ಕೊಡಗು ಘಟನೆಗೆ ಮಹಬೂಬ್ ಭಾಷಾ ತೀವ್ರ ಖಂಡನೆ
ಸುದ್ದಿ360 ದಾವಣಗೆರೆ, ಆ.22: ಕೊಡಗಿಗೆ ಜನರ ಸಮಸ್ಯೆ ಆಲಿಸಲು ಹೋಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ತೀವ್ರವಾಗಿ ಖಂಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಭದ್ರತೆ ಒದಗಿಸುವುದರಲ್ಲಿ ವಿಫಲವಾಗಿರುವುದನ್ನು ನೋಡಿದರೆ ಈ ಸರ್ಕಾರ ವಿರೋಧ ಪಕ್ಷಗಳ ನಾಯಕರನ್ನು ಅಪಮಾನಿಸುವ ದುರುದ್ದೇಶ ಹೊಂದಿರುವುದು ಸ್ಪಷ್ಟವಾಗಿದೆ. ಈ ದೇಶಕ್ಕೆ ಪ್ರಜಾಪ್ರಭುತ್ವದ ಗಟ್ಟಿ ಅಡಿಪಾಯವಿದೆ. ಅಭಿಪ್ರಾಯ, ವಿಚಾರ ಹಂಚಿಕೊಳ್ಳಲು ಸಂವಿಧಾನದಲ್ಲಿಯೇ ಪ್ರತಿಯೊಬ್ಬರಿಗೂ ಅವಕಾಶವಿದೆ. … Read more