ಕೇಂದ್ರ ಸರಕಾರದಿಂದ ದ್ವೇಷದ ರಾಜಕೀಯ
ದಾವಣಗೆರೆ, ಜೂ.13: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಾ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ ಆರೋಪಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಕೇಂದ್ರ ಸರಕಾರ, ನೆಹರು ಕುಟುಂಬದ ವಿರುದ್ಧ ಇ.ಡಿ, ಐಟಿ ದಾಳಿ ಮಾಡಿಸುವ ಮೂಲಕ ಕೀಳು ಮಟ್ಟದ ರಾಜಕೀಯ ನಡೆಸುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ನೆಹರು ಕುಟುಂಬದ ವಿರುದ್ಧ ಹಗೆ ಸಾಧಿಸುತ್ತಿರುವ ಕೇಂದ್ರ ಸರಕಾರ, … Read more