33 ವರ್ಷಗಳಿಂದ ಲಿಂಗಾಯತರನ್ನು ಸಿಎಂ ಮಾಡದ ಕಾಂಗ್ರೆಸ್ನದ್ದು ಓಲೈಕೆ ರಾಜಕಾರಣ – ವೀರೇಶ್ ಹನಗವಾಡಿ
ಸುದ್ದಿ360 ದಾವಣಗೆರೆ, ಏ.23: ಕಳೆದ 33 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸದ, ಕಾಂಗ್ರೆಸ್ ಈಗ ಓಲೈಕೆ ರಾಜಕಾರಣ ಮಾಡಲು ಮುಂದಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ-ಲಿಂಗಾಯತರನ್ನು ವಿಭಜಿಸಲು ಪ್ರಯತ್ನಿಸಿದ್ದನ್ನು ಜನ ಮರೆತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ಜಗದೀಶ್ ಶೆಟ್ಟರ್ ಶೆಟ್ಟರ್ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಾವುಟ ಬದಲಾದಾಕ್ಷಣ ಅವರಲ್ಲಿರುವ ಭಾವನೆಗಳು ಬದಲಾಗಲು ಸಾಧ್ಯವಿಲ್ಲ. -ಡಾ.ಎ.ಎಚ್. ಶಿವಯೋಗಿಸ್ವಾಮಿ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ . ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯ ಪ್ರಜ್ಞಾವಂತ … Read more