c t ravi - suddi360 https://suddi360.com Latest News and Current Affairs Wed, 18 Jan 2023 18:27:05 +0000 en-US hourly 1 https://wordpress.org/?v=6.9.1 https://suddi360.com/wp-content/uploads/2022/01/cropped-suddi360-logo-1-32x32.png c t ravi - suddi360 https://suddi360.com 32 32 ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://suddi360.com/%e0%b2%9a%e0%b2%bf%e0%b2%95%e0%b3%8d%e0%b2%95%e0%b2%ae%e0%b2%97%e0%b2%b3%e0%b3%82%e0%b2%b0%e0%b3%81-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf/ https://suddi360.com/%e0%b2%9a%e0%b2%bf%e0%b2%95%e0%b3%8d%e0%b2%95%e0%b2%ae%e0%b2%97%e0%b2%b3%e0%b3%82%e0%b2%b0%e0%b3%81-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf/#respond Wed, 18 Jan 2023 18:27:03 +0000 https://suddi360.com/?p=2866 ಸುದ್ದಿ360 ಚಿಕ್ಕಮಗಳೂರು, ಜ 18 : ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಚಿಕ್ಕಮಗಳೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಕೃಷಿ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಅರಣ್ಯ ಇಲಾಖೆ ಇವರುಗಳ ಸಹಯೋಗದಲ್ಲಿ  ಆಯೋಜಿಸಿರುವ  “ಚಿಕ್ಕಮಗಳೂರು ಹಬ್ಬ” ಉದ್ಘಾಟಿಸಿ ಮಾತನಾಡಿದರು. ಚಿಕ್ಕಮಗಳೂರು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸಬೇಕಿದೆ. ಜಿಲ್ಲೆಯಲ್ಲಿ ಹೆಲಿಕಾಪ್ಟರ್ ರೈಡ್ ನ್ನು  ಒಳಗೊಂಡಂತೆ ಪ್ರವಾಸಿ ... Read more

The post ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%9a%e0%b2%bf%e0%b2%95%e0%b3%8d%e0%b2%95%e0%b2%ae%e0%b2%97%e0%b2%b3%e0%b3%82%e0%b2%b0%e0%b3%81-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf/feed/ 0
‘ಸಿ.ಟಿ. ರವಿ’ಯವರಿಗೆ ‘ಲೂಟಿ ರವಿ’ ಎಂದದ್ದು ಸಿದ್ಧರಾಮಯ್ಯರಲ್ಲ. . . https://suddi360.com/%e0%b2%b8%e0%b2%bf-%e0%b2%9f%e0%b2%bf-%e0%b2%b0%e0%b2%b5%e0%b2%bf%e0%b2%af%e0%b2%b5%e0%b2%b0%e0%b2%bf%e0%b2%97%e0%b3%86-%e0%b2%b2%e0%b3%82%e0%b2%9f%e0%b2%bf-%e0%b2%b0%e0%b2%b5%e0%b2%bf/ https://suddi360.com/%e0%b2%b8%e0%b2%bf-%e0%b2%9f%e0%b2%bf-%e0%b2%b0%e0%b2%b5%e0%b2%bf%e0%b2%af%e0%b2%b5%e0%b2%b0%e0%b2%bf%e0%b2%97%e0%b3%86-%e0%b2%b2%e0%b3%82%e0%b2%9f%e0%b2%bf-%e0%b2%b0%e0%b2%b5%e0%b2%bf/#respond Tue, 13 Sep 2022 11:10:37 +0000 https://suddi360.com/?p=2306 ಸುದ್ದಿ360 ದಾವಣಗೆರೆ, ಸೆ.13: ಸಿ .ಟಿ .ರವಿಯವರಿಗೆ ‘ಲೂಟಿ ರವಿ’ ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ರವಿಯವರನ್ನು ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ ಕೀಳು‌ ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಗೆ ಪ್ರದರ್ಶಿಸಿದ್ದಾರೆ ಎಂದು ಯುವ ಕಾಂಗ್ರೆಸ್ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಸಿಟಿ ರವಿಯವರ ಮಾತುಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯರ ... Read more

The post ‘ಸಿ.ಟಿ. ರವಿ’ಯವರಿಗೆ ‘ಲೂಟಿ ರವಿ’ ಎಂದದ್ದು ಸಿದ್ಧರಾಮಯ್ಯರಲ್ಲ. . . first appeared on suddi360.

]]>
https://suddi360.com/%e0%b2%b8%e0%b2%bf-%e0%b2%9f%e0%b2%bf-%e0%b2%b0%e0%b2%b5%e0%b2%bf%e0%b2%af%e0%b2%b5%e0%b2%b0%e0%b2%bf%e0%b2%97%e0%b3%86-%e0%b2%b2%e0%b3%82%e0%b2%9f%e0%b2%bf-%e0%b2%b0%e0%b2%b5%e0%b2%bf/feed/ 0