belagavi - suddi360 https://suddi360.com Latest News and Current Affairs Tue, 13 Jun 2023 03:24:10 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png belagavi - suddi360 https://suddi360.com 32 32 ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ https://suddi360.com/%e0%b2%95%e0%b2%b3%e0%b2%aa%e0%b3%86-%e0%b2%ac%e0%b3%80%e0%b2%9c-%e0%b2%b5%e0%b2%bf%e0%b2%a4%e0%b2%b0%e0%b2%a3%e0%b3%86-%e0%b2%85%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97/ https://suddi360.com/%e0%b2%95%e0%b2%b3%e0%b2%aa%e0%b3%86-%e0%b2%ac%e0%b3%80%e0%b2%9c-%e0%b2%b5%e0%b2%bf%e0%b2%a4%e0%b2%b0%e0%b2%a3%e0%b3%86-%e0%b2%85%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97/#respond Tue, 13 Jun 2023 03:24:07 +0000 https://suddi360.com/?p=3381 ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ  ನಡೆದ […]

The post ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ first appeared on suddi360.

]]>
https://suddi360.com/%e0%b2%95%e0%b2%b3%e0%b2%aa%e0%b3%86-%e0%b2%ac%e0%b3%80%e0%b2%9c-%e0%b2%b5%e0%b2%bf%e0%b2%a4%e0%b2%b0%e0%b2%a3%e0%b3%86-%e0%b2%85%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97/feed/ 0
ಸಿದ್ಧರಾಮಯ್ಯಗೆ ಕುರಿ – ಕಂಬಳಿಯೊಂದಿಗೆ ಭವ್ಯ ಸ್ವಾಗತ ನೀಡಿದ ಕಾರ್ಯಕರ್ತರು https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86-%e0%b2%95%e0%b3%81%e0%b2%b0%e0%b2%bf-%e0%b2%95%e0%b2%82%e0%b2%ac/ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86-%e0%b2%95%e0%b3%81%e0%b2%b0%e0%b2%bf-%e0%b2%95%e0%b2%82%e0%b2%ac/#respond Wed, 11 Jan 2023 17:19:47 +0000 https://suddi360.com/?p=2779 ಸುದ್ದಿ360, ಬೆಳಗಾವಿ  ಜ.11: ಕಾಂಗ್ರೆಸ್ ನ ಬಸ್ ಯಾತ್ರೆ ಅಂಗವಾಗಿ ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಾಜಿಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮ ಬಳಿ ಭಾರಿ ಸ್ವಾಗತ ಕಾದಿತ್ತು. ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಸಿದ್ಧರಾಮಯ್ಯರಿಗಾಗಿ ಕುರಿ ಮತ್ತು ಕಂಬಳಿಯನ್ನು ಉಡುಗೊರೆಯಾಗಿ ನೀಡಿ ಸ್ವಾಗತಿಸಿದರು. ಶಂಭು ಕಲ್ಲೋಳ್ಕರ್, ಧೂಳಗೌಡ ಪಾಟೀಲ್ ನೇತೃತ್ವದಲ್ಲಿ ರಾಯಭಾಗ ಮತಕ್ಷೇತ್ರದಿಂದ  ಬೈಕ್ ರ್ಯಾಲಿ ಮೂಲಕ ಮಜಲಟ್ಟಿ ಗ್ರಾಮ ಬಳಿ […]

The post ಸಿದ್ಧರಾಮಯ್ಯಗೆ ಕುರಿ – ಕಂಬಳಿಯೊಂದಿಗೆ ಭವ್ಯ ಸ್ವಾಗತ ನೀಡಿದ ಕಾರ್ಯಕರ್ತರು first appeared on suddi360.

