suddi360.

]]>
https://suddi360.com/%e0%b2%ae%e0%b3%82%e0%b2%b0%e0%b3%81-%e0%b2%b9%e0%b3%86%e0%b2%a3%e0%b3%8d%e0%b2%a3%e0%b3%81-%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b5%e0%b2%bf%e0%b2%b7/feed/ 0
ಬಾದಾಮಿಯಿಂದ ಸ್ಪರ್ಧಿಸಿದರೆ ಒಳ್ಳೆಯದಾಗುತ್ತೆ – ಸಿದ್ಧರಾಮಯ್ಯನವರಿಗೆ ಬನಶಂಕರಿ ದೇಗುಲದ ಅರ್ಚಕರ ಮನವಿ https://suddi360.com/%e0%b2%ac%e0%b2%be%e0%b2%a6%e0%b2%be%e0%b2%ae%e0%b2%bf%e0%b2%af%e0%b2%bf%e0%b2%82%e0%b2%a6-%e0%b2%b8%e0%b3%8d%e0%b2%aa%e0%b2%b0%e0%b3%8d%e0%b2%a7%e0%b2%bf%e0%b2%b8%e0%b2%bf%e0%b2%a6%e0%b2%b0%e0%b3%86/ https://suddi360.com/%e0%b2%ac%e0%b2%be%e0%b2%a6%e0%b2%be%e0%b2%ae%e0%b2%bf%e0%b2%af%e0%b2%bf%e0%b2%82%e0%b2%a6-%e0%b2%b8%e0%b3%8d%e0%b2%aa%e0%b2%b0%e0%b3%8d%e0%b2%a7%e0%b2%bf%e0%b2%b8%e0%b2%bf%e0%b2%a6%e0%b2%b0%e0%b3%86/#respond Fri, 06 Jan 2023 16:58:40 +0000 https://suddi360.com/?p=2714 ಸುದ್ದಿ360 ಬಾಗಲಕೋಟೆ ಜ.6: ಮುಂಬರುವ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಸಿದ್ದರಾಮಯ್ಯ ಗೆ ಒಳ್ಳೆಯದಾಗುತ್ತದೆ ಎಂದು ಬಾದಾಮಿ ಬನಶಂಕರಿ ದೇಗುಲದ ಅರ್ಚಕರು ಹೇಳಿದ್ದಾರೆ. ಬನಶಂಕರಿ ಜಾತ್ರೆಯ ಮಹಾರಥೋತ್ಸವ ನಿಮಿತ್ತ ಬಾದಾಮಿಗೆ ಆಗಮಿಸಿದ್ದ ಸಿದ್ದರಾಮಯ್ಯರಿಗೆ ಇಲ್ಲಿನ ಅರ್ಚಕರು ಮನವಿ ಮಾಡಿದ್ದಾರೆ. ಸಿದ್ದರಾಮಯ್ಯನವರಿಂದ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜಾ ಕೈಂಕರ್ಯ ಮುಗಿದ ಬಳಿಕ ಆಶೀರ್ವಾದ ಮಾಡಿದ ಅರ್ಚಕರು ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಒಳ್ಳೆಯದಾಗುತ್ತೆ ಎಂದು ಹೇಳಿದ್ದಾರೆ.

The post ಬಾದಾಮಿಯಿಂದ ಸ್ಪರ್ಧಿಸಿದರೆ ಒಳ್ಳೆಯದಾಗುತ್ತೆ – ಸಿದ್ಧರಾಮಯ್ಯನವರಿಗೆ ಬನಶಂಕರಿ ದೇಗುಲದ ಅರ್ಚಕರ ಮನವಿ first appeared on suddi360.

