ಕಾರದ ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿತರ ಬಂಧನ 24 ಲಕ್ಷದ ಮಾಲು ವಶ
ಸುದ್ದಿ360 ದಾವಣಗೆರೆ, ಏ.14: ಆಟೋ ಗ್ಲಾಸ್ ಹೊಡೆದು ಕಣ್ಣಿಗೆ ಕಾರದ ಪುಡಿ ಎರಚಿ 20 ಲಕ್ಷ ನಗದು ಹಣ ಇದ್ದ ಬ್ಯಾಗನ್ನು ದೋಚಿಕೊಂಡು ಹೋಗಿದ್ದ ಆರೋಪಿತರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದು, ಆರೋಪಿತರಿಂದ ನಗದು ಸೇರಿದಂತೆ 24 ಲಕ್ಷದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಕುರಿತಂತೆ ಮಾ.14ರಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭದ್ರಾವತಿಯ ದೇವರಾಜ್ ರವರು ಅಡಿಕೆ ಖೇಣಿ ಪಡೆದುಕೊಂಡಿದ್ದ ರೈತರಿಗೆ ಹಣವನ್ನು ಕೊಡಲು 20 ಲಕ್ಷ ನಗದು ಹಣವನ್ನು ತನ್ನ ಸ್ನೇಹಿತನಿಂದ ಪಡೆದುಕೊಂಡು ಎನ್.ಹೆಚ್-48 ಸರ್ವೀಸ್ … Read more