ದಾವಣಗೆರೆಯ ಶಿವಗಂಗೋತ್ರಿಯಲ್ಲಿ ಘಟಿಕೋತ್ಸವ: ವಿದ್ಯಾರ್ಥಿನಿಯರದೇ ಮೇಲುಗೈ
81ಸ್ವರ್ಣಪದಕಗಳನ್ನು ಹಂಚಿಕೊಂಡ 45 ವಿದ್ಯಾರ್ಥಿಗಳು – 3 ಗೌರವ ಡಾಕ್ಟರೇಟ್ ಸುದ್ದಿ360 ದಾವಣಗೆರೆ ಫೆ.28: ದಾವಣಗೆರೆ ವಿಶ್ವ ವಿದ್ಯಾಲಯ ಶಿವಗಂಗೋತ್ರಿಯ ಜ್ಞಾನಸೌಧದಲ್ಲಿ ಇಂದು ಹತ್ತನೇ ಘಟಿಕೋತ್ಸವ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 81 ವಿದ್ಯಾರ್ಥಿಗಳು ಸ್ವರ್ಣ ಪದಕದೊಂದಿಗೆ ತೇರ್ಗಡೆ ಹೊಂದಿದರು. ಇದೇ ವೇಳೆ ಟಿ.ಎಂ. ಚಂದ್ರಶೇಖರಯ್ಯ, ಅಥಣಿ ಎಸ್ ವೀರಣ್ಣ ಹಾಗೂ ಮರಣೋತ್ತರವಾಗಿ ಎಂ.ಎಸ್. ಶಿವಣ್ಣ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಒಟ್ಟು 81 ಸ್ವರ್ಣ ಪದಕಗಳಲ್ಲಿ ಸ್ನಾತಕ … Read more