]]>
https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86-%e0%b2%95%e0%b3%81%e0%b2%b0%e0%b2%bf-%e0%b2%95%e0%b2%82%e0%b2%ac/feed/ 0
ಜ.13: ಮುಖ್ಯಮಂತ್ರಿಯವರ ಶಿಗ್ಗಾವಿಯ ಮನೆ ಮುಂದೆ ಸತ್ಯಾಗ್ರಹ – ಬಸವಜಯ ಮೃತ್ಯುಂಜಯ ಸ್ವಾಮೀಜಿ https://suddi360.com/%e0%b2%9c-13-%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf%e0%b2%af%e0%b2%b5%e0%b2%b0-%e0%b2%b6%e0%b2%bf%e0%b2%97%e0%b3%8d%e0%b2%97%e0%b2%be/ https://suddi360.com/%e0%b2%9c-13-%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf%e0%b2%af%e0%b2%b5%e0%b2%b0-%e0%b2%b6%e0%b2%bf%e0%b2%97%e0%b3%8d%e0%b2%97%e0%b2%be/#respond Tue, 10 Jan 2023 17:39:27 +0000 https://suddi360.com/?p=2749 ಸುದ್ದಿ360 ಬೆಳಗಾವಿ, ಜ.10: ಬೀಸುವ ದೊಣ್ಣಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡುತ್ತಿರುವ ಸರಕಾರ  ಮೀಸಲಾತಿ ಹುಸಿ ಭರವಸೆ ಕೊಡುವ ಮೂಲಕ  ಹೋರಾಟದ ದಾರಿ ತಪ್ಪಿಸುತ್ತಿದೆ. ಸರಕಾರಕ್ಕೆ ಬಿಸಿ ಮುಟ್ಟಿಸಲು ಜ.13 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ಶಿಗ್ಗಾವಿಯಲ್ಲಿನ ಮನೆ ಮುಂದೆ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಂದು ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿದ ಸರಕಾರ […]

The post ಜ.13: ಮುಖ್ಯಮಂತ್ರಿಯವರ ಶಿಗ್ಗಾವಿಯ ಮನೆ ಮುಂದೆ ಸತ್ಯಾಗ್ರಹ – ಬಸವಜಯ ಮೃತ್ಯುಂಜಯ ಸ್ವಾಮೀಜಿ first appeared on suddi360.

]]>
https://suddi360.com/%e0%b2%9c-13-%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf%e0%b2%af%e0%b2%b5%e0%b2%b0-%e0%b2%b6%e0%b2%bf%e0%b2%97%e0%b3%8d%e0%b2%97%e0%b2%be/feed/ 0
ಯಲ್ಲಮ್ಮ ದೇವಿ ದರ್ಶನಕ್ಕೆ ಹೊರಟಿದ್ದ ಆರು ಮಂದಿ ಭೀಕರ ಅಪಘಾತದಲ್ಲಿ ಸಾವು https://suddi360.com/%e0%b2%af%e0%b2%b2%e0%b3%8d%e0%b2%b2%e0%b2%ae%e0%b3%8d%e0%b2%ae-%e0%b2%a6%e0%b3%87%e0%b2%b5%e0%b2%bf-%e0%b2%a6%e0%b2%b0%e0%b3%8d%e0%b2%b6%e0%b2%a8%e0%b2%95%e0%b3%8d%e0%b2%95%e0%b3%86-%e0%b2%b9/ https://suddi360.com/%e0%b2%af%e0%b2%b2%e0%b3%8d%e0%b2%b2%e0%b2%ae%e0%b3%8d%e0%b2%ae-%e0%b2%a6%e0%b3%87%e0%b2%b5%e0%b2%bf-%e0%b2%a6%e0%b2%b0%e0%b3%8d%e0%b2%b6%e0%b2%a8%e0%b2%95%e0%b3%8d%e0%b2%95%e0%b3%86-%e0%b2%b9/#respond Thu, 05 Jan 2023 06:42:08 +0000 https://suddi360.com/?p=2665 ಸುದ್ದಿ360 ಬೆಳಗಾವಿ, ಜ.5: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಎಂಬಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿರುವುದಾಗಿ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಮ್ಮ ದೇವಿ ದರ್ಶನಕ್ಕೆಂದು ಪ್ರಯಾಣಿಸುತ್ತಿದ್ದ ಜೀಪ್ ಆಲದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇದರಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುಲಕುಂದ ಗ್ರಾಮದ ನಿವಾಸಿಗಳಾದ ಹನುಮವ್ವ, ದೀಪಾ, ಸವಿತಾ, ಸುಪ್ರೀತಾ, ಮಾರುತಿ ಮತ್ತು ಇಂದ್ರವ್ವ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ದುರ್ದೈವಿಗಳಾಗಿದ್ದಾರೆ.

The post ಯಲ್ಲಮ್ಮ ದೇವಿ ದರ್ಶನಕ್ಕೆ ಹೊರಟಿದ್ದ ಆರು ಮಂದಿ ಭೀಕರ ಅಪಘಾತದಲ್ಲಿ ಸಾವು first appeared on suddi360.

