ಸಿಲಿಂಡರ್ ಸ್ಪೋಟ – ಅಜ್ಜಮೊಮ್ಮಗಳಿಗೆ ಗಂಭೀರ ಗಾಯ

ಸುದ್ದಿ360 ಚಿಕ್ಕಮಗಳೂರು, ಜೂ.23: ಜಿಲ್ಲೆಯ ಬೀರೂರು ಸಮೀಪದ ಅಜ್ಜಂಪುರ ರಸ್ತೆಯಲ್ಲಿರುವ ಯರೇಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಿಸಿದ್ದು ಮನೆಯಲ್ಲಿದ್ದ ಮರುಳ ಸಿದ್ದಪ್ಪ ಮತ್ತು ಅವರ ಮೊಮ್ಮಗಳು ಚೈತನ್ಯ ಎಂಬುವರಿಗೆ ಗಾಯಗಳಾಗಿವೆ. ಅಲ್ಲದೆ ಸ್ಪೋಟದ ತೀವ್ರತೆಗೆ ಮನೆಯ ಛಾವಣಿಯ ಹಂಚುಗಳು ಹಾರಿ ಹೋಗಿ ಮನೆಯೂ ಹಾನಿಗೊಳಗಾಗಿದೆ. ಮನೆಯಲ್ಲಿ ಮಗಳು ಮತ್ತು ಅಳಿಯನೊಂದಿಗೆ ವಾಸವಿದ್ದ ಮರುಳ ಸಿದ್ದಪ್ಪ ಮಧ್ಯಾಹ್ನ ಅಡುಗೆ ಮಾಡಲು ಹೋದಾಗ ಅನಿಲ ಸೋರಿಕೆಯಾಗಿ ಸಿಲಿಂಡರ್ಗೆ ಬೆಂಕಿ ಹೊತ್ತಿಕೊಂಡಿದೆ. ಮನೆಯಿಂದ ಹೊರಗೆ ಓಡಿ ಬರುವಷ್ಟರಲ್ಲಿಯೇ ಸಿಲಿಂಡರ್ ಸ್ಫೋಟಿಸಿದ ಪರಿಣಾಮ … Read more

error: Content is protected !!