davangere - suddi360 https://suddi360.com Latest News and Current Affairs Sun, 09 Mar 2025 09:24:42 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png davangere - suddi360 https://suddi360.com 32 32 ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ https://suddi360.com/p_m_sri_kendriya_vidyalaya_application_for_admission/ https://suddi360.com/p_m_sri_kendriya_vidyalaya_application_for_admission/#respond Sun, 09 Mar 2025 09:15:17 +0000 https://suddi360.com/?p=4124 ದಾವಣಗೆರೆ: ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿ ಮತ್ತು ಬಾಲ್ವಾಟಿಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಪೋಶಕರು ಜಾಲತಾಣದಲ್ಲಿ ಕೊಟ್ಟಿರುವ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿರುತ್ತದೆ.1ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿರಿ. https://kvsonlineadmission.kvs.gov.in/index.html ದಾವಣಗೆರೆಯಲ್ಲಿ 2023-24 ರಿಂದ ಬಾಲ್ವಾಟಿಕ -3 (ಯುಕೆಜಿ) ಪ್ರಾರಂಭಿಸಲಾಗಿದೆ. ಬಾಲ್ವಾಟಿಕ-3 ಪ್ರವೇಶಾತಿಗೆ ಈ ಕೆಳಗಿನ‌ ಲಿಂಕ್ ಬಳಸಬಹುದಾಗಿದೆ. […]

The post ಪಿ ಎಂ ಶ್ರೀ ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ first appeared on suddi360.

]]>
https://suddi360.com/p_m_sri_kendriya_vidyalaya_application_for_admission/feed/ 0
ವಿಶ್ವವಿದ್ಯಾಲಯಗಳು ಪದವೀಧರರ ಉತ್ಪಾದಿಸುವುದರೊಂದಿಗೆ ಸ್ಥಳೀಯ ಬೇಡಿಕೆಗಳ ಆಧಾರದಲ್ಲಿ ಯೋಗ್ಯ ಮಾನವ ಸಂಪನ್ಮೂಲ ಸೃಜೀಸುವ ಶಕ್ತಿ ಕೇಂದ್ರಗಳಾಗಬೇಕು : ಕುಲಪತಿಗಳಾದ ಡಾ. ಎಸ್.ಆರ್. ಶಂಕಪಾಲ್ https://suddi360.com/universities-should-become-powerhouses-for-producing-quality-human-resources-chancellor-dr-s-r-shankapal/ https://suddi360.com/universities-should-become-powerhouses-for-producing-quality-human-resources-chancellor-dr-s-r-shankapal/#respond Mon, 03 Feb 2025 13:36:27 +0000 https://suddi360.com/?p=4081 ದಾವಣಗೆರೆ : ನಗರದ ಪ್ರತಿಷ್ಠಿತ ಜಿಎಂ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ವೊಕ್ಕೇಜ್ನಲ್ ಟ್ರೈನಿಂಗ್ ಸ್ಕಿಲ್ ಡೆವಲಪ್ಮೆಂಟ್ ವಿಭಾಗದ ವತಿಯಿಂದ 2024 – 25ನೇ ಸಾಲಿನ ಶೈಕ್ಷಣಿಕ ವರ್ಷದ ಬಿ. ವೋಖ್ ಡಿಗ್ರಿ ಪ್ರೋಗ್ರಾಮ್ಸ್ ಅಂಡ್ ವೊಕ್ಕೇಜ್ನಲ್ ಟ್ರೈನಿಂಗ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಉದ್ಘಾಟನೆಗೊಂಡಿತು. ಅಲ್ಲದೇ ಜಿಎಂ ವಿಶ್ವವಿದ್ಯಾಲಯದ ಜ್ಞಾನ ಸರಣಿ (GM university knowledge series) ಎಂಬ ಶೀರ್ಷಿಕೆಯಡಿ ಜನೋಪಯುಕ್ತವಾಗುವ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 9 ಪುಸ್ತಕಗಳನ್ನು ಫೆಬ್ರವರಿ 3ರ ಸೋಮವಾರ ಜಿ.ಎಂ. ವಿಶ್ವವಿದ್ಯಾಲಯದ ಎ.ವಿ. ಕೊಠಡಿಯಲ್ಲಿ […]

The post ವಿಶ್ವವಿದ್ಯಾಲಯಗಳು ಪದವೀಧರರ ಉತ್ಪಾದಿಸುವುದರೊಂದಿಗೆ ಸ್ಥಳೀಯ ಬೇಡಿಕೆಗಳ ಆಧಾರದಲ್ಲಿ ಯೋಗ್ಯ ಮಾನವ ಸಂಪನ್ಮೂಲ ಸೃಜೀಸುವ ಶಕ್ತಿ ಕೇಂದ್ರಗಳಾಗಬೇಕು : ಕುಲಪತಿಗಳಾದ ಡಾ. ಎಸ್.ಆರ್. ಶಂಕಪಾಲ್ first appeared on suddi360.

