5 ದಿನಗಳ ಹಿಂದೆಯೇ ಗುರೂಜಿ ಕೊಲ್ಲುವ ಸುಳಿವು?
ಸುದ್ದಿ360 ಹುಬ್ಬಳ್ಳಿ, ಜು.06 : ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಬಗ್ಗೆ ಆರೋಪಿ 5 ದಿನಗಳ ಹಿಂದೆಯೇ ಸುಳಿವು ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾಂತೇಶ ಶಿರೂರ ಜೂ.30ರಂದು ತನ್ನ ಫೇಸ್ ಬುಕ್ ಖಾತೆಯಲ್ಲಿ ಹಾಕಿರುವ ಪೋಸ್ಟ್ ಈ ಶಂಖೆಗೆ ಪುಷ್ಟಿ ನೀಡುತ್ತದೆ. ತನ್ನ ಮುಖಪುಟದಲ್ಲಿ ಭಗದ್ಗೀತೆಯ ಶ್ಲೋಕ ‘ಅಧರ್ಮ ತಾಂಡವವಾಡುತ್ತಿರುವಾ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನ ವಿಳಂಬವೇಕೆ ಪ್ರಭುವೇ? … Read more