‘ಗೆದ್ದು ಬಾ ಓ ಇಂಡಿಯಾ-2023’ ಗೀತೆ ಲೋಕಾರ್ಪಣೆ

indian-cricket-anthem-geddu-ba-o-india-2023-launch

ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ (geddu ba o india) ಕ್ರಿಕೆಟ್ ಗೀತೆ ರೂಪಿಸಲಾಗಿದ್ದು, ಅ.11ರಂದು ಮಧ್ಯಾಹ್ನ 12.30ಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ಬ್ಲಾಕ್‍ ಕ್ಯಾಟ್ಸ್ ತಂಡದ ಎಂ.ಎಸ್. ಚೇತನ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತೀಯ ಕ್ರಿಕೆಟ್‍ ತಂಡವನ್ನುಮತ್ತು ಪ್ರೇಕ್ಷಕರನ್ನು  ಹುರಿದುಂಬಿಸುವ ನಿಟ್ಟಿನಲ್ಲಿ ‘ಭಾರತೀಯ ಕ್ರಿಕೆಟ್‍ ಗೀತೆ2023’ ‘ಗೆದ್ದು … Read more

ಚದುರಂಗ: ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ

ಸುದ್ದಿ360 ದಾವಣಗೆರೆ (davangere), ಅ.09: ನಗರದ ಗುರುಭವನದಲ್ಲಿ ಇಂದು  ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಚದುರಂಗ (chess) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಸ್ಪರ್ಧಿಗಳ ಆಯ್ಕೆ ನಡೆಯಿತು. ಸ್ಪರ್ಧೆಯಲ್ಲಿ 14/17 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ ಆಯ್ಕೆ ನಡೆಸಲಾಯಿತು. 14 ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ಹೊನ್ನಳ್ಳಿಯ ಆಕಾಶ್ ಕೆಪಿ ಪ್ರಥಮ ಸ್ಥಾನ, ಜನಾರ್ಧನ್ ದ್ವಿತೀಯ ಸ್ಥಾನ,  ದಾವಣಗೆರೆಯ ಶರತ್ ಎಂ ಎನ್ ತೃತೀಯ ಸ್ಥಾನ, ಹರಿಹರದ ಚಂದನ್ ಎಸ್ ಜಾದವ್ … Read more

ಅಂದರ್ ಬಾಹರ್ ಇಸ್ಪೀಟ್ ಜೂಜಾಟ-ಪೊಲೀಸರ ದಾಳಿ – 2.10 ಲಕ್ಷ ನಗದು ವಶ

ander-bahar-ispeet-gambling-police-raid-cash-seized-davangere

ಸುದ್ದಿ360 ದಾವಣಗೆರೆ (davangere) ಅ.06: ಅಂದರ್ ಬಾಹರ್ ಇಸ್ಪೀಟ್  ಜೂಜಾಟದಲ್ಲಿ ತೊಡಗಿದ್ದ 13 ಜನರನ್ನು ಹಿಡಿದು ಇವರುಗಳಿಂದ  ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 2,10,000/- ರೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.5ರ ಗುರುವಾರದಂದು ದಾವಣಗೆರೆ ಜಿಲ್ಲೆ ಚನ್ನಗಿರಿ ಮಂಗೆನಹಳ್ಳಿ ಗ್ರಾಮದಿಂದ ಮೆದಿಕೆರೆ ಗ್ರಾಮದ ಕಡೆಗೆ ಹೋಗುವ ರಸ್ತೆ ಪಕ್ಕದ ಚಾನಲ್ ಏರಿಯಾ ಮೇಲಿನ ಸಾರ್ವಜನಿಕರ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ … Read more

ಅ.7ಕ್ಕೆ ಬಿಐಇಟಿ ಕಾಲೇಜಿನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ: ಇಸ್ರೊ ಬಾಹ್ಯಾಕಾಶ ಉಪಕರಣಗಳ ವಸ್ತುಪ್ರದರ್ಶನ

world-space-week-at-davangere-biet-college-exhibition-of-space-equipment-by-isro

ಸುದ್ದಿ360 ದಾವಣಗೆರೆ, ಅ.05: ನಗರದ ಬಾಪೂಜಿ ಇಂಜಿನಿಯರಿಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಹಾಗೂ ಇಸ್ರೋ (ISRO) ದ ಅಂಗಸಂಸ್ಥೆಯಾದ ಯು.ಆರ್. ರಾವ್ ಸೆಟಲೈಟ್ ಸೆಂಟರ್ (U R RAO SATELLITE CENTRE) ಸಹಭಾಗಿತ್ವದಲ್ಲಿ ಅ.7 ರಂದು ಬೆಳಗ್ಗೆ 9.15 ಕ್ಕೆ ನಗರದ ಬಿಐಇಟಿ ಕಾಲೇಜಿ (BIET COLLEGE) ನ ಎಸ್ ಎಸ್ ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್ ನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಬಿ ಅರವಿಂದ್ ತಿಳಿಸಿದರು.ಅ.7ಕ್ಕೆ ಬಿಐಇಟಿ ಕಾಲೇಜಿನಲ್ಲಿ ವಿಶ್ವ ಅಂತರಿಕ್ಷ … Read more

ಅ.10 ರಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬಿಸಿ ಊಟ ತಯಾರಕರ ಅನಿರ್ದಿಷ್ಟಾವಧಿ ಧರಣಿ

indefinite-sit-in-by-hot-meal-makers-at-bengaluru-freedom-park

ಸುದ್ದಿ360 ದಾವಣಗೆರೆ (davangere) ಅ 5: ಬಿಸಿಯೂಟ ತಯಾರಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಕ್ಟೋಬರ್ 10 ರಿಂದ ಬೆಂಗಳೂರು (Bengaluru) ಫ್ರೀಡಂ ಪಾರ್ಕ್ (freedom park) ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಲಿದ್ದಾರೆ ಎಂದು ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಮ್ರೆಡ್ ಆವರಗೆರೆ ಚಂದ್ರು ತಿಳಿಸಿದ್ದಾರೆ. ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫಡರೇಷನ್ ರಾಜ್ಯ ಸಮಿತಿ ನೇತೃತ್ವದಲ್ಲಿ ನಡೆಯುವ ಈ ಧರಣಿಯಲ್ಲಿ , ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ … Read more

ನಿಷ್ಠೆ, ಶ್ರದ್ಧೆ, ಗುರು