ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ

guarantee-dokha-state-will-bi-in-darkness-basavaraja-bommai

‘ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ’ ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ … Read more

ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ದ್ರೋಹ – ಬೆಲೆ ಏರಿಕೆ ‘ಕೈ’ ಸರ್ಕಾರದ ಆರನೇ ಗ್ಯಾಂಟಿ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ  ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ,  ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, … Read more

‘ಘಂಟೆ ಹೊಡೆಯಲು ಸಿದ್ಧ’ – ದಿನೇಶ್‍ ಶೆಟ್ಟಿ ಸವಾಲು ಸ್ವೀಕರಿಸಿದ ಯಶವಂತರಾವ್‍ ಜಾಧವ್  

Yashwantrao Jadhav accepted the challenge

ದಿನಾಂಕ ನಿಗದಿ ಮಾಡಿ – ‘ಎಸ್‍ಎಸ್‍ಎಸ್‍ ಮತ್ತು ಎಸ್ಎಸ್ ಮಲ್ಲಿಕಾರ್ಜುನ್ ದುಗ್ಗಮ್ಮನ ಗುಡಿಗೆ ಬರಲಿ’ ಸುದ್ದಿ360 ದಾವಣಗೆರೆ:  ದಾಖಲೆಗಳಿಲ್ಲದೆ ನಾನು ಮಾತಾಡಲ್ಲ. ಹಗಲು ದರೋಡೆ ಮಾಡಿರುವವರೇ ಆರೋಪ ಮಾಡಿರುವುದು ಹಾಸ್ಯಾಸ್ಪದ. ಯಾವ ಸಮಯಕ್ಕೆ ಕರೆದರೂ ನಾವು ದುರ್ಗಮ್ಮನ ಗುಡಿಗೆ ಬಂದು  ಘಂಟೆ ಹೊಡೆಯಲು ನಾನು ಮತ್ತು ಸಿದ್ದೇಶ್ವರ ಸಿದ್ಧರಿದ್ದೇವೆ. ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್‍ ಎಸ್‍ ಮಲ್ಲಿಕಾರ್ಜುನ್‍ ಬರಲಿ. ದಿನೇಶ್‍ ಶೆಟ್ಟಿಯವರ ಸವಾಲನ್ನು ನಾವು ಸ್ವೀಕರಿಸಿದ್ದೇವೆ ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು. … Read more

ಕರ್ನಾಟಕ ರಾಜ್ಯ  ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಕಬ್ಬೂರು, ಕಾರ್ಯಾಧ್ಯಕ್ಷರಾಗಿ ರಾಜು ನದಾಫ್ ಅವಿರೋಧ ಅಯ್ಕೆ

mallikarjun-kabbur-as-state-president-raju-nadaf-as-working-president

ಸುದ್ದಿ360 ಬೆಂಗಳೂರು: ಕರ್ನಾಟಕ ರಾಜ್ಯ   ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ದಾವಣಗೆರೆಯ ಮಲ್ಲಿಕಾರ್ಜುನ್ ಕಬ್ಬೂರು ಹಾಗೂ ಕಾರ್ಯಾಧ್ಯಕ್ಷರಾಗಿ ಬೆಳಗಾವಿಯ ರಾಜು ನದಾಫ್ ಅವಿರೋಧ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ವರ್ತಾ ಇಲಾಖೆಯ ಸಭಾಂಗಣದಲ್ಲಿ ಇಂದು (ಬುಧವಾರ) ನಡೆದ ಹಿಂದುಳಿದ ವರ್ಗಗಳ ಜಿಲ್ಲಾ ಮತ್ತು ಪ್ರಾದೇಶಿಕ  ಪತ್ರಿಕೆ ಸಂಪಾದಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಮನಗರದ ಮತ್ತಿಕೆರೆ ಜಯರಾಮ್  ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಡ್ಯದ ಶಿವಪ್ರಕಾಶ್ ಎಂ.ಎಸ್. ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ್ ಕಬ್ಬೂರು ಮಾತನಾಡಿ, ಅಧ್ಯಕ್ಷ ಹುದ್ದೆ … Read more

ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ

BJP protests against the state government - suddi360

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ … Read more

ಸಿದ್ಧರಾಮಯ್ಯರ ನೂತನ ಸರ್ಕಾರದ ಬಜೆಟ್ ಭಾಷಣ ಹೇಗಿತ್ತು. . .