]]>
https://suddi360.com/%e0%b2%af%e0%b2%b2%e0%b3%8d%e0%b2%b2%e0%b2%ae%e0%b3%8d%e0%b2%ae-%e0%b2%a6%e0%b3%87%e0%b2%b5%e0%b2%bf-%e0%b2%a6%e0%b2%b0%e0%b3%8d%e0%b2%b6%e0%b2%a8%e0%b2%95%e0%b3%8d%e0%b2%95%e0%b3%86-%e0%b2%b9/feed/ 0
ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ https://suddi360.com/%e0%b2%9c%e0%b2%a8%e0%b2%b8%e0%b2%be%e0%b2%ae%e0%b2%be%e0%b2%a8%e0%b3%8d%e0%b2%af%e0%b2%b0-%e0%b2%86%e0%b2%b0%e0%b3%8d%e0%b2%a5%e0%b2%bf%e0%b2%95%e0%b2%a4%e0%b3%86%e0%b2%97%e0%b3%86-%e0%b2%a4%e0%b3%8a/ https://suddi360.com/%e0%b2%9c%e0%b2%a8%e0%b2%b8%e0%b2%be%e0%b2%ae%e0%b2%be%e0%b2%a8%e0%b3%8d%e0%b2%af%e0%b2%b0-%e0%b2%86%e0%b2%b0%e0%b3%8d%e0%b2%a5%e0%b2%bf%e0%b2%95%e0%b2%a4%e0%b3%86%e0%b2%97%e0%b3%86-%e0%b2%a4%e0%b3%8a/#respond Mon, 26 Dec 2022 11:06:30 +0000 https://suddi360.com/?p=2553 ಸುದ್ದಿ360 ಬೆಳಗಾವಿ, ಡಿ. 26 :  ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ  ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ  ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ […]

The post ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%9c%e0%b2%a8%e0%b2%b8%e0%b2%be%e0%b2%ae%e0%b2%be%e0%b2%a8%e0%b3%8d%e0%b2%af%e0%b2%b0-%e0%b2%86%e0%b2%b0%e0%b3%8d%e0%b2%a5%e0%b2%bf%e0%b2%95%e0%b2%a4%e0%b3%86%e0%b2%97%e0%b3%86-%e0%b2%a4%e0%b3%8a/feed/ 0
ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಾರಕಾಸ್ತ್ರ ಬೀಸಿ ಕೊಲೆ https://suddi360.com/%e0%b2%9a%e0%b2%b2%e0%b2%bf%e0%b2%b8%e0%b3%81%e0%b2%a4%e0%b3%8d%e0%b2%a4%e0%b2%bf%e0%b2%a6%e0%b3%8d%e0%b2%a6-%e0%b2%ac%e0%b3%88%e0%b2%95%e0%b3%8d-%e0%b2%b8%e0%b2%b5%e0%b2%be%e0%b2%b0%e0%b2%a8/ https://suddi360.com/%e0%b2%9a%e0%b2%b2%e0%b2%bf%e0%b2%b8%e0%b3%81%e0%b2%a4%e0%b3%8d%e0%b2%a4%e0%b2%bf%e0%b2%a6%e0%b3%8d%e0%b2%a6-%e0%b2%ac%e0%b3%88%e0%b2%95%e0%b3%8d-%e0%b2%b8%e0%b2%b5%e0%b2%be%e0%b2%b0%e0%b2%a8/#respond Fri, 26 Aug 2022 18:20:36 +0000 https://suddi360.com/?p=2137 ಸುದ್ದಿ360 ಬೆಳಗಾವಿ, ಆ.26: ಬೈಕ್ ಮೇಲೆ ಹೋಗುತ್ತಿದ್ದವನ ಕತ್ತು ಕತ್ತರಿಸಿ ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ವರದಿಯಾಗಿದೆ. ಸವದತ್ತಿ ತಾಲ್ಲೂಕಿನ ಮುನ್ನವಳ್ಳಿ ಗ್ರಾಮದ ಗದಗಯ್ಯ ಹಿರೇಮಠ (40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗದಗಯ್ಯ ತಮ್ಮ ಬೈಕ್ ಮೇಲೆ ಹಲಗಾ ಮಾರ್ಗವಾಗಿ ಹೊರಟಿದ್ದ ವೇಳೆ ಹಿಂಬದಿಯಿಂದ ಬೈಕ್ ಮೇಲೆ ಬಂದ  ಆರೋಪಿಗಳು ಈ ದುಶ್ಕೃತ್ಯ ಎಸಗಿದ್ದಾರೆ. ಬೈಕ್ ಚಲನೆಯಲ್ಲಿದ್ದಾಗಲೇ ಗದಗಯ್ಯನ ಕುತ್ತಿಗೆಯ ಭಾಗಕ್ಕೆ ಮಾರಕಾಸ್ತ್ರ ಬೀಸಿದ್ದು, ಕುತ್ತಿಗೆಯ ಬಹುಪಾಲು ತುಂಡರಿಸಿದೆ. ಇದರಿಂದ ಬೈಕ್ ಸಮೇತ ಬಿದ್ದ ಗದಗಯ್ಯ ಸ್ಥಳದಲ್ಲೇ […]