]]>
https://suddi360.com/%e0%b2%ac%e0%b2%be%e0%b2%a6%e0%b2%be%e0%b2%ae%e0%b2%bf%e0%b2%af%e0%b2%bf%e0%b2%82%e0%b2%a6-%e0%b2%b8%e0%b3%8d%e0%b2%aa%e0%b2%b0%e0%b3%8d%e0%b2%a7%e0%b2%bf%e0%b2%b8%e0%b2%bf%e0%b2%a6%e0%b2%b0%e0%b3%86/feed/ 0
ಬನಶಂಕರಿ ನಿನ್ನ ಪಾದಕ ಶಂಭೂಕೋ – ಬನಶಂಕರಿ ರಥೋತ್ಸವಕ್ಕೆ ಸಂಭ್ರಮದ ಚಾಲನೆ https://suddi360.com/%e0%b2%ac%e0%b2%a8%e0%b2%b6%e0%b2%82%e0%b2%95%e0%b2%b0%e0%b2%bf-%e0%b2%a8%e0%b2%bf%e0%b2%a8%e0%b3%8d%e0%b2%a8-%e0%b2%aa%e0%b2%be%e0%b2%a6%e0%b2%95-%e0%b2%b6%e0%b2%82%e0%b2%ad%e0%b3%82%e0%b2%95/ https://suddi360.com/%e0%b2%ac%e0%b2%a8%e0%b2%b6%e0%b2%82%e0%b2%95%e0%b2%b0%e0%b2%bf-%e0%b2%a8%e0%b2%bf%e0%b2%a8%e0%b3%8d%e0%b2%a8-%e0%b2%aa%e0%b2%be%e0%b2%a6%e0%b2%95-%e0%b2%b6%e0%b2%82%e0%b2%ad%e0%b3%82%e0%b2%95/#respond Fri, 06 Jan 2023 15:16:32 +0000 https://suddi360.com/?p=2708 ಸುದ್ದಿ360 ಬಾಗಲಕೋಟೆ ಜ.6: ಜಿಲ್ಲೆಯ ಬಾದಾಮಿಯ ಬನಶಂಕರಿ ರಥೋತ್ಸವಕ್ಕೆ ಶುಕ್ರವಾರ ಸಂಭ್ರಮದ ಚಾಲನೆ ದೊರೆತಿದ್ದು, ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಪುಷ್ಪಾರ್ಪಣೆ ಮಾಡು ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ನೆರೆದಿದ್ದ ಜನ ಸಾಗರದಿಂದ “ಬನಶಂಕರಿ ನಿನ್ನ ಪಾದಕ ಶಂಭೂಕೋ” ಎಂಬ ಉದ್ಘೋಷ ಕೇಳಿಬರುತ್ತಿತ್ತು. ಉದ್ಘೋಷದೊಂದಿಗೆ ನಮಿಸಿದ ಭಕ್ತಸಾಗರ ದೇವಿಯ ಕೃಪೆಗೆ ಪಾತ್ರರಾದರು. ಒಂದು ತಿಂಗಳ ಜಾತ್ರೆ ಇದಾಗಿದ್ದು ಇಂದಿನಿಂದ ಅಧಿಕೃತವಾಗಿ ಪ್ರಾರಂಭಗೊಂಡಿದೆ.

The post ಬನಶಂಕರಿ ನಿನ್ನ ಪಾದಕ ಶಂಭೂಕೋ – ಬನಶಂಕರಿ ರಥೋತ್ಸವಕ್ಕೆ ಸಂಭ್ರಮದ ಚಾಲನೆ first appeared on suddi360.

]]>
https://suddi360.com/%e0%b2%ac%e0%b2%a8%e0%b2%b6%e0%b2%82%e0%b2%95%e0%b2%b0%e0%b2%bf-%e0%b2%a8%e0%b2%bf%e0%b2%a8%e0%b3%8d%e0%b2%a8-%e0%b2%aa%e0%b2%be%e0%b2%a6%e0%b2%95-%e0%b2%b6%e0%b2%82%e0%b2%ad%e0%b3%82%e0%b2%95/feed/ 0
ಟ್ರ್ಯಾಕ್ಟರ್ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು – ಇಬ್ಬರ ಸ್ಥಿತಿ ಗಂಭೀರ https://suddi360.com/%e0%b2%9f%e0%b3%8d%e0%b2%b0%e0%b3%8d%e0%b2%af%e0%b2%be%e0%b2%95%e0%b3%8d%e0%b2%9f%e0%b2%b0%e0%b3%8d-%e0%b2%aa%e0%b2%b2%e0%b3%8d%e0%b2%9f%e0%b2%bf-%e0%b2%b8%e0%b3%8d%e0%b2%a5%e0%b2%b3%e0%b2%a6/ https://suddi360.com/%e0%b2%9f%e0%b3%8d%e0%b2%b0%e0%b3%8d%e0%b2%af%e0%b2%be%e0%b2%95%e0%b3%8d%e0%b2%9f%e0%b2%b0%e0%b3%8d-%e0%b2%aa%e0%b2%b2%e0%b3%8d%e0%b2%9f%e0%b2%bf-%e0%b2%b8%e0%b3%8d%e0%b2%a5%e0%b2%b3%e0%b2%a6/#respond Fri, 06 Jan 2023 14:57:23 +0000 https://suddi360.com/?p=2706 ಸುದ್ದಿ360 ಬಾಗಲಕೋಟೆ ಜ.6: ಸವದತ್ತಿ ಯಲ್ಲಮ್ಮನ ಗುಡ್ಡದ ಜಾತ್ರೆಗೆ  ಹೋಗಿ ಬರುತ್ತಿದ್ದ ವೇಳೆ ಎರಡೂ ಟ್ರ್ಯಾಕ್ಟರ್ ಚಾಲಕರು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯ ಟ್ರ್ಯಾಕ್ಟರ್ ಮುಂದಿನ ಟ್ರ್ಯಾಕ್ಟರ್ಗೆ ಗುದ್ದಿರುವ ಕಾರಣ ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಬಳಿ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಪಲ್ಟಿಯಾದ ಸ್ಥಳದಲ್ಲೇ ಇಬ್ಬರು ಸಾವುಗೀಡಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಗೋವಿಂದ್( 20), ಹಣಮಂತ (20) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಹನಮಂತ ಹುಣಸಿಕಟ್ಟಿ ಅವರಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, […]

