ಜು. 15, 16 ಅಕ್ಕಿಗಿರಣಿ, ಆಹಾರ ಧಾನ್ಯಗಳ ಸಗಟು ವ್ಯಾಪರ ಬಂದ್

ಆಹಾರ ಧಾನ್ಯಗಳ ಮೇಲಿನ ಜಿ ಎಸ್ ಟಿಗೆ ವಿರೋಧ ಸುದ್ದಿ360, ದಾವಣಗೆರೆ, ಜು.13: ಸಾರ್ವಜನಿಕರ ದಿನನಿತ್ಯದ ಅತ್ಯಾವಶ್ಯಕ ಆಹಾರ ಧಾನ್ಯಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ಖಂಡಿಸಿ, ಅಕ್ಕಿ ಗಿರಣಿದಾರರ ಸಂಘ ಜು.15 ಮತ್ತು 16ರಂದು ಜಿಲ್ಲೆಯಾದ್ಯಂತ ಅಕ್ಕಿ ಗಿರಣಿಗಳ ಬಂದ್ ಮತ್ತು ಆಹಾರ ಧಾನ್ಯಗಳ ಮಾರಾಟ ವಹಿವಾಟನ್ನು ನಿಲ್ಲಿಸುವುದಾಗಿ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಜಿಎಸ್ ಟಿ ಮಂಡಳಿ ಅಹಾರ ಧಾನ್ಯಗಳ … Read more

error: Content is protected !!