The post ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಾರಕಾಸ್ತ್ರ ಬೀಸಿ ಕೊಲೆ first appeared on suddi360.

]]>
https://suddi360.com/%e0%b2%9a%e0%b2%b2%e0%b2%bf%e0%b2%b8%e0%b3%81%e0%b2%a4%e0%b3%8d%e0%b2%a4%e0%b2%bf%e0%b2%a6%e0%b3%8d%e0%b2%a6-%e0%b2%ac%e0%b3%88%e0%b2%95%e0%b3%8d-%e0%b2%b8%e0%b2%b5%e0%b2%be%e0%b2%b0%e0%b2%a8/feed/ 0
ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ಅವಘಡ https://suddi360.com/%e0%b2%ac%e0%b3%86%e0%b2%b3%e0%b3%8d%e0%b2%b3%e0%b2%82%e0%b2%ac%e0%b3%86%e0%b2%b3%e0%b2%97%e0%b3%8d%e0%b2%97%e0%b3%86-%e0%b2%b6%e0%b2%be%e0%b2%b0%e0%b3%8d%e0%b2%9f%e0%b3%8d-%e0%b2%b8%e0%b2%b0%e0%b3%8d/ https://suddi360.com/%e0%b2%ac%e0%b3%86%e0%b2%b3%e0%b3%8d%e0%b2%b3%e0%b2%82%e0%b2%ac%e0%b3%86%e0%b2%b3%e0%b2%97%e0%b3%8d%e0%b2%97%e0%b3%86-%e0%b2%b6%e0%b2%be%e0%b2%b0%e0%b3%8d%e0%b2%9f%e0%b3%8d-%e0%b2%b8%e0%b2%b0%e0%b3%8d/#respond Thu, 14 Jul 2022 04:58:33 +0000 https://suddi360.com/?p=1180 ಸುದ್ದಿ360, ಬೆಳಗಾವಿ ಜು.14:  ಜಿಲ್ಲೆಯ ಸಂಕೇಶ್ವರ ಪಟ್ಟಣದ ಜನರಲ್ ಸ್ಟೋರ್ ಒಂದರಲ್ಲಿ ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ತಗುಲಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ಗಾಂಧಿಚೌಕ ನೆಹರು ರಸ್ತೆಯಲ್ಲಿರುವ ಅರವಿಂದ್ ಕುಲಕರ್ಣಿ ಅವರಿಗೆ ಸೇರಿದ ಸೆಂಟರಲ್ ಜನರಲ್ ಸ್ಟೋರ್ ಗೆ ಬೆಳಗಿನ ಜಾವ 5.30ರ  ಸುಮಾರಿಗೆ  ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ತಗುಲಿದೆ.  ಬೆಂಕಿ ಕ್ರಮೇಣ ಪಕ್ಕದ ಕಿರಾಣಿ ಅಂಗಡಿ ಹಾಗೂ ಮನೆಗೂ  ವ್ಯಾಪಿಸಿದೆ. ಆದರೆ ತಕ್ಷಣ ಸ್ಥಳೀಯರ ಗಮನಕ್ಕೆ ಬಂದು, ಸ್ಥಳೀಯರ […]

The post ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ಅವಘಡ first appeared on suddi360.