The post ಟ್ರ್ಯಾಕ್ಟರ್ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು – ಇಬ್ಬರ ಸ್ಥಿತಿ ಗಂಭೀರ first appeared on suddi360.

]]>
https://suddi360.com/%e0%b2%9f%e0%b3%8d%e0%b2%b0%e0%b3%8d%e0%b2%af%e0%b2%be%e0%b2%95%e0%b3%8d%e0%b2%9f%e0%b2%b0%e0%b3%8d-%e0%b2%aa%e0%b2%b2%e0%b3%8d%e0%b2%9f%e0%b2%bf-%e0%b2%b8%e0%b3%8d%e0%b2%a5%e0%b2%b3%e0%b2%a6/feed/ 0
ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ https://suddi360.com/%e0%b2%ae%e0%b2%be%e0%b2%9c%e0%b2%bf-%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86/ https://suddi360.com/%e0%b2%ae%e0%b2%be%e0%b2%9c%e0%b2%bf-%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86/#respond Tue, 15 Nov 2022 12:27:15 +0000 https://suddi360.com/?p=2506 ಚಾಮುಂಡೇಶ್ವರಿ ಕ್ಷೇತ್ರದ ಜನರು ಕೈಬಿಟ್ಟಾಗ ಬಾದಾಮಿ ಜನರು ಸಿದ್ದರಾಮಯ್ಯ ಕೈ ಹಿಡಿದಿದ್ದರು. ಅವರ ಸೇವೆ ಮಾಡುವುದು ಬಿಟ್ಟು ಈಗ ಬೇರೆ ಕ್ಷೇತ್ರ ಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲಿ ಸ್ಥಿತಿ ಸರಿಯಿಲ್ಲ, ಅಲ್ಲಿ ಮುನಿಯಪ್ಪನವರನ್ನು ಕಾಂಗ್ರೆಸ್ ನವರೇ ಸೋಲಿಸಿದ್ದಾರೆ. ಈ ಸರತಿ ಎಲ್ಲರಿಗೂ ಬರಲಿದೆ ಎಂದು ಹೇಳಿದ ಅವರು, ಕಷ್ಟ ಕಾಲದಲ್ಲಿ ಕೈ ಹಿಡಿದವರನ್ನು ಮರೆಯಬಾರದು' .

The post ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ first appeared on suddi360.

