ಸಡಗರದ ಕ್ರಿಸ್ಮಸ್ ಆಚರಣೆ – ವಿಶ್ವಶಾಂತಿಗಾಗಿ ಪ್ರಾರ್ಥನೆ

ಸುದ್ದಿ360  ದಾವಣಗೆರೆ ಡಿ.25: ನಗರದಲ್ಲಿ ಕ್ರಿಸ್ಮಸ್ ಆಚರಣೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ವಿದ್ಯುತ್ ದೀಪಗಳ ಅಲಂಕಾರ, ಬಗೆಬಗೆಯ ಸಿಹಿ ತಿನಿಸುತಗಳ ಖಾದ್ಯ ತಯಾರಿಸಿ ಬಾಂಧವರಲ್ಲಿ ವಿನಿಮಯ ಮಾಡಿಕೊಂಡು ಸಂಭ್ರಮಿಸುವ ಮತ್ತು ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಏಸುಕ್ರಿಸ್ತನ ಜನ್ಮದಿನವನ್ನು ಆಚರಿಸಲಾಯಿತು. ನಗರದ ಪ್ರಮುಖ ಕ್ರೈಸ್ತ ಧಾರ್ಮಿಕ ಕೇಂದ್ರಗಳಾಗಿರುವ ಪಿ.ಜೆ. ಬಡಾವಣೆಯ ಸಂತ ಥೋಮಸರ ದೇವಾಲಯ, ನಿಜಲಿಂಗಪ್ಪ ಬಡಾವಣೆಯ ಸಂತ ಜೋಸೆಫರ ಕ್ಯಾಥಲಿಕ್ ದೇವಾಲಯ, ಜಾಲಿನಗರದ ಜೆಎಂಬಿ ಚರ್ಚ್, ನಿಟ್ಟುವಳ್ಳಿಯ ಗೋಲ್ ಮಿನಿಸ್ಟ್ರೀಸ್ ಚರ್ಚ್, ಸೇರಿದಂತೆ … Read more

error: Content is protected !!