ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360, ಬೆಂಗಳೂರು, ಜು.08: ಕಾಂಗ್ರೆಸ್ ನವರು ಮಹಾತ್ಮಾಗಾಂಧಿ ಅವರ ಹೆಸರನ್ನು ಬಹಳಷ್ಟು ದುರುಪಯೋಗಪಡಿಸಿಕೊಂಡಿದ್ದಾರೆ. ಈ ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರ ಕಾಲದಲ್ಲಿ ಪಿ.ಎಸ್.ಐ ಪ್ರಕರಣದಲ್ಲಿ ಡಿಐಜಿ ಒಬ್ಬರು ಭಾಗಿಯಾಗಿದ್ದರು. ಕಾಂಗ್ರೆಸ್ ಏನೂ ಮಾಡಲಿಲ್ಲ. ಎಫ್.ಐ.ಆರ್ ನಲ್ಲಿ ಹೆಸರು ಬಂದರೂ ಕೂಡ ಅವರ ವಿಚಾರಣೆ, ಬಂಧನ, ಅಮಾನತು ಯಾವುದನ್ನೂ ಮಾಡಲಿಲ್ಲ. ಈಗ ನಾನು ಬಂದ ನಂತರ ಕಾನೂನು ಕ್ರಮ ಜರುಗಿಸಿದ್ದೇನೆ. ಇವರು ಜನರ … Read more