]]>
https://suddi360.com/%e0%b2%ac%e0%b3%86%e0%b2%b3%e0%b3%8d%e0%b2%b3%e0%b2%82%e0%b2%ac%e0%b3%86%e0%b2%b3%e0%b2%97%e0%b3%8d%e0%b2%97%e0%b3%86-%e0%b2%b6%e0%b2%be%e0%b2%b0%e0%b3%8d%e0%b2%9f%e0%b3%8d-%e0%b2%b8%e0%b2%b0%e0%b3%8d/feed/ 0
ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ https://suddi360.com/%e0%b2%ae%e0%b2%be%e0%b2%b0%e0%b2%95%e0%b2%be%e0%b2%b8%e0%b3%8d%e0%b2%a4%e0%b3%8d%e0%b2%b0%e0%b2%97%e0%b2%b3%e0%b2%bf%e0%b2%82%e0%b2%a6-%e0%b2%b5%e0%b3%8d%e0%b2%af%e0%b2%95%e0%b3%8d%e0%b2%a4%e0%b2%bf/ https://suddi360.com/%e0%b2%ae%e0%b2%be%e0%b2%b0%e0%b2%95%e0%b2%be%e0%b2%b8%e0%b3%8d%e0%b2%a4%e0%b3%8d%e0%b2%b0%e0%b2%97%e0%b2%b3%e0%b2%bf%e0%b2%82%e0%b2%a6-%e0%b2%b5%e0%b3%8d%e0%b2%af%e0%b2%95%e0%b3%8d%e0%b2%a4%e0%b2%bf/#respond Thu, 30 Jun 2022 05:08:13 +0000 https://suddi360.com/?p=638 ಸುದ್ದಿ360 ಬೆಳಗಾವಿ, ಜೂ.30:  ನಗರದ ಮದ್ಯಭಾಗದಲ್ಲಿ ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಾಲ್ಲೂಕಿನ ಮಜಗಾವಿ ಗ್ರಾಮದ ಅಂಬೇಡ್ಕರ್ ಗಲ್ಲಿಯ ನಿವಾಸಿ, 27ರ ವಯೋಮಾನದ ಯಲ್ಲೇಶ ಶಿವಾಜಿ ಕೊಲ್ಕರ್ ಕೊಲ್ಲಲ್ಪಟ್ಟ ವ್ಯಕ್ತಿಯಾಗಿದ್ದು, ಅನೈತಿಕ ಸಂಬಂಧದ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಉದ್ಯಮಭಾಗ ಠಾಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

The post ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ first appeared on suddi360.

]]>
https://suddi360.com/%e0%b2%ae%e0%b2%be%e0%b2%b0%e0%b2%95%e0%b2%be%e0%b2%b8%e0%b3%8d%e0%b2%a4%e0%b3%8d%e0%b2%b0%e0%b2%97%e0%b2%b3%e0%b2%bf%e0%b2%82%e0%b2%a6-%e0%b2%b5%e0%b3%8d%e0%b2%af%e0%b2%95%e0%b3%8d%e0%b2%a4%e0%b2%bf/feed/ 0
ಹಳ್ಳದಲ್ಲಿ ಏಳು ಭ‍್ರೂಣಗಳು – ಭ್ರೂಣಲಿಂಗ ಪತ್ತೆ-ಹತ್ಯೆ ಶಂಕೆ https://suddi360.com/%e0%b2%b9%e0%b2%b3%e0%b3%8d%e0%b2%b3%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%8f%e0%b2%b3%e0%b3%81-%e0%b2%ad%e0%b3%8d%e0%b2%b0%e0%b3%82%e0%b2%a3%e0%b2%97%e0%b2%b3%e0%b3%81/ https://suddi360.com/%e0%b2%b9%e0%b2%b3%e0%b3%8d%e0%b2%b3%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%8f%e0%b2%b3%e0%b3%81-%e0%b2%ad%e0%b3%8d%e0%b2%b0%e0%b3%82%e0%b2%a3%e0%b2%97%e0%b2%b3%e0%b3%81/#respond Fri, 24 Jun 2022 14:59:44 +0000 https://suddi360.com/?p=521 ಸುದ್ದಿ 360 ಬೆಳಗಾವಿ ಜೂ. 24: ಜಿಲ್ಲೆಯ ಮೂಡಲಗಿ ಪಟ್ಟಣ ಮಧ್ಯೆ ಹರಿಯುವ  ಹಳ್ಳವೊಂದರಲ್ಲಿ ಹತ್ಯೆಗೊಳಗಾದ  ಏಳು ಭ್ರೂಣಗಳು ಚಾಕೊಲೇಟ್‍ ಡಬ್ಬಿಯಲ್ಲಿ ತುಂಬಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಶುಕ್ರವಾರ ಬೆಳಗ್ಗೆ ಹಳ್ಳಕ್ಕೆ ಬಟ್ಟೆ ತೊಳೆಯಲು ಬಂದ ಜನ ಈ ಭ್ರೂಣ ತುಂಬಿದ ಬಾಟಲ್‍ಗಳು ದಂಡೆಯಲ್ಲಿ ಬಿದ್ದಿರುವದನ್ನು ಕಂಡು ಹೌಹಾರಿದ್ದಾರೆ. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭ್ರೂಣ ಲಿಂಗ ಹತ್ಯೆ ಕುರಿತಾಗಿ  ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಏಕ ಕಾಲಕ್ಕೆ ಏಳು ಭ್ರೂಣಗಳು ಹೀಗೆ ಪತ್ತೆಯಾಗಿರುವುದು ಜಿಲ್ಲೆಯಾದ್ಯಂತ ತೀವ್ರ […]