]]>
https://suddi360.com/universities-should-become-powerhouses-for-producing-quality-human-resources-chancellor-dr-s-r-shankapal/feed/ 0
ಹರಿಹರ ರೈಲ್ವೇ ಪ್ಲಾಟ್‍ಫಾರ್ಮ್‍ನಲ್ಲಿ ಅಪರಿಚಿತ ಶವ ಪತ್ತೆ https://suddi360.com/unidentified_body_found_on_harihara_railway_platform/ https://suddi360.com/unidentified_body_found_on_harihara_railway_platform/#respond Wed, 29 May 2024 13:29:24 +0000 https://suddi360.com/?p=4025 ದಾವಣಗೆರೆ: ಹರಿಹರ ರೈಲ್ವೇನಿಲ್ದಾಣದ ಪ್ಲಾಟ್‍ಫಾರ್ಮ್‍ ನಂ.1 ರ ಕಿ.ಮೀ. ನಂ 338/000-100 ರ ನಡುವೆ ಅಪರಿಚಿತ  ವ್ಯಕ್ತಿಯ ಶವ ಮೇ.29ರ ಬೆಳಗ್ಗೆ ಪತ್ತೆಯಾಗಿದ್ದು, ದಾವಣಗೆರೆ ರೈಲ್ವೇ ಪೊಲೀಸ್‍ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಮೃತ ವ್ಯಕ್ತಿ 35-40 ವರ್ಷ ವಯಸ್ಸಿನ ಅಪರಿಚಿತ ಪುರುಷ ವ್ಯಕ್ತಿಯಾಗಿದ್ದು, 5.5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ, ಸುಮಾರು ಒಂದು ಇಂಚು ಉದ್ದನೆಯ ಬಿಳಿ ಮಿಶ್ರಿತ ಕಪ್ಪು ಬಣ್ಣದ ತಲೆ ಕೂದಲು, ಕಪ್ಪು ಬಣ್ಣದ ಮೀಸೆ ಹೊಂದಿದ್ದು, ಗಡ್ಡವನ್ನು […]

The post ಹರಿಹರ ರೈಲ್ವೇ ಪ್ಲಾಟ್‍ಫಾರ್ಮ್‍ನಲ್ಲಿ ಅಪರಿಚಿತ ಶವ ಪತ್ತೆ first appeared on suddi360.

]]>
https://suddi360.com/unidentified_body_found_on_harihara_railway_platform/feed/ 0
ವಿದೇಶದಲ್ಲಿ ಉದ್ಯೋಗವೇ ?ಇಲ್ಲೊಂದು ಕಿವಿಮಾತಿದೆ ನೋಡಿ. . .! https://suddi360.com/streeplay_davan_college_students_davangere/ https://suddi360.com/streeplay_davan_college_students_davangere/#respond Tue, 28 May 2024 14:27:34 +0000 https://suddi360.com/?p=4014 ದವನ್‍ ಕಾಲೇಜು ವಿದ್ಯಾರ್ಥಿಗಳ ಬೀದಿನಾಟಕ ದಾವಣಗೆರೆ: ನೋಡಿದ್ದು ಸುಳ್ಳಾಗಬಹುದು ಕೇಳಿದ್ದು ಸುಳ್ಳಾಗಬಹುದು ವಿಚಾರಿಸಿ ಯೋಚಿಸಿದಾಗ ವಿಷಯ ತಿಳಿವುದು. . .  ಹೀಗೆ ಬೋರ್ಗರೆದ ದನಿ ಇಂದು ನಗರದ ರಾಮ್‍ ಅಂಡ್‍ ಕೋ ಸರ್ಕಲ್‍ ನಲ್ಲಿ ನೆರೆದಿದ್ದವರ ಮನಕ್ಕೆ ನಾಟಿತು ಎಂದರೆ ತಪ್ಪಾಗಲಾರದು. ಹೌದು ನಗರದ ದವನ್‍ ಕಾಲೇಜು ವಿದ್ಯಾರ್ಥಿಗಳು ಇಂದು ರಾಮ್‍ ಅಂಡ್‍ ಕೋ ಸರ್ಕಲ್‍ನಲ್ಲಿ ಬೀದಿನಾಟಕ ಮಾಡುವ ಮೂಲಕ ಇಂದಿನ ಯುವ ಪೀಳಿಗೆಯಲ್ಲಿ ಅದರಲ್ಲೂ ವಿದೇಶ ವ್ಯಾಮೋಹದಿಂದ ದೇಶ ತೊರೆಯಲು ಹಾತೊರೆಯುವವರ ಮನ ಮಿಡಿಯುವಂತೆ ಬೀದಿ […]

