ದಾವಣಗೆರೆ: ಅಭಿವೃದ್ಧಿ – ಮತದಾನ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ, ಏ. 1: ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಬೇಸರದ ಸಂಗತಿ ಎಂದು ಎಸ್ ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ  ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸೇಂಟ್ ಜಾನ್ಸ್  ಶಾಲಾ ಆವರಣದಲ್ಲಿ 34ನೇ ವಾರ್ಡ್ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ ರವರು ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಮಾತ್ರ ಬೇಸರವಾಗುತ್ತದೆ … Read more

“ಬೇಡರ ಕಿವಿಯಲ್ಲಿ ಕಮಲ” – ಭರವಸೆ ಈಡೇರಿಸಿಲ್ಲ – ನಾಯಕ ಸಮುದಾಯದ ಪ್ರತಿಭಟನೆ

ದಾವಣಗೆರೆ: ನಾಯಕ‌ ಸಮುದಾಯಕ್ಲೆ ಕೊಟ್ಟಿದ್ದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿ ಬೇಡರ ಕಿವಿಉಲ್ಲಿ ಕಮಲ ಎಂಬ ಘೋಷಣೆಯೊಂದಿಗೆ ನಾಯಕ‌ ಸಮುದಾಯ‌ ದಾವಣಗೆರೆ ಯಲ್ಲಿ ವಿನೂತನ ಪ್ರತಿಭಟನೆ ನಡೆಸಿತು.  ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ರವರು ಚಿತ್ರದುರ್ಗದಲ್ಲಿ ಮದಕರಿ ನಾಯಕರ 100 ಕೋಟಿ ವೆಚ್ಚದ ಥೀಮ್ ಪಾರ್ಕ್ ಮಾಡುವುದಾಗಿ ಘೋಷಿಸಿದ್ದು, ಇದುವರೆಗೂ ಸರ್ಕಾರ ಈ  ವಿಚಾರವಾಗಿ ಕಾರ್ಯಪ್ರವೃತ್ತರಾಗಿಲ್ಲ. ಹಾಗೂ ನಮ್ಮ ಸಮುದಾಯದ ನಾಯಕ ಬಿ.ಶ್ರೀರಾಮುಲುರವರನ್ನು ಕೇವಲ ಚುನಾವಣೆಗಳಲ್ಲಿ ಹಾಗೂ ಮಾಜಿ … Read more

ಜಿಎಂಐಟಿಯ 400 ವಿದ್ಯಾರ್ಥಿಗಳಿಗೆ ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ

ಆರ್ಥಿಕ ಹಿಂಜರಿತದ ಸಮಯದಲ್ಲೂ ಈ ಸಾಧನೆ – ಇನ್ನೂ ಹಲವು ಕಂಪನಿಗಳು ಸರದಿಯಲ್ಲಿ ದಾವಣಗೆರೆ: ಹಲವು ಪ್ರತಿಷ್ಠಿತ ಕಂಪನಿಗಳು ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಈ ಹೊತ್ತಿನಲ್ಲಿಯೂ ಜಿಎಮ್ ತಾಂತ್ರಿಕ ಮಹಾವಿದ್ಯಾಲಯವು ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳನ್ನು ನೀಡುತ್ತಿದ್ದು, ಪ್ರಸಕ್ತ  ವರ್ಷದ 2023 ರ ಸಾಲಿನ 400 ಜಾಬ್ ಆಫರ್ಸ್ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸುಮಾರು 100 ಕ್ಕೂ ಹೆಚ್ಚು ಐಟಿ … Read more

ಕಾಂಗ್ರೆಸ್ 70 ವರ್ಷ ಕಡುಬು ತಿನ್ನುತ್ತಿದ್ದರಾ..? : ಮಾಜಿ ಸಿಎಂ ಯಡಿಯೂರಪ್ಪ  ಕಿಡಿ

ದಾವಣಗೆರೆ: ಚುನಾವಣೆಯ ಮುಂದೆ ಭರವಸೆ ನೀಡಿ‌ ಮರೆತುಹೋಗುವ ಕಾಂಗ್ರೆಸ್‌  ಈಗ ಜನರಿಗೆ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದೆ. ಈ‌ಮೊದಲು  7೦ ವರ್ಷ ಅಧಿಕಾರದಲ್ಲಿದ್ದಾಗ ಕಡುಬು ತಿನ್ನುತ್ತಿದ್ದರಾ..? ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಹಣ, ಹೆಂಡದ ಬಲದಿಂದ ಚುನಾವಣೆ ಗೆಲ್ಲೋದಕ್ಕೆ ಆಗಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಜನರ ಅಲೆ ಇದೆ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. … Read more

