ಆ.4: ರಾಜ್ಯಕ್ಕೆ ಅಮಿತ್ ಷಾ ಭೇಟಿ – ಕಾರ್ಯಕರ್ತರ ಮನವೊಲಿಕೆಗೆ ಮುಂದಾದ ಹೈಕಮಾಂಡ್
ಸುದ್ದಿ360 ಬೆಂಗಳೂರು ಆ.2: ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಡೀರ್ ಎಂಬಂತೆ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿಗೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಿಂದ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಆಕ್ರೋಶಗೊಂಡಿರುವ ಬೆನ್ನಲ್ಲೇ ಅಮಿತ್ ಷಾ ಅವರ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ. ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ … Read more