ಬಡವರ ಅನ್ನಕ್ಕೆ ಕನ್ನ: ಕೇಂದ್ರದ ನಡೆಯ ವಿರುದ್ಧ ದಾವಣಗೆರೆಯಲ್ಲಿ ‘ಕೈ’ ಪ್ರತಿಭಟನೆ
ಸುದ್ದಿ360 ದಾವಣಗೆರೆ: ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಬಡ ಜನರಿಗೆ ವಿತರಿಸುತ್ತಿದ್ದ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ ಹಾಕಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಶಾಸಕರು ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್ಗೆ ಹೆಸರು ಬರುತ್ತದೆ ಎಂದು ಬೆದರಿರುವ ಕೇಂದ್ರ ಬಿಜೆಪಿ ಸರಕಾರ, ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡದಂತೆ ಭಾರತೀಯ ಆಹಾರ ನಿಗಮಕ್ಕೆ (ಎಫ್ಸಿಐ) ಸೂಚನೆ ನೀಡುವ ಮೂಲಕ ರಾಜ್ಯದ ಬಡ ಜನತೆಗೆ ಅನ್ಯಾಯ ಮಾಡಿದ್ದಾರೆ ಎಂದು … Read more