c b rishyanth - suddi360 https://suddi360.com Latest News and Current Affairs Mon, 24 Apr 2023 11:14:07 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png c b rishyanth - suddi360 https://suddi360.com 32 32 ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಅಧಿಕಾರ ಸ್ವೀಕಾರ https://suddi360.com/%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af-%e0%b2%a8%e0%b3%82%e0%b2%a4%e0%b2%a8-%e0%b2%aa%e0%b3%8a%e0%b2%b2%e0%b3%80%e0%b2%b8%e0%b3%8d-%e0%b2%85%e0%b2%a7%e0%b3%80%e0%b2%95/ https://suddi360.com/%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af-%e0%b2%a8%e0%b3%82%e0%b2%a4%e0%b2%a8-%e0%b2%aa%e0%b3%8a%e0%b2%b2%e0%b3%80%e0%b2%b8%e0%b3%8d-%e0%b2%85%e0%b2%a7%e0%b3%80%e0%b2%95/#respond Mon, 24 Apr 2023 11:12:49 +0000 https://suddi360.com/?p=3346 ಸುದ್ದಿ360 ದಾವಣಗೆರೆ, ಏ. 24: ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಐಪಿಎಸ್ ರವರು  ಇಂದು ಅಧಿಕಾರ ವಹಿಸಿಕೊಂಡರು. ನೂತನ ಅಧಿಕಾರಿ ಡಾ. ಅರುಣ್ ಅವರು  ಈ ಮೊದಲು ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯ ರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಮೊದಲು ಜಿಲ್ಲೆಯ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್‍ ಅವರು ಚುನಾವಣೆ ಮಾರ್ಗಸೂಚಿಯನ್ವಯ ವರ್ಗಾವಣೆ ಹೊಂದಿದ್ದಾರೆ. ಸಿ. ಬಿ. ರಿಷ್ಯಂತ್‍ ಅವರ […]

The post ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಅಧಿಕಾರ ಸ್ವೀಕಾರ first appeared on suddi360.

]]>
https://suddi360.com/%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af-%e0%b2%a8%e0%b3%82%e0%b2%a4%e0%b2%a8-%e0%b2%aa%e0%b3%8a%e0%b2%b2%e0%b3%80%e0%b2%b8%e0%b3%8d-%e0%b2%85%e0%b2%a7%e0%b3%80%e0%b2%95/feed/ 0
ದಾವಣಗೆರೆಯಲ್ಲಿ ಸಂಚಾರಿ ನಿಯಮ ಅರಿವು ಮೂಡಿಸುವ ಚಂದದ ಕಲಿಕೆಯ ‘ಟ್ರಾಫಿಕ್ ಅವೇರ್ನೆಸ್ ಪಾರ್ಕ್’ – ನೀವೂ ಒಮ್ಮೆ ಭೇಟಿ ನೀಡಿ… https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b8%e0%b2%82%e0%b2%9a%e0%b2%be%e0%b2%b0%e0%b2%bf-%e0%b2%a8%e0%b2%bf%e0%b2%af/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b8%e0%b2%82%e0%b2%9a%e0%b2%be%e0%b2%b0%e0%b2%bf-%e0%b2%a8%e0%b2%bf%e0%b2%af/#respond Wed, 11 Jan 2023 11:12:21 +0000 https://suddi360.com/?p=2758 ಸುದ್ದಿ360 ದಾವಣಗೆರೆ ಜ.11: ರಸ್ತೆ ಮೇಲಿನ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಸ್ತೆಬದಿಯಲ್ಲಿನ ಸಂಚಾರಿ ನಿಯಮಗಳ ಸೂಚನಾ ಫಲಕಗಳ ಬಗ್ಗೆ ವಿದ್ಯಾರ್ಥಿದಿಸೆಯಿಂದಲೇ ಅರಿವು ಮೂಡಿಸಿದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅಭಿಪ್ರಾಯಪಟ್ಟರು. ನಗರದ ನಿಜಲಿಂಗಪ್ಪ ಬಡಾವಣೆಯ  ಶ್ರೀಮತಿ ಗಂಗೂಬಾಯಿ ಹಾನಗಲ್ಲ ಉದ್ಯಾನವನ (ಗಸೆಗಸೆ ಪಾರ್ಕ್)  ದಲ್ಲಿ ನಿರ್ಮಿಸಲಾಗಿದ್ದ ‘‘ಸಂಚಾರ ಜಾಗೃತಿ ಉದ್ಯಾನವನ’ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ 24ಕ್ಕೂ ಹೆಚ್ಚು ಸೂಚನಾ […]

The post ದಾವಣಗೆರೆಯಲ್ಲಿ ಸಂಚಾರಿ ನಿಯಮ ಅರಿವು ಮೂಡಿಸುವ ಚಂದದ ಕಲಿಕೆಯ ‘ಟ್ರಾಫಿಕ್ ಅವೇರ್ನೆಸ್ ಪಾರ್ಕ್’ – ನೀವೂ ಒಮ್ಮೆ ಭೇಟಿ ನೀಡಿ… first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b8%e0%b2%82%e0%b2%9a%e0%b2%be%e0%b2%b0%e0%b2%bf-%e0%b2%a8%e0%b2%bf%e0%b2%af/feed/ 0