The post ಹಳ್ಳದಲ್ಲಿ ಏಳು ಭ‍್ರೂಣಗಳು – ಭ್ರೂಣಲಿಂಗ ಪತ್ತೆ-ಹತ್ಯೆ ಶಂಕೆ first appeared on suddi360.

]]>
https://suddi360.com/%e0%b2%b9%e0%b2%b3%e0%b3%8d%e0%b2%b3%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%8f%e0%b2%b3%e0%b3%81-%e0%b2%ad%e0%b3%8d%e0%b2%b0%e0%b3%82%e0%b2%a3%e0%b2%97%e0%b2%b3%e0%b3%81/feed/ 0
ವ್ಯಕ್ತಿಯ ಕಂಠದಲ್ಲಿ ಕೃಷ್ಣ- ಕೆಎಲ್‍ಇ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ https://suddi360.com/%e0%b2%b5%e0%b3%8d%e0%b2%af%e0%b2%95%e0%b3%8d%e0%b2%a4%e0%b2%bf%e0%b2%af-%e0%b2%95%e0%b2%82%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%95%e0%b3%83%e0%b2%b7%e0%b3%8d%e0%b2%a3/ https://suddi360.com/%e0%b2%b5%e0%b3%8d%e0%b2%af%e0%b2%95%e0%b3%8d%e0%b2%a4%e0%b2%bf%e0%b2%af-%e0%b2%95%e0%b2%82%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%95%e0%b3%83%e0%b2%b7%e0%b3%8d%e0%b2%a3/#respond Thu, 23 Jun 2022 17:24:36 +0000 https://suddi360.com/?p=492 ಸುದ್ದಿ360 ಬೆಳಗಾವಿ ಜೂ.23:  ತ್ರೇತಾಯುಗದಲ್ಲಿ ಹನುಮ ತನ್ನ ಎದೆ ಬಗೆದು ರಾಮನನ್ನು ತೋರಿಸಿದ್ದ ಎಂಬುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಭಕ್ತನ ಕಂಠದಲ್ಲಿ ಶ್ರೀಕೃಷ್ಣ ಕಂಡಿದ್ದಾನೆ. ಆತನ ಕಂಠದಿಂದ ಕೃಷ್ಣನನ್ನು ಹೊರತೆಗೆಯುವಲ್ಲಿ  ವೈದ್ಯರು ಯಶಸ್ವಿಯಾಗಿದ್ದಾರೆ. ಆಶ್ಚರ್ಯವಾಗುತ್ತಿದೆಯಾ. . .  48 ವರ್ಷದ ವ್ಯಕ್ತಿಯೊಬ್ಬ ದೇವರ ತೀರ್ಥ ಸೇವನೆ ಮಾಡುವ ಅಭ್ಯಾಸ ಹೊಂದಿದ್ದ. ಎಂದಿನಂತೆ ತೀರ್ಥ ಸೇವನೆ  ಮಾಡುವಾಗ ಗಮನಿಸದೇ ಲೋಹದ ಕೃಷ್ಣನನ್ನು ನುಂಗಿದ್ದಾನೆ. ಇದರಿಂದ ಆತನಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳಿಯ ವೈದ್ಯರನ್ನು ಚಿಕಿತ್ಸೆಗಾಗಿ […]

The post ವ್ಯಕ್ತಿಯ ಕಂಠದಲ್ಲಿ ಕೃಷ್ಣ- ಕೆಎಲ್‍ಇ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ first appeared on suddi360.

]]>
https://suddi360.com/%e0%b2%b5%e0%b3%8d%e0%b2%af%e0%b2%95%e0%b3%8d%e0%b2%a4%e0%b2%bf%e0%b2%af-%e0%b2%95%e0%b2%82%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%95%e0%b3%83%e0%b2%b7%e0%b3%8d%e0%b2%a3/feed/ 0