The post ವಿದೇಶದಲ್ಲಿ ಉದ್ಯೋಗವೇ ?ಇಲ್ಲೊಂದು ಕಿವಿಮಾತಿದೆ ನೋಡಿ. . .! first appeared on suddi360.

]]>
https://suddi360.com/streeplay_davan_college_students_davangere/feed/ 0
ಕಲ್ಲಡ್ಕ ಭಟ್ಟರ ಹೇಳಿಕೆ ಅವರ ಸಂಸ್ಕೃತಿಯನ್ನು ಸೂಚಿಸುತ್ತದೆ -ಸೈಯದ್ ಖಾಲಿದ್ ಅಹ್ಮದ್ https://suddi360.com/kalladka-bhattas-statement-indicates-his-culture-sayyid-khalid-ahmad/ https://suddi360.com/kalladka-bhattas-statement-indicates-his-culture-sayyid-khalid-ahmad/#respond Wed, 27 Dec 2023 15:49:33 +0000 https://suddi360.com/?p=4007 ಸುದ್ದಿ360 ದಾವಣಗೆರೆ: ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೇ ದೇವತಾಃ ಎಲ್ಲಿ ಸ್ತ್ರೀಯರು ಗೌರವಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ಸಂತುಷ್ಟರಾಗಿರುತ್ತಾರೆ. ಸ್ತ್ರೀಯರನ್ನೆಲ್ಲಿ ಅವಮಾನಗೊಳಿಸಲಾಗುತ್ತದೋ ಅಲ್ಲಿ ಮಾಡಿದ ಕಾರ್ಯಗಳೆಲ್ಲವೂ ವ್ಯರ್ಥ ಎಂದು. ಈ ಮಾತು ಭಾರತೀಯ ಪರಂಪರೆಯಲ್ಲಿ ಹೆಣ್ಣೊಬ್ಬಳ ಸ್ಥಾನಮಾನವನ್ನು ಸೂಚಿಸುತ್ತದೆ. ಇಂಥ ಭವ್ಯವಾದ ಸಂಸ್ಕಾರವಿರುವ ದೇಶದಲ್ಲಿ ಇನ್ನೊಬ್ಬ ಹೆಣ್ಣುಮಕ್ಕಳ ಬಗ್ಗೆ ತುಚ್ಚಾವಾಗಿ ಮಾತನಾಡುವ ಕಲ್ಲಡ್ಕ ಭಟ್ ಅವರ ಹೇಳಿಕೆ ಅವರ ಸಂಸ್ಕೃತಿ ಅವರ ಸಂಸ್ಕಾರವನ್ನು ಸೂಚಿಸುತ್ತದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ […]

The post ಕಲ್ಲಡ್ಕ ಭಟ್ಟರ ಹೇಳಿಕೆ ಅವರ ಸಂಸ್ಕೃತಿಯನ್ನು ಸೂಚಿಸುತ್ತದೆ -ಸೈಯದ್ ಖಾಲಿದ್ ಅಹ್ಮದ್ first appeared on suddi360.

]]>
https://suddi360.com/kalladka-bhattas-statement-indicates-his-culture-sayyid-khalid-ahmad/feed/ 0
ತರಬೇತುದಾರ ಹೆಚ್.ದಾದಾಪೀರ್‌ಗೆ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿ: ಅಭಿನಂದನೆ https://suddi360.com/best-disciplined-referee-award-to-coach-h-dadapir-congratulations/ https://suddi360.com/best-disciplined-referee-award-to-coach-h-dadapir-congratulations/#respond Wed, 27 Dec 2023 15:24:36 +0000 https://suddi360.com/?p=4000 ಸುದ್ದಿ360 ದಾವಣಗೆರೆ: ದಾವಣಗೆರೆಯ ಹಿರಿಯ ಕ್ರೀಡಾಪಟು ಅಂತರಾಷ್ಟ್ರೀಯ ತೀರ್ಪುಗಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಹೆಚ್.ದಾದಾಪೀರ್‌ (H Dadapir) ಇವರು ನವದೆಹಲಿಯಲ್ಲಿಇತ್ತೀಚೆಗೆ ನಡೆದಕೇಲೋ ಇಂಡಿಯಾ ಪ್ಯಾರಾ ಪವರ್ ಲಿಫ್ಟಿಂಗ್‌ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿಗೆ (best disciplined referee award) ಭಾಜನರಾಗಿದ್ದಾರೆ. ಹೆಚ್.ದಾದಾಪೀರ್‌ ಅವರಿಗೆ ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಪಿ.ಬಿ.ಪ್ರಕಾಶ್, ಗ್ರೂಪ್‌ ಆಫ್‌ ಐರನ್‌ ಗೇಮ್ಸ್ ಹಾಗೂ […]

