ದಾವಣಗೆರೆ: ಅತಿವೃಷ್ಠಿ ಅವಘಡಗಳಿಗೆ ಶೀಘ್ರ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿ360, ದಾವಣಗೆರೆ ಆ.06: ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ತಂತಿ ಕಂಬಗಳು ಮುರಿದು ಬಿದ್ದಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕೂಡಲೆ ಅವುಗಳನ್ನು ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾತನಾಡಿದ ಅವರು, ವಿದ್ಯುತ್ ಕಂಬಗಳಿಂದಾಗಿ ಅತೀ ಹೆಚ್ಚಿನ ಅನಾಹುತಗಳು ಸಂಭವಿಸುತ್ತಿದ್ದು ಇವುಗಳ ತೆರವಿಗೆ ಯಾರು ಸರಿಯಾಗಿ ಸ್ಪಂದಿಸುತ್ತಿಲ್ಲ, ಹಾಗಾಗಿ ಆದ್ಯತೆಯ ಮೇರೆಗೆ ಕಂಬಗಳನ್ನು ಸ್ಥಳಾಂತರಿಸುವುದು ಅಥವಾ ಹೊಸ ವಿದ್ಯುತ್ ಕಂಬಗಳನ್ನು … Read more

ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್ ದೃಢ –ದೆಹಲಿ ಪ್ರವಾಸ ರದ್ದು

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಆ.06: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಕೋವಿಡ್-19 ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಹಾಗೂ ಅವರ ದೆಹಲಿಯ ಪ್ರವಾಸ ರದ್ದಾಗಿರುರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸದ್ಯ ಆರ್ ಟಿ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಿಕಟ ಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು, ಸಚಿವರಾದ ಡಾ. ಅಶ್ವತ್ ನಾರಾಯಣ್ , ಹಾಲಪ್ಪ … Read more

ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಆ.4 : ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಭಾಗವಹಿಸಿ ಮಾತನಾಡಿ, ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ಬೆಂಗಳೂರು ನಗರದಲ್ಲಿ ಹೊರತುಪಡಿಸಿದರೆ, ಪ್ರಪಂಚದ ಯಾವುದೇ ನಗರಗಳಲ್ಲಿ ಈ … Read more

ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಸಿಎಂ ಗೆ ಮಾಹಿತಿ

ಸುದ್ದಿ360 ಬೆಂಗಳೂರು, ಆ.2: ರಾಜ್ಯದ  ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ.  ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಳೆ ಪೀಡಿತ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆ ಎಸಿಎಸ್ ಐಎಸ್ಎನ್ ಪ್ರಸಾದ, … Read more

ಭೋವಿ ಕುಲಕಸುಬಿಗೆ ವಿಶೇಷ ಅವಕಾಶ ಹಾಗೂ ರಿಯಾಯ್ತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ದಾವಣಗೆರೆ ಆ. 01: ತಳವರ್ಗದ ಸಮುದಾಯಗಳಿಗೆ ಶ್ರೀಮಂತಿಕೆ ಬರುವಂತೆ ನೋಡಿಕೊಳ್ಳುವ ಮೂಲಕ ಸಮತೋಲನದ ಸಮೃದ್ಧಿಯ ರಾಜ್ಯದ ನಿರ್ಮಾಣ ಸಾಧ್ಯ. ತಳಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗುರುಪೀಠವು ಸಮಾಜವನ್ನು ಒಗ್ಗೂಡಿಸಿ ಏಳಿಗೆಯ ಪಥದಲ್ಲಿ ಮುನ್ನಡೆಸುತ್ತಿದೆ. ಎಲ್ಲ ಜನಾಂಗಗಳ ಅಭಿವೃದ್ಧಿಯಾದಾಗ ಮಾತ್ರ ನಾಡು ಅಭಿವೃದ್ಧಿಯಾಗುತ್ತದೆ. ಕೆಳಸ್ತರದ ಹಾಗೂ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕವಾಗಿ … Read more

ನಮ್ಮದು ರಾಷ್ಟ್ರೀಯ ಪಕ್ಷ – ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಆ. 01: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಿಗೂ ಬೇಧಭಾವ ಮಾಡುವ ಮಾತೇ ಇಲ್ಲ. ಅಂತಹ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ … Read more

ಸಿದ್ದರಾಮಯ್ಯ ಅಮೃತ ಮಹೋತ್ಸವ: ಎಸ್ ಎಸ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ

ಸುದ್ದಿ360 ದಾವಣಗೆರೆ ಜು.31: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಹಿನ್ನೆಲೆ ಆ.1ರ ಸೋಮವಾರ ಮಧ್ಯಾಹ್ನ 2.30 ಗಂಟೆಗೆ ಆನೆಕೊಂಡದ ಬಸವೇಶ್ವರ ದೇವಸ್ಥಾನದ ಆವರಣದಿಂದ ಬೃಹತ್ ಬೈಕ್ ರ್ಯಾಲಿಯನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಆನೆಕೊಂಡದ ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಕೊರಚರಹಟ್ಟಿ, ಅರಳಿಮರ ಸರ್ಕಲ್, ಹಳೆ ಬೇತೂರ್ ರಸ್ತೆ, ಭಾಷಾ ನಗರ ಮುಖ್ಯ ರಸ್ತೆ ಮುಖಾಂತರ ಅಕ್ಬರ್ ರಾಜ್ ಸರ್ಕಲ್, ಎಸ್. ಪಿ.ಎಸ್ ನಗರ, ಹೊಂಡದ ಸರ್ಕಲ್ ಮಾರ್ಗವಾಗಿ ಚೌಕಿಪೇಟೆ, ಬಂಬೂ … Read more

ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ

ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ ಹೊರತುಪಡಿಸಿದರೆ, ಕಾಂಗ್ರೆಸ್ ಕಾಲದಲ್ಲಿ ನಡೆದಷ್ಟು ಪ್ರತಿಭಟನೆ, ಹೋರಾಟ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಳಾಗಿದ್ದಕ್ಕೆ … Read more

ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಬಿಜೆಪಿ ಮುಳುಗಿಹೋಗಲ್ಲ- ಯಾರೂ ರಾಜೀನಾಮೆ ನೀಡಿಲ್ಲ : ಸಂಸದ ಸಿದ್ದೇಶ್ವರ

ಸುದ್ದಿ360, ದಾವಣಗೆರೆ ಜು.30: ಯುವ ಮೋರ್ಚಾ ಕಾರ್ಯಕರ್ತರು ಯಾರೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾಧ್ಯಕ್ಷರು, ಶಾಸಕರು ನಮ್ಮ ಬಳಿ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ. ಕೆಲವರು ಟಿವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ … Read more

ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು.29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು. ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ … Read more

error: Content is protected !!