ಸುದ್ದಿ360 ಬೆಂಗಳೂರು: ಕರ್ನಾಟಕದ  ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ನವರು ತಮ್ಮ  ನೂತನ ಸರ್ಕಾರದ ಬಜೆಟ್ ಭಾಷಣದಲ್ಲಿ ಹಲವು ಮಹಾನ್ ವ್ಯಕ್ತಿಗಳ ನುಡಿ, ಬರಹಗಳನ್ನು ಪ್ರಸ್ತಾಪಿಸುತ್ತಾ ತಮ್ಮ ಸರ್ಕಾರದ ನಡೆಯನ್ನು ಬಣ್ಣಿಸುತ್ತಾ ಹಾಗೂ ವಿರೋಧಪಕ್ಷಗಳ ನಡೆಯನ್ನು ಕುಟುಕುತ್ತಾ ಸಾಗಿದ ಭಾಷಣದ ವಿವರ  ಇಂತಿದೆ. ಸನ್ಮಾನ್ಯ ಸಭಾಧ್ಯಕ್ಷರೇ, 1.       ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ. 2.       ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು … Read more

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು … Read more

ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. … Read more

ಗ್ಯಾರಂಟಿ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ನಿಂದ ಸೇಡಿನ ರಾಜಕಾರಣ ; ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬಾಗಲಕೋಟೆ : ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿ (guarantee) ಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ (warrantee) ಮುಗಿಯುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ (congress)  ಸೇಡಿನ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (basavaraja bommai) ಹೇಳಿದರು. ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನೆಲ್ಲ ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ … Read more

ರೈತರುಆತಂಕಕ್ಕೆ ಒಳಗಾಗದೇ ಬಿತ್ತನೆ ಕಾರ್ಯಕ್ಕೆ ಮುಂದಾಗಲು ಸಚಿವ ಎಸ್‍ಎಸ್‍ಎಂ ಕರೆ

ಸುದ್ದಿ360, ದಾವಣಗೆರೆ: ಮೇ ಕೊನೆ ವಾರದಲ್ಲಿ ಮುಂಗಾರು ಆರಂಭವಾಗಬೇಕಿದ್ದರೂ ಸಹ ಪ್ರಕೃತಿಯ ವೈಫರೀತ್ಯದಿಂದಾಗಿ ಮುಂಗಾರು ಜೂನ್‌ಕೊನೆಯ ವಾರದಲ್ಲಿಆರಂಭವಾಗಿದ್ದು, ಉತ್ತಮ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ರೈತರು ಬಿತ್ತನೆ ಕಾರ್ಯವನ್ನು ಮುಂಬರುವ ದಿನಗಳಲ್ಲಿ ಚುರುಕುಗೊಳಿಸಬಹುದು ಎಂದು ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. ಕೃಷಿ ಇಲಾಖೆ ಅಭಿಪ್ರಾಯದಂತೆ ಜುಲೈವರೆಗೂ ಬಿತ್ತನೆ ಕಾರ್ಯ ಆರಂಭಿಸಬಹುದಾಗಿದ್ದು, ರೈತರಿಗೆ ತೊಂದರೆ ಆಗದಂತೆ ಅಗತ್ಯ ಇರುವಷ್ಟು ಬಿತ್ತನೆ ಬೀಜ ಮತ್ತುರಸಗೊಬ್ಬರ ದಾಸ್ತಾನು ಇದೆ. ರೈತರ ಬೇಡಿಕೆಗೆ … Read more

error: Content is protected !!