The post ತರಬೇತುದಾರ ಹೆಚ್.ದಾದಾಪೀರ್‌ಗೆ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿ: ಅಭಿನಂದನೆ first appeared on suddi360.

]]>
https://suddi360.com/best-disciplined-referee-award-to-coach-h-dadapir-congratulations/feed/ 0
ದಸರಾ ರಜೆ: ಏನಾದ್ರೂ ಕಲೀಬೇಕಲ್ಲಾ ಅನ್ನೋ ಮಕ್ಕಳಿಗೆ – ಚೆಸ್‍ ತರಬೇತಿ ಶಿಬಿರ https://suddi360.com/dussehra-holidays-chess-training-camp-davangere/ https://suddi360.com/dussehra-holidays-chess-training-camp-davangere/#respond Sat, 14 Oct 2023 09:43:12 +0000 https://suddi360.com/?p=3991 ಸುದ್ದಿ360 ದಾವಣಗೆರೆ (Davangere): ದಸರಾ ರಜೆ (Dussehra Holidays) ಶುರುವಾಯಿತು. ಮನೆಯಲ್ಲೇ ಉಳಿಯುವ ಮಕ್ಕಳನ್ನು ಒಂದಿಷ್ಟು ಯ್ಯಾಕ್ಟಿವ್‍ ಮಾಡೋಣ ಎಂದೆಣಿಸುವ ಪೋಷಕರಿಗೆ ಇಲ್ಲೊಂದು ಅವಕಾಶ ಇದೆ ನೋಡಿ. ಏನು ಅಂತೀರ ಮಕ್ಕಳ ಮನಸನ್ನು ಹಿಡಿದಿಡುವ, ಹೊಸ ಹೊಸ ಟಾಸ್ಕ್ ಗಳನ್ನು ಮಕ್ಕಳ ಮುಂದಿರಿಸುವ ಗೇಮ್‍ ಚದುರಂಗ (chess) ಇದೇ ಅ.15ರಿಂದ 15 ದಿನಗಳ ಚೆಸ್‍ ತರಬೇತಿ ಶಿಬಿರ ಆರಂಭಗೊಂಡಿದೆ. ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿರುವ  15 ದಿನಗಳ ಚೆಸ್‍ ತರಬೇತಿ ಶಿಬಿರವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳು […]

The post ದಸರಾ ರಜೆ: ಏನಾದ್ರೂ ಕಲೀಬೇಕಲ್ಲಾ ಅನ್ನೋ ಮಕ್ಕಳಿಗೆ – ಚೆಸ್‍ ತರಬೇತಿ ಶಿಬಿರ first appeared on suddi360.

]]>
https://suddi360.com/dussehra-holidays-chess-training-camp-davangere/feed/ 0
ಅ.12: ಕನಕ‌ಜಯಂತಿ ಆಚರಣೆ ಪೂರ್ವಬಾವಿ ಸಭೆ https://suddi360.com/kanaka-jayanti-celebration-preliminaries-meeting/ https://suddi360.com/kanaka-jayanti-celebration-preliminaries-meeting/#respond Wed, 11 Oct 2023 11:30:54 +0000 https://suddi360.com/?p=3987 ಸುದ್ದಿ360, ದಾವಣಗೆರೆ ಅ.11: ನವೆಂಬರ್‌ ನಲ್ಲಿ ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತೋತ್ಸವದ ಅಂಗವಾಗಿ ಗುರುವಾರ ಅಕ್ಟೋಬರ್ 12 ರಂದು ಪಿ.ಬಿ.ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ  ಸಂಜೆ 5 ಗಂಟೆಗೆ ಸರಿಯಾಗಿ ಮಾಜಿ‌ ಕನಕ ಬ್ಯಾಂಕ್ ಅಧ್ಯಕ್ಷರು, ಕುರುಬಸಮಾಜದ ಹಿರಿಯ ಮುಖಂಡರು ಆದ ಪೈಲ್ವಾನ್ ‌ಹೆಚ್.ಜಿ.ಸಂಗಪ್ಪನವರ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿನಗರಸಭೆ ಸದಸ್ಯರಾದ ಎನ್.ಜೆ.ನಿಂಗಪ್ಪನವರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಗೆ ಸಮಾಜ‌ಭಾಂದವರು  ಹಾಗೂ ಸಮಾಜದ ವಿವಿದ ಸಂಘಸಂಸ್ಥೆಗಳ ಪಧಾದಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಜಯಂತ್ಯೋತ್ಸವ ಅರ್ಥಪೂರ್ಣ ಆಚರಣೆಮಾಡಲು […]

