ನಿದ್ದೆ ಮಾಡುವ  ಸಿಂಹವನ್ನೇ ನಂಬಿಕೊಂಡ ಸಂಸ್ಕೃತಿಯವರು ವಿರೋಧ ಪಕ್ಷದವರು :ಸಿಎಂ

ಸುದ್ದಿ360 ಉಡುಪಿ, ಜು.13: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು. ಇದು ಉಡುಪಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಂಹ ಲಾಂಛನ ವಿಚಾರವಾಗಿ ನೀಡಿದ ಪ್ರತಿಕ್ರಿಯೆ. ಸಿಂಹದ ಲಾಂಛ ಉಗ್ರವಾಗಿದೆ, ವ್ಯಗ್ರವಾಗಿದೆ ಎಂಬುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ … Read more

ಅಶೋಕ ಲಾಂಛನವನ್ನೊಮ್ಮೆ ಮ್ಯೂಸಿಯಂನಲ್ಲಿ ನೋಡಲಿ – ಆರೋಪಗಳು ಯಾರನ್ನೂ ಬಿಟ್ಟಿಲ್ಲ : ಜಗ್ಗೇಶ್

ಆರಾಧಿಸುವವರು 98% ಇದ್ರೆ, ವಿರೋಧಿಸುವವರು 2% ಏನ್ ಮಾಡೋಕಾಗುತ್ತೆ. . . ಸುದ್ದಿ360 ತುಮಕೂರು ಜು.13: ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಷ್ಟ್ರೀಯ ಲಾಂಛನ ತಿರುಚಿದ್ದಾರೆ ಎಂಬ ಆರೋಪ ವಿಚಾರವಾಗಿ ಅವರು, ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಸಿಂಹ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ. ಇಷ್ಟು ವರ್ಷ … Read more

2023ರಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ

ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಸುದ್ದಿ360 ದಾವಣಗೆರೆ, ಜು.12:  2023ರಲ್ಲಿ ನೂರಕ್ಕೆ  ನೂರರಷ್ಟು ಕಾಂಗ್ರೆಸ್ ಸರ್ಕಾರ ಬರುತ್ತದೆ. 135 ಕ್ಕೂ ಹೆಚ್ಚು ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲುತ್ತದೆ. ಈಗ ಚುನಾವಣೆ ಮಾಡಿದರೂ ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ನಾಯಕರಿಗೆ ಈಗಾಗಲೇ ಭಯ ಶುರುವಾಗಿದೆ. ವಿಶೇಷವಾಗಿ ಸಚಿವ ಸ್ಥಾನ ಕಳೆದುಕೊಂಡಿರುವ ಕೆಎಸ್ ಈಶ್ವರಪ್ಪ ಅವರಿಗೆ ಭಯ ಶುರುವಾಗಿದೆ‌. ಇದೇ ಕಾರಣಕ್ಕೆ ಅವರು ಅಮೃತ ಮಹೋತ್ಸವದ ಬಗ್ಗೆ … Read more

ಧರ್ಮಸಂಸತ್ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ : ಕೇದಾರ ಶ್ರೀ

ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ಶ್ರೀಗಳು ಸುದ್ದಿ360, ದಾವಣಗೆರೆ ಜು.11: ಸಿದ್ಧಾಂತ ಶಿಖಾಮಣಿಯಲ್ಲಿ ಹೇಳಿದಂತೆ ಧರ್ಮಸಂಸತ್ ಎಂಬ ಸಂವಿಧಾನವಿದ್ದು, ಅದರ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ ಎಂದು ಕೇದಾರ ಪೀಠದ ಶ್ರೀಭೀಮಾಶಂಕರಲಿಂಗ ಜಗದ್ಗುರು ತಿಳಿಸಿದರು. ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿ ಸೋಮವಾರ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕುಟುಂಬದ ಕೋರಿಕೆ ಮೇರೆಗೆ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ನಂತರ ಆಶೀರ್ವಚನ ನೀಡಿದರು. ಪಂಚ … Read more

ಜು.17ಕ್ಕೆ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆ – ಹದಿಮೂರು ಗ್ರಂಥಗಳ ಅನಾವರಣ

ಸುದ್ದಿ360, ದಾವಣಗೆರೆ ಜು.11: ಕುರುಬರ ಸಾಂಸ್ಕೃತಿಕ ಪರಿಷತ್ತು, ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ಎಲ್ಲಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜು.17ರ ಸಂಜೆ 3 ಗಂಟೆಗೆ ಕುರುಬರ ಸಾಂಸ್ಕೃತಿಕ ದರ್ಶನ ಮಾಲಿಕೆ ಮತ್ತು ಹದಿಮೂರು ಗ್ರಂಥಗಳ ಅನಾವರಣ ಕಾರ್ಯಕ್ರಮ ದಾವಣಗೆರೆಯಲ್ಲಿ ಆಯೋಜಿಸಲಾಗಿದೆ ಎಂದು ಕರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ವಿದ್ಯಾನಗರ ಮುಖ್ಯರಸ್ತೆಯಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಪುರಾಣ, ಧರ್ಮ, ಕಲೆ … Read more

ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು

ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ  ಆಪ್ತರ ತಂಡ ಶನಿವಾರ ದಾವಣಗೆರೆಗೆ ದೌಡಾಯಿಸಿ ಪರಿಶೀಲನೆಯಲ್ಲಿ ತೊಡಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆ- ಹರಿಹರ  ರಸ್ತೆಯ ಬಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ … Read more

ಶಾಲಾಮಕ್ಕಳಿಗೆ ಶೂ, ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಸಿಎಂ

ಸುದ್ದಿ360, ಬೆಂಗಳೂರು, ಜು. 08: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು. ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ? ಕೆಪಿಸಿಸಿ ಅಧ್ಯಕ್ಷ  … Read more

ದಾವಣಗೆರೆ ಮಹಾನಗರ ಪಾಲಿಕೆ ಆಡಳಿತ ವೈಫಲ್ಯ – ಪಾಲಿಕೆಗೆ ಬೀಗ ಜಡಿಯಲು ಮುಂದಾದ ಕಾಂಗ್ರೆಸ್

ಸುದ್ದಿ360, ದಾವಣಗೆರೆ, ಜು.08: ಮಹಾನಗರ ಪಾಲಿಕೆ ಆಡಳಿತ ನಡೆಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ, ಬಿಜೆಪಿ ನಗರದ ಕುಂದುಕೊರತೆಗಳನ್ನು ನಿವಾರಿಸುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ  ಎಂದು ಆರೋಪಿಸಿ  ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆಗಿಳಿದರು. ಬಿಜೆಪಿಯ ಆಡಳಿತದಿಂದ ರೋಸಿ ಹೋಗಿದ್ದ ಕಾಗ್ರೆಸ್ ಕಾರ್ಯಕರ್ತರು ಈ ವೇಳೆ ಪಾಲಿಕೆ  ಮುಖ್ಯದ್ವಾರಕ್ಕೆ ಬೀಗ ಜಡಿಯಲು ಮುಂದಾಗಿ, ಪೊಲೀಸರು ಇದನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರಪಾಲಿಕೆ ವಿಪಕ್ಷ ನಾಯಕ ಜಿ.ಎಸ್. ಗಡಿಗುಡಾಳ್ ಮಂಜುನಾಥ್, ನಗರದಾದ್ಯಂತ ಸಮಸ್ಯೆಗಳು ಉಲ್ಬಣಗೊಂಡಿವೆ. 5 ತಿಂಗಳಾದರೂ ಸಾಮಾನ್ಯಸಭೆ … Read more

ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಕಾಂಗ್ರೆಸ್ ನವರು ಮಹಾತ್ಮಾಗಾಂಧಿ ಅವರ ಹೆಸರನ್ನು ಬಹಳಷ್ಟು ದುರುಪಯೋಗಪಡಿಸಿಕೊಂಡಿದ್ದಾರೆ. ಈ ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರ ಕಾಲದಲ್ಲಿ ಪಿ.ಎಸ್.ಐ ಪ್ರಕರಣದಲ್ಲಿ ಡಿಐಜಿ ಒಬ್ಬರು ಭಾಗಿಯಾಗಿದ್ದರು. ಕಾಂಗ್ರೆಸ್ ಏನೂ ಮಾಡಲಿಲ್ಲ. ಎಫ್.ಐ.ಆರ್ ನಲ್ಲಿ  ಹೆಸರು ಬಂದರೂ ಕೂಡ ಅವರ ವಿಚಾರಣೆ, ಬಂಧನ, ಅಮಾನತು ಯಾವುದನ್ನೂ ಮಾಡಲಿಲ್ಲ. ಈಗ ನಾನು ಬಂದ ನಂತರ ಕಾನೂನು ಕ್ರಮ ಜರುಗಿಸಿದ್ದೇನೆ. ಇವರು ಜನರ … Read more

ಆದಾಯ ಮೀರಿದ ಆಸ್ತಿ? : ಎಸಿಬಿಯಿಂದ  ಶಾಸಕ ಜಮೀರ್ ಅಹಮ್ಮದ್ ಆಸ್ತಿ ಲೆಕ್ಕಾಚಾರ

ಸುದ್ದಿ360 ಬೆಂಗಳೂರು.ಜು.05: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ ಸೇರಿದಂತೆ ಐದು ಕಡೆ ಮಂಗಳವಾರ ನಸುಕಿನಿಂದಲೇ ಎಸಿಬಿ ಶೋಧ ಕಾರ್ಯ ನಡೆಸಿದೆ. ಆದಾಯ ಮೀರಿದ ಆಸ್ತಿ ಹೊಂದಿರುವುದಾಗಿ ಎಫ್ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಜಾರಿ ನಿರ್ದೇಶನಾಲಯ ನೀಡಿರುವ ವರದಿ ಆಧರಿಸಿ ತಿನಿಖೆ ಕೈಗೊಂಡಿದೆ. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಸಮೀಪದ ಜಮೀರ್ ಅಹಮ್ಮದ್ ಅವರ ಮನೆ, ಸಿಲ್ವರ್ ಓಕ್ ಅಪಾರ್ಟ್ ಮೆಂಟ್ ಫ್ಲ್ಯಾಟ್, ಸದಾಶಿವನಗರದಲ್ಲಿರುವ ಅತಿಥಿಗೃಹ, ಕಲಾಸಿಪಾಳ್ಯದಲ್ಲಿನ ನ್ಯಾಷನಲ್ … Read more

error: Content is protected !!