]]>
https://suddi360.com/%e0%b2%ae%e0%b2%be%e0%b2%9c%e0%b2%bf-%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86/feed/ 0
ಸಿದ್ಧರಾಮೋತ್ಸವಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b3%8b%e0%b2%a4%e0%b3%8d%e0%b2%b8%e0%b2%b5%e0%b2%95%e0%b3%8d%e0%b2%95%e0%b3%86-%e0%b2%ac%e0%b2%82%e0%b2%a6%e0%b3%81-%e0%b2%a8/ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b3%8b%e0%b2%a4%e0%b3%8d%e0%b2%b8%e0%b2%b5%e0%b2%95%e0%b3%8d%e0%b2%95%e0%b3%86-%e0%b2%ac%e0%b2%82%e0%b2%a6%e0%b3%81-%e0%b2%a8/#respond Sat, 17 Sep 2022 05:47:01 +0000 https://suddi360.com/?p=2362 ಸುದ್ದಿ360 ಬಾಗಲಕೋಟೆ, ಸೆ.16: ಸಿದ್ಧರಾಮಾತ್ಸವಕ್ಕೆಂದು ದಾವಣಗೆರೆಗೆ ತೆರಳಿದಾಗ ಕಾಣೆಯಾಗಿದ್ದ ಜಮಖಂಡಿ ತಾಲೂಕಿನ ಅಡಿಹುಡಿಯ ಗಿರಿಮಲ್ಲಪ್ಪ ಖಂಡೇಕರ್ ಅವರನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಿದ್ದಾರೆ. ಗಿರಿಮಲ್ಲಪ್ಪಗಾಗಿ ಶೋಧನೆ ಕೈಗೊಂಡಿದ್ದ ಪೊಲೀಸರು ಈ ವ್ಯಕ್ತಿ ಪತ್ತೆಯಾಗುತ್ತಿದ್ದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಗ್ರಾಮದಿಂದ 50 ಜನ ಹುಬ್ಬಳ್ಳಿ ಗೆ ತೆರಳಿ ಗಿರಿಮಲ್ಲಪ್ಪ ಕರೆ ತಂದಿದ್ದಾರೆ. ಆತಂಕದಲ್ಲಿದ್ದ  ಗಿರಿಮಲ್ಲಪ್ಪ ಕುಟುಂಬದವರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ. ಆ. 2 ರಂದು ದಾವಣಗೆರೆಗೆ ಸಿದ್ದರಾಮಯ್ಯ ಜನ್ಮದಿನ ಕ್ಕಾಗಿ ಗಿರಿಮಲ್ಲಪ್ಪ ಊರಿನವರೊಂದಿಗೆ ದಾವಣಗೆರೆಗೆ ತೆರಳಿದ್ದರು. ಆದರೆ ಸಮಾರಂಭ […]

The post ಸಿದ್ಧರಾಮೋತ್ಸವಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ first appeared on suddi360.

]]>
https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b3%8b%e0%b2%a4%e0%b3%8d%e0%b2%b8%e0%b2%b5%e0%b2%95%e0%b3%8d%e0%b2%95%e0%b3%86-%e0%b2%ac%e0%b2%82%e0%b2%a6%e0%b3%81-%e0%b2%a8/feed/ 0
ಸಾಯಲು ನೀರಿಗೆ ದುಮುಕಿದವಗೆ ಗರಿಗೆದರಿದ ಜೀವದ ಆಸೆ – ಅದೃಷ್ಟವಶಾತ್ ಬದುಕುಳಿದ ಜೀವ https://suddi360.com/%e0%b2%b8%e0%b2%be%e0%b2%af%e0%b2%b2%e0%b3%81-%e0%b2%a8%e0%b3%80%e0%b2%b0%e0%b2%bf%e0%b2%97%e0%b3%86-%e0%b2%a6%e0%b3%81%e0%b2%ae%e0%b3%81%e0%b2%95%e0%b2%bf%e0%b2%a6%e0%b2%b5%e0%b2%97%e0%b3%86/ https://suddi360.com/%e0%b2%b8%e0%b2%be%e0%b2%af%e0%b2%b2%e0%b3%81-%e0%b2%a8%e0%b3%80%e0%b2%b0%e0%b2%bf%e0%b2%97%e0%b3%86-%e0%b2%a6%e0%b3%81%e0%b2%ae%e0%b3%81%e0%b2%95%e0%b2%bf%e0%b2%a6%e0%b2%b5%e0%b2%97%e0%b3%86/#respond Mon, 25 Jul 2022 05:18:33 +0000 https://suddi360.com/?p=1575 ಸುದ್ದಿ360, ಬಾಗಲಕೋಟೆ ಜು.25: ಆತ್ಮಹತ್ಯೆಗೆ ಯತ್ನಿಸಿ ಸೇತುವೆಯಿಂದ ನೀರಿಗೆ ದುಮುಕಿದ ವ್ಯಕ್ತಿ ಅಚ್ಚರಿಯ ರೀತಿಯಲ್ಲಿ ಬದುಕುಳಿದಿರುವ ಘಟನೆ ಭಾನುವಾರ ಮಧ್ಯಾಹ್ನ ಅನಗವಾಡಿ ಸೇತುವೆ ಬಳಿ ನಡೆದಿದೆ. ಗದ್ದನಕೇರಿ ಕ್ರಾಸ್ ಬಳಿಯ ವೀರಾಪುರದ ನಿವಾಸಿ 43ರ ವಯೋಮಾನದ ಚನ್ನಬಸಪ್ಪ ಯಲಗನ್ನವರ  ಎಂಬ ವ್ಯಕ್ತಿ ಹೀಗೆ ಬದುಕಿ ಬಂದವರು. ಸಾವನ್ನಪ್ಪಲು ಅನಗವಾಡಿ ಸೇತುವೆಯ ಮೇಲಿಂದ ತುಂಬಿಹರಿಯುತ್ತಿರುವ ಘಟಪ್ರಭೆಗೆ ಜಿಗಿದ ಈತ ನೀರಿಗೆ ಬೀಳುತ್ತಿದ್ದಂತೆ ಬದುಕುವ ಆಸೆ ಮೊಳೆತಿದೆ. ಇದರಿಂದ ನೀರಿನ ಮಧ್ಯದ ಸೇತುವೆ ಕಂಬವನ್ನು ಆಸರೆಯಾಗಿ ಹಿಡಿದುಕೊಂಡು ಜೀವ ಉಳಿಸಿಕೊಳ್ಳಲು […]

