basavaraj bommai - suddi360 https://suddi360.com Latest News and Current Affairs Mon, 25 Sep 2023 09:04:27 +0000 en-US hourly 1 https://wordpress.org/?v=6.9 https://suddi360.com/wp-content/uploads/2022/01/cropped-suddi360-logo-1-32x32.png basavaraj bommai - suddi360 https://suddi360.com 32 32 ಗ್ಯಾರೆಂಟಿ ಹೆಸರಲ್ಲಿ ಹೆಂಡ್ತಿಗೆ ನೀಡಿದ ಹಣ, ಗಂಡನಿಂದ ವಸೂಲಿ ಪಾಲಿಸಿ : ಬಸವರಾಜ ಬೊಮ್ಮಾಯಿ https://suddi360.com/guarantee-money-recovery-policy-state-govt-basavaraja-bommai/ https://suddi360.com/guarantee-money-recovery-policy-state-govt-basavaraja-bommai/#respond Mon, 25 Sep 2023 09:04:25 +0000 https://suddi360.com/?p=3801 ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ ಸುದ್ದಿ360 ಸೆ.25 ಬೆಂಗಳೂರು: ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ... Read more

The post ಗ್ಯಾರೆಂಟಿ ಹೆಸರಲ್ಲಿ ಹೆಂಡ್ತಿಗೆ ನೀಡಿದ ಹಣ, ಗಂಡನಿಂದ ವಸೂಲಿ ಪಾಲಿಸಿ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/guarantee-money-recovery-policy-state-govt-basavaraja-bommai/feed/ 0
ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ https://suddi360.com/guarantee-dokha-state-will-bi-in-darkness-basavaraja-bommai/ https://suddi360.com/guarantee-dokha-state-will-bi-in-darkness-basavaraja-bommai/#respond Fri, 08 Sep 2023 10:02:57 +0000 https://suddi360.com/?p=3696 ‘ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ’ ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ ... Read more

The post ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ first appeared on suddi360.

]]>
https://suddi360.com/guarantee-dokha-state-will-bi-in-darkness-basavaraja-bommai/feed/ 0
ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ https://suddi360.com/congress-government-has-betrayed-dalits-basavaraja-bommai/ https://suddi360.com/congress-government-has-betrayed-dalits-basavaraja-bommai/#respond Tue, 01 Aug 2023 13:41:41 +0000 https://suddi360.com/?p=3615 ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ  ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ,  ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ... Read more

The post ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/congress-government-has-betrayed-dalits-basavaraja-bommai/feed/ 0
ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ https://suddi360.com/operation-hasta-siddaramaiah-started-basavaraja-bommai/ https://suddi360.com/operation-hasta-siddaramaiah-started-basavaraja-bommai/#respond Thu, 13 Jul 2023 15:31:13 +0000 https://suddi360.com/?p=3557 ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭ: ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಕ್ಕೆ ಆಕ್ಷೇಪಿಸಿ ತಿರುಗೇಟು ನೀಡಿ ಬಸವರಾಜ ಬೊಮ್ಮಾಯಿ ... Read more

The post ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ first appeared on suddi360.

]]>
https://suddi360.com/operation-hasta-siddaramaiah-started-basavaraja-bommai/feed/ 0
ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ https://suddi360.com/bjp-protests-against-the-state-government/ https://suddi360.com/bjp-protests-against-the-state-government/#respond Wed, 12 Jul 2023 07:06:14 +0000 https://suddi360.com/?p=3530 ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ ... Read more

The post ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/bjp-protests-against-the-state-government/feed/ 0
ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ https://suddi360.com/implement-guarantee-without-overtaxing-and-borrowing-basavaraja-bommai/ https://suddi360.com/implement-guarantee-without-overtaxing-and-borrowing-basavaraja-bommai/#respond Thu, 06 Jul 2023 16:01:32 +0000 https://suddi360.com/?p=3513 ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು ... Read more

The post ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/implement-guarantee-without-overtaxing-and-borrowing-basavaraja-bommai/feed/ 0
ದಾವಣಗೆರೆ: ಮತ್ತೊಮ್ಮೆ ಜಿಎಂ ಸಿದ್ದೇಶ್ವರ್ ‘ನಮ್ಮಭಿಮಾನ’ದಲ್ಲಿ ಪ್ರತಿಧ್ವನಿಸಿದ ಆಶಯ https://suddi360.com/nammabhimana-gm-siddeshwar-st-birthday/ https://suddi360.com/nammabhimana-gm-siddeshwar-st-birthday/#respond Wed, 05 Jul 2023 17:01:10 +0000 https://suddi360.com/?p=3498 ಸುದ್ದಿ360 ದಾವಣಗೆರೆ: ಇದ್ದದ್ದನ್ನು ಇರುವ ಹಾಗೆಯೇ ಹೇಳುವ ಸರಳ ಮತ್ತು ಸಜ್ಜನ ವ್ಯಕ್ತಿತ್ವದ ರಾಜಕರಣಿ ಸಂಸದ ಜಿಎಂ. ಸಿದ್ದೇಶ್ವರ್ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಡಾ.ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗದಿಂದ ನಗರದ ಪಿಬಿ ರಸ್ತೆಯ ಅರುಣ ಟಾಕೀಸ್ ಎದರುಗಡೆ ಇರುವ ಹೊಳೆ ಹೊನ್ನೂರು ತೋಟದ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸಂಸದ ಡಾ.ಜಿ. ಎಂ. ಸಿದ್ದೇಶ್ವರ ಅವರ 71ನೇ ಜನ್ಮ ದಿನಾಚರಣೆಯ `ನಮ್ಮಭಿಮಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ನಾಲ್ಕು ... Read more