ಕರ್ನಾಟಕದಲ್ಲಿ ಬೃಹತ್ ಜವಳಿ ಪಾರ್ಕ್ ಸ್ಥಾಪನೆ

ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಲು ನಿಮ್ಮ ಒಂದು ಮತ ಕಾರಣ : ಪ್ರಧಾನಿ ಮೋದಿ ದಾವಣಗೆರೆ: ವಿಶ್ವ ಭೂಪಟದಲ್ಲಿ ಹಿಂದೂಸ್ಥಾನದ ಬಗ್ಗೆ ಜೈ ಕಾರ ಕೇಳಿಬರುತ್ತಿದೆ. ಜಾಗತಿಕ ಮಟ್ಟದಲ್ಲಿ ನಮ್ಮ ಗೌರವ ಹೆಚ್ಚಿದೆ. ಇದಕ್ಕೆ ಮೋದಿ ಕಾರಣವಲ್ಲ, ನಿಮ್ಮ ಒಂದು ಮತ ಇದನ್ನು ಸಾಧ್ಯವಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಲಿದರು.. ದಾವಣಗೆರೆಯ ಜಿಎಂಐಟಿ ಪಕ್ಕದಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು,  ಕರ್ನಾಟಕದ ಉಜ್ವಲ ಭವಿಷ್ಯ … Read more

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ವಿಧಿವಶ – ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ

ಸುದ್ದಿ360 ಹಾಸನ ಮಾ. 23: ಜೈನ‌ಕಾಶಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ವಿಧಿವಶರಾಗಿದ್ದಾರೆ. ಕಳೆದ ಮುರ್ನಾಲ್ಕು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸ್ವಸ್ತಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ  ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ … Read more

ಶೇ.40ರಲ್ಲಿ ಸಂಸದರ ಮತ್ತು ಉಸ್ತುವಾರಿ ಸಚಿವರ ಸಮಪಾಲು – ಕಾಂಗ್ರೆಸ್ ಆರೋಪ

ವರ್ಷವಾದರೂ ಮುಗಿಯದ ರೈಲ್ವೆ ಅಂಡರ್ ಪಾಸ್ ಸುದ್ದಿ360 ದಾವಣಗೆರೆ ಮಾ.18: ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮತ್ತು ಸಂಸದ ಜಿ.ಎಂ.ಸಿದ್ದೇಶ್ವರ ತಲಾ ಶೇ.20 ಕಮಿಷನ್ ಹಂಚಿಕೆ ಮಾಡಿಕೊಂಡಿದ್ದಾರೆ. ಶೇ.40 ಇಲ್ಲದೇ ಯಾವ ಕಾಮಗಾರಿಗಳು ಆಗುತ್ತಿಲ್ಲ. ಇದರಿಂದ ಕಾಮಗಾರಿಗಳು ಅಧೋಗತಿಯತ್ತ ಸಾಗಿವೆ  ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಇಂದು ಶನಿವಾರ ಪ್ರತಿಭಟನೆ ನಡೆಸಿದರು. ನಗರದ ಅಶೋಕ ಟಾಕೀಸ್ ರೈಲ್ವೆ ಗೇಟ್ ಬಳಿ ನಿರ್ಮಾಣ ಆಗುತ್ತಿರುವ ಅಂಡರ್ ಪಾಸ್ ಹತ್ತಿರ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ … Read more

ಅಭಿವೃದ್ಧಿ ಕಾರ್ಯಗಳೇ ನಮ್ಮ ಶಕ್ತಿ ಎನ್ನುವವರು ಆಮಿಶ ಒಡ್ಡುವುದಾದರೂ ಯಾಕೆ?! ಯಶ್ವಂತ್ ರಾವ್ ಜಾಧವ್ ಪ್ರಶ್ನೆ

