ಭರವಸೆ ಈಡೇರಿಸಿ ಇಲ್ಲ ಅಧಿಕಾರ ಬಿಟ್ಟು ತೊಲಗಿ: ಬಿಎಸ್‍ವೈ

‘ಅಧಿವೇಶನದ ಒಳಗೂ- ಹೊರಗೂ ಹೋರಾಟ’ ಸುದ್ದಿ360, ದಾವಣಗೆರೆ: ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಜುಲೈ 4ರಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ನಮ್ಮ ಶಾಸಕರು ಸದನದ ಒಳಗೆ ಹೋರಾಟ ನಡೆಸಲಿದ್ದಾರೆ. ಮತ್ತು ಸದನದ ಹೊರಗೆ ಸ್ವತಃ ನಾನೇ ಧರಣಿ ಆರಂಭಿಸಲಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನಗರದ ಅಭಿನವ ರೇಣುಕಾ ಮಂದಿರದಲ್ಲಿ ಗುರುವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸದನದ ಒಳಗೂ, ಹೊರಗೂ ಸರಕಾರದ ಮೂಗು ಹಿಡಿದು ಉಸಿರು ಗಟ್ಟುವಂತೆ … Read more

error: Content is protected !!