The post ದಾವಣಗೆರೆ: ಮತ್ತೊಮ್ಮೆ ಜಿಎಂ ಸಿದ್ದೇಶ್ವರ್ ‘ನಮ್ಮಭಿಮಾನ’ದಲ್ಲಿ ಪ್ರತಿಧ್ವನಿಸಿದ ಆಶಯ first appeared on suddi360.

]]>
https://suddi360.com/nammabhimana-gm-siddeshwar-st-birthday/feed/ 0
ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ https://suddi360.com/assembly-opposition-leader-bjp/ https://suddi360.com/assembly-opposition-leader-bjp/#respond Mon, 03 Jul 2023 13:39:44 +0000 https://suddi360.com/?p=3493 ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ... Read more

The post ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/assembly-opposition-leader-bjp/feed/ 0
ಗ್ಯಾರಂಟಿ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ: ಬಸವರಾಜ ಬೊಮ್ಮಾಯಿ https://suddi360.com/guarantee-warrantee-basavaraja-bommai/ https://suddi360.com/guarantee-warrantee-basavaraja-bommai/#respond Mon, 26 Jun 2023 15:13:47 +0000 https://suddi360.com/?p=3481 ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿ (guarantee) ಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ (warrantee) ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ (congress)  ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (basavaraja bommai) ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ ... Read more

The post ಗ್ಯಾರಂಟಿ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/guarantee-warrantee-basavaraja-bommai/feed/ 0
ಕೈಗಾರಿಕೋದ್ಯಮಿಗಳ ಪ್ರತಿಭಟನೆ, ವಿದ್ಯುತ್ ನೀತಿ ಹಳಿ ತಪ್ಪಿರುವುದಕ್ಕೆ ಸಾಕ್ಷಿ : ಬಸವರಾಜ ಬೊಮ್ಮಾಯಿ https://suddi360.com/%e0%b2%95%e0%b3%88%e0%b2%97%e0%b2%be%e0%b2%b0%e0%b2%bf%e0%b2%95%e0%b3%8b%e0%b2%a6%e0%b3%8d%e0%b2%af%e0%b2%ae%e0%b2%bf%e0%b2%97%e0%b2%b3-%e0%b2%aa%e0%b3%8d%e0%b2%b0%e0%b2%a4%e0%b2%bf%e0%b2%ad%e0%b2%9f/ https://suddi360.com/%e0%b2%95%e0%b3%88%e0%b2%97%e0%b2%be%e0%b2%b0%e0%b2%bf%e0%b2%95%e0%b3%8b%e0%b2%a6%e0%b3%8d%e0%b2%af%e0%b2%ae%e0%b2%bf%e0%b2%97%e0%b2%b3-%e0%b2%aa%e0%b3%8d%e0%b2%b0%e0%b2%a4%e0%b2%bf%e0%b2%ad%e0%b2%9f/#respond Fri, 23 Jun 2023 08:49:36 +0000 https://suddi360.com/?p=3454 ಸುದ್ದಿ360, ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಚಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ‌ಬೃಹತ್ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ.ಮುಂದಿನ ... Read more

The post ಕೈಗಾರಿಕೋದ್ಯಮಿಗಳ ಪ್ರತಿಭಟನೆ, ವಿದ್ಯುತ್ ನೀತಿ ಹಳಿ ತಪ್ಪಿರುವುದಕ್ಕೆ ಸಾಕ್ಷಿ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%95%e0%b3%88%e0%b2%97%e0%b2%be%e0%b2%b0%e0%b2%bf%e0%b2%95%e0%b3%8b%e0%b2%a6%e0%b3%8d%e0%b2%af%e0%b2%ae%e0%b2%bf%e0%b2%97%e0%b2%b3-%e0%b2%aa%e0%b3%8d%e0%b2%b0%e0%b2%a4%e0%b2%bf%e0%b2%ad%e0%b2%9f/feed/ 0