ಸುದ್ದಿ360 ದಾವಣಗೆರೆ ಮಾ.18: ಹಗಲು ದರೋಡೆ ಮಾಡುವವರು ಕಾಂಗ್ರೆಸ್ ನವರು ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಾರೆ ಎಂದು ಬಿಜೆಪಿ ಮುಖಂಡ ಯಶವಂತ್ ರಾವ್ ಜಾಧವ್ ಹರಿಹಾಯ್ದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ ಶಕ್ತಿ, ಇದರಿಂದಲೇ ಜನರು ನಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವ ಶಾಮನೂರು ಶಿವಶಂಕರಪ್ಪ ಹಾಗೂ ಮಲ್ಲಿಕಾರ್ಜುನ್ ಅವರು ಸೀರೆ, ಕುಕ್ಕರ್ ಗಳನ್ನು ನೀಡುವ ಮೂಲಕ ಮತದಾರರಿಗೆ ಆಮಿಷ  ಒಡ್ಡುತ್ತಿರುವುದಾದರೂ ಯಾಕೆ ಎಂದು ಪ್ರಶ್ನಿಸಿದರು. ಎಸ್ಸೆಸ್ ಹಾಗೂ ಮಲ್ಲಿಕಾರ್ಜುನ್ … Read more

ದಾವಣಗೆರೆ: ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿಗೆ ಅಲ್ಪ ವಿರಾಮ – ಕಪ್ಪುಪಟ್ಟಿಯೊಂದಿಗೆ  ಮರಳಿದ  ನೌಕರರು

ಮಾರ್ಚ್ 26ರೊಳಗೆ ಬೇಡಿಕೆ ಈಡೇರುವ ಆಶ್ವಾಸನೆ ಸುದ್ದಿ360 ದಾವಣಗೆರೆ, ಮಾ.18: ಹಲವು ಬೇಡಿಕೆಗಳ ಈಡೇರಿಸುವಂತೆ ಸತತ ನಾಲ್ಕು ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಪ್ರತಿಭಟನಾ ಧರಣಿಯಲ್ಲಿ ನಿರತರಾಗಿದ್ದ ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಕಪ್ಪುಪಟ್ಟಿ ಧರಿಸಿ ಇಂದು ಸೇವೆಗೆ ಹಾಜರಾಗಿದ್ದಾರೆ. ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಮತ್ತು ಅಧೀಕ್ಷಕರು ನಮ್ಮ ಬೇಡಿಕೆಗೆ ಸ್ಪಂದಿಸಿ, ತಮ್ಮ ಬೇಡಿಕೆಗಳನ್ನು ಇದೇ ಮಾರ್ಚ್ 26 ರೊಳಗಾಗಿ ಈಡೇರಿಸುವ  ಆಶ್ವಾಸನೆ ನೀಡಿದ್ದರಿಂದ ನೌಕರರು ಸೇವೆಗೆ ಹಿಂದಿರುಗಲು ಒಪ್ಪಿದ್ದು, ಕೈಗೆ ಕಪ್ಪುಪಟ್ಟಿ ಧರಿಸಿ ಧರಣಿಯನ್ನು ಜೀವಂತವಾಗಿಡಲಾಗಿದೆ … Read more

ಕೊಲೆ ಆರೋಪಿಗಳಿಗೆ ನೆರವು: ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ

ಸುದ್ದಿ360 ದಾವಣಗೆರೆ ಮಾ.18 : ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದೊಂದಿಗೆ ತಳಕು ಹಾಕಿಕೊಂಡಿರುವ ಚೀಲೂರು ಬಳಿ ಬುಧವಾರ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನೆರವಾಗಿರುವ ಆರೋಪದಲ್ಲಿ ಧಾರವಾಡದ ಪತ್ರಕರ್ತರೊಬ್ಬರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ ಖಾಸಗಿ ಸುದ್ದಿವಾಹಿನಿಯ ವರದಿಗಾರ ಮೆಹಬೂಬ್ ಮುನವಳ್ಳಿಯನ್ನು ನ್ಯಾಮತಿ ಠಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಂದಿ ಅಣ್ಣಿ ಕೊಲೆ ಪ್ರಕರಣದ ಇಬ್ಬರು  ಆರೋಪಿಗಳ ಮೇಲೆ ಬುಧವಾರ ಚೀಲೂರು ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು … Read more

error: Content is protected !!