channayya vadeyar - suddi360 https://suddi360.com Latest News and Current Affairs Mon, 26 Dec 2022 11:44:07 +0000 en-US hourly 1 https://wordpress.org/?v=6.9 https://suddi360.com/wp-content/uploads/2022/01/cropped-suddi360-logo-1-32x32.png channayya vadeyar - suddi360 https://suddi360.com 32 32 ದಾವಣಗೆರೆ ಕೆಎಸ್ಆರ್‍ ಟಿಸಿ ನೂತನ ಬಸ್ ನಿಲ್ದಾಣಕ್ಕೆ ಚನ್ನಯ್ಯ ವಡೇಯರ್ ಹೆಸರಿಡಲು ಒತ್ತಾಯ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%95%e0%b3%86%e0%b2%8e%e0%b2%b8%e0%b3%8d%e0%b2%86%e0%b2%b0%e0%b3%8d-%e0%b2%9f%e0%b2%bf%e0%b2%b8%e0%b2%bf/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%95%e0%b3%86%e0%b2%8e%e0%b2%b8%e0%b3%8d%e0%b2%86%e0%b2%b0%e0%b3%8d-%e0%b2%9f%e0%b2%bf%e0%b2%b8%e0%b2%bf/#respond Mon, 26 Dec 2022 11:43:02 +0000 https://suddi360.com/?p=2555 ಸುದ್ದಿ360 ದಾವಣಗೆರೆ ಡಿ.26:  ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಸಂಸದರಾಗಿದ್ದ ಚನ್ನಯ್ಯ ವಡೇಯರವರ ಹೆಸರನ್ನು ನಾಮಕಾರಣ ಮಾಡಬೇಕೆಂದು ಹರಿಹರ ತಾಲ್ಲೂಕು ಕುರುಬರ ಸಂಘ ಒತ್ತಾಯಿಸುವುದಾಗಿ ಸಂಘದ ಸಂಚಾಲಕ ಡಾ. ಕರಿಬಸಯ್ಯ ಮಠದ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾ ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಚನ್ನಯ್ಯ ವಡೇಯರವರು ದಾವಣಗೆರೆ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದು, ದಾವಣಗೆರೆಯ ಅಭಿವೃದ್ಧಿಗಾಗಿ ಶ್ರಮಿಸಿದವರಾಗಿದ್ದಾರೆ. ಅವರ ಹೆಸರನ್ನು ಸರ್ಕಾರ ... Read more

The post ದಾವಣಗೆರೆ ಕೆಎಸ್ಆರ್‍ ಟಿಸಿ ನೂತನ ಬಸ್ ನಿಲ್ದಾಣಕ್ಕೆ ಚನ್ನಯ್ಯ ವಡೇಯರ್ ಹೆಸರಿಡಲು ಒತ್ತಾಯ first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%95%e0%b3%86%e0%b2%8e%e0%b2%b8%e0%b3%8d%e0%b2%86%e0%b2%b0%e0%b3%8d-%e0%b2%9f%e0%b2%bf%e0%b2%b8%e0%b2%bf/feed/ 0