The post ಅ.12: ಕನಕ‌ಜಯಂತಿ ಆಚರಣೆ ಪೂರ್ವಬಾವಿ ಸಭೆ first appeared on suddi360.

]]>
https://suddi360.com/kanaka-jayanti-celebration-preliminaries-meeting/feed/ 0
ಎಚ್ ಡಿಕೆ ಹೇಳಿಕೆಗೆ  ಮಹಬೂಬ್ ಭಾಷಾ ತೀವ್ರ ಖಂಡನೆ https://suddi360.com/rebuttal-to-hd-kumaraswamys-statement/ https://suddi360.com/rebuttal-to-hd-kumaraswamys-statement/#respond Wed, 11 Oct 2023 07:37:17 +0000 https://suddi360.com/?p=3973 ಸುದ್ದಿ360 ದಾವಣಗೆರೆ, ಅ.11: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಹಾರ್ ಜೈಲ್ಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿರುವುದನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ, ತೀವ್ರವಾಗಿ ಖಂಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಇರುವ ಜನರ ಬೆಂಬಲ, ಅವರು ಒಬ್ಬ  ಉಪ ಮುಖ್ಯಮಂತ್ರಿಗಳಾಗಿ ಮಾಡುತ್ತಿರುವ ಒಳ್ಳೆಯ ಕೆಲಸವನ್ನು ಸಹಿಸಿಕೊಳ್ಳದೆ ಬಿಜೆಪಿ ಜೊತೆ ಅಪವಿತ್ರ ಮೈತ್ರಿ ಮಾಡಿಕೊಂಡು ಡಿಕೆಶಿ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. 136 ಶಾಸಕರಿಂದ ಸಂವಿಧಾನಬದ್ಧವಾಗಿ […]

The post ಎಚ್ ಡಿಕೆ ಹೇಳಿಕೆಗೆ  ಮಹಬೂಬ್ ಭಾಷಾ ತೀವ್ರ ಖಂಡನೆ first appeared on suddi360.

]]>
https://suddi360.com/rebuttal-to-hd-kumaraswamys-statement/feed/ 0
‘ಗೆದ್ದು ಬಾ ಓ ಇಂಡಿಯಾ-2023’ ಗೀತೆ ಲೋಕಾರ್ಪಣೆ https://suddi360.com/indian-cricket-anthem-geddu-ba-o-india-2023-launch/ https://suddi360.com/indian-cricket-anthem-geddu-ba-o-india-2023-launch/#respond Tue, 10 Oct 2023 13:25:11 +0000 https://suddi360.com/?p=3964 ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ (geddu ba o india) ಕ್ರಿಕೆಟ್ ಗೀತೆ ರೂಪಿಸಲಾಗಿದ್ದು, ಅ.11ರಂದು ಮಧ್ಯಾಹ್ನ 12.30ಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ಬ್ಲಾಕ್‍ ಕ್ಯಾಟ್ಸ್ ತಂಡದ ಎಂ.ಎಸ್. ಚೇತನ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತೀಯ ಕ್ರಿಕೆಟ್‍ ತಂಡವನ್ನುಮತ್ತು ಪ್ರೇಕ್ಷಕರನ್ನು  ಹುರಿದುಂಬಿಸುವ ನಿಟ್ಟಿನಲ್ಲಿ ‘ಭಾರತೀಯ ಕ್ರಿಕೆಟ್‍ ಗೀತೆ2023’ ‘ಗೆದ್ದು […]

The post ‘ಗೆದ್ದು ಬಾ ಓ ಇಂಡಿಯಾ-2023’ ಗೀತೆ ಲೋಕಾರ್ಪಣೆ first appeared on suddi360.

]]>
https://suddi360.com/indian-cricket-anthem-geddu-ba-o-india-2023-launch/feed/ 0