ಪರಿಷ್ಕೃತ ಪಠ್ಯ ಪುಸ್ತಕ ಹಿಂಪಡೆಯುವುದಿಲ್ಲ: ರಾಜ್ಯಸರ್ಕಾರದ ಸ್ಪಷ್ಟ ನಿಲುವು
ತಜ್ಞರು ತಿಳಿಸಿರುವ ಕೆಲವು ದೋಷಗಳನ್ನು ಸರಿಪಡಿಸಿ ಶಾಲೆಗಳಿಗೆ ಪುಸ್ತಕ ವಿತರಿಸಲು ಸರ್ಕಾರದ ನಿರ್ಧಾರ ಸುದ್ದಿ 360 ಬೆಂಗಳೂರು, ಜೂ.24: ಇತ್ತೀಚೆಗೆ ಅತ್ಯಂತ ವಿವಾದಕ್ಕೆ ಗುರಿಯಾಗಿರುವ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರೂಪಿಸಿರುವ ಪಠ್ಯವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ. ಪಠ್ಯದಲ್ಲಿ ಕೆಲವು ಲೋಪದೋಷಗಳನ್ನು ತಜ್ಞರು ಗುರುತಿಸಿ ಅವುಗಳನ್ನು ಸರಿಪಡಿಸಿ ಮುಂದಿನ ಹತ್ತು ದಿನಗಳ ಒಳಗಾಗಿ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ … Read more