ಇಂದು, ಮುಂದು ಎಂದೆಂದೂ ಜನರೇ ನಮ್ಮ ಮಾಲೀಕರು : ಗಡಿಗುಡಾಳ್ ಮಂಜುನಾಥ್

“ಮನೆಯ ಬಾಗಿಲಿಗೆ ನಿಮ್ಮ ಸೇವಕ” ವಿಶೇಷ ಅಭಿಯಾನ ಸುದ್ದಿ360 ದಾವಣಗೆರೆ, ನ.13: ಈ ಹಿಂದೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವ ವಿನೂತನ ಕಾರ್ಯಕ್ರಮವನ್ನು ರೂಪಿಸಿ ವಾರ್ಡ್‍ ನಿವಾಸಿಗಳ ಮನಗೆದ್ದಿದ್ದ ಮಹಾನಗರ ಪಾಲಿಕೆಯ ಎಂಸಿಸಿ ಬಿ ಬ್ಲಾಕ್ ನ ಸದಸ್ಯ ಗಡಿಗುಡಾಳ್ ಮಂಜುನಾಥ್ ಈಗ ಪ್ರತಿ ಭಾನುವಾರ ಒಂದು ಮುಖ್ಯರಸ್ತೆಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಕಷ್ಟ ಕಾರ್ಪಣ್ಯ ವಿಚಾರಿಸಲು ಮುಂದಾಗಿದ್ದಾರೆ. “ಮನೆಯ ಬಾಗಿಲಿಗೆ ನಿಮ್ಮ ಸೇವಕ” ಕಾರ್ಯಕ್ರಮ ಇಂದು ಎಂಸಿಸಿ ಬಿ … Read more

error: Content is protected !!