The post ಸಾಯಲು ನೀರಿಗೆ ದುಮುಕಿದವಗೆ ಗರಿಗೆದರಿದ ಜೀವದ ಆಸೆ – ಅದೃಷ್ಟವಶಾತ್ ಬದುಕುಳಿದ ಜೀವ first appeared on suddi360.

]]>
https://suddi360.com/%e0%b2%b8%e0%b2%be%e0%b2%af%e0%b2%b2%e0%b3%81-%e0%b2%a8%e0%b3%80%e0%b2%b0%e0%b2%bf%e0%b2%97%e0%b3%86-%e0%b2%a6%e0%b3%81%e0%b2%ae%e0%b3%81%e0%b2%95%e0%b2%bf%e0%b2%a6%e0%b2%b5%e0%b2%97%e0%b3%86/feed/ 0
ಅಗ್ನಿಪಥ ವಿರೋಧದ ಹಿಂದೆ ರಾಜಕೀಯ ಕೈವಾಡ: ಗೋವಿಂದ ಕಾರಜೋಳ https://suddi360.com/%e0%b2%85%e0%b2%97%e0%b3%8d%e0%b2%a8%e0%b2%bf%e0%b2%aa%e0%b2%a5-%e0%b2%b5%e0%b2%bf%e0%b2%b0%e0%b3%8b%e0%b2%a7%e0%b2%a6-%e0%b2%b9%e0%b2%bf%e0%b2%82%e0%b2%a6%e0%b3%86-%e0%b2%b0%e0%b2%be%e0%b2%9c/ https://suddi360.com/%e0%b2%85%e0%b2%97%e0%b3%8d%e0%b2%a8%e0%b2%bf%e0%b2%aa%e0%b2%a5-%e0%b2%b5%e0%b2%bf%e0%b2%b0%e0%b3%8b%e0%b2%a7%e0%b2%a6-%e0%b2%b9%e0%b2%bf%e0%b2%82%e0%b2%a6%e0%b3%86-%e0%b2%b0%e0%b2%be%e0%b2%9c/#respond Sun, 19 Jun 2022 15:24:43 +0000 https://suddi360.com/?p=359 ಸುದ್ದಿ360 ಬಾಗಲಕೋಟೆ, ಜೂ.19: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಕೈವಾಡ ಇರುವುದು ಕಾಣಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು ಗೊತ್ತಿದೆ. ಈ ಬಗ್ಗೆ ತನಿಖೆಯಾಗಲಿದೆ. ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗುತ್ತೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಗ್ನಿಪಥ ಯೋಜನೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಪಷ್ಡವಾಗಿ ಹೇಳಿವೆ. ಅಗ್ನಿಪಥ ಯೋಜನೆಯಿಂದ ಅನ್ಯಾಯವಾಗುವಂತಹ ಪ್ರಶ್ನೆಯೇ ಇಲ್ಲ. ಇದರಿಂದ […]

The post ಅಗ್ನಿಪಥ ವಿರೋಧದ ಹಿಂದೆ ರಾಜಕೀಯ ಕೈವಾಡ: ಗೋವಿಂದ ಕಾರಜೋಳ first appeared on suddi360.

]]>
https://suddi360.com/%e0%b2%85%e0%b2%97%e0%b3%8d%e0%b2%a8%e0%b2%bf%e0%b2%aa%e0%b2%a5-%e0%b2%b5%e0%b2%bf%e0%b2%b0%e0%b3%8b%e0%b2%a7%e0%b2%a6-%e0%b2%b9%e0%b2%bf%e0%b2%82%e0%b2%a6%e0%b3%86-%e0%b2%b0%e0%b2%be%e0%b2%9c/feed/ 0