ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಕುಮಾರಣ್ಣ ತಿರುಗೇಟು
ಸುದ್ದಿ360 ಬೀದರ್ ಜ.6: ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಕುಮಾರಣ್ಣ ಇಂದು ಬೀದರ್ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಒಂದು ವೀಡಿಯೋ ಕ್ಲಿಪ್ ಇಲ್ಲಿದೆ.
ಸುದ್ದಿ360 ಬೀದರ್ ಜ.6: ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಕುಮಾರಣ್ಣ ಇಂದು ಬೀದರ್ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಒಂದು ವೀಡಿಯೋ ಕ್ಲಿಪ್ ಇಲ್ಲಿದೆ.
ಸುದ್ದಿ360, ಶಿವಮೊಗ್ಗ, ಜು.09: ಶಿವಮೊಗ್ಗದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ 16 ಮಹಿಳೆಯರು ಸುರಕ್ಷಿತವಾಗಿದ್ದು, ಇವರು ಈಗ ಹೆಲಿಪ್ಯಾಡ್ ಬಳಿ ತಂಗಿದ್ದು, ಶೀಘ್ರದಲ್ಲಿಯೇ ಶಿವಮೊಗ್ಗಕ್ಕೆ ಹಿಂತಿರುಗಲಿದ್ದಾರೆ. ಮೈಸೂರಿನಿಂದ ಯಾತ್ರೆ ಕೈಗೊಂಡಿದ್ದ ವಕೀಲರ ತಂಡ ಕೂಡ ಸುರಕ್ಷಿತವಾಗಿದೆ. ಬೀದರ್ ನಿಂದ ತೆರಳಿದ್ದ ಯುವಕರ ತಂಡ ಸಂಬಂಧಿಕರಿಗೆ ಮಾಹಿತಿ ರವಾನಿಸಿದ್ದು ಸುರಕ್ಷಿತವಾಗಿರುವುದಾಗಿ ತಿಳಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡಿಯನ್ ಟಿಬೆಟ್ ಫೋರ್ಸ್ ಸೇರಿದಂತೆ ಎಲ್ಲ ಘಟಕಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಸಹಾಯವಾಣಿಯ ವಿವರ: ಎನ್.ಡಿ.ಆರ್.ಎಫ್: 011-23438252, 011-23438253 ಕಶ್ಮೀರ್ ಡಿವಿಷನಲ್ … Read more