6 ನೇ ಗ್ಯಾರಂಟಿ ಮರೆತ ಸರ್ಕಾರ – ಸಿಪಿಐ ನಿಂದ ಜನಾಗ್ರಹ ಜನಾಂದೋಲನ ಚಳುವಳಿ- ಪೋಸ್ಟರ್ ಬಿಡುಗಡೆ
ಸುದ್ದಿ360 ದಾವಣಗೆರೆ (davangere) ಅ.04: ರೈತರ ಮತ್ತು ಕಾರ್ಮಿಕರ ದುಡಿಯುವ ಜನರ ಮತಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಹಿಂದೆ ಬಿದ್ದಿದೆ. ಕೂಡಲೇ ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸುವಂತೆ ಸಿಪಿಐ ಹಿರಿಯ ಮುಖಂಡ ಹಾಗೂ ಸಿಪಿಐ ಜಿಲ್ಲಾ ಖಜಾಂಚಿ ಆನಂದ್ ರಾಜ್ ಒತ್ತಾಯಿಸುವ ಮೂಲಕ ಸರ್ಕಾರಕ್ಕೆ ಎಚ್ಚರಿಸಿದರು. ನಗರದ ಜಯದೇವ ವೃತ್ತದಲ್ಲಿ ಇಂದು ‘ಜನಾಗ್ರಹ ಜನಾಂದೋಲನ ಚಳುವಳಿ’ (anagraha Janandola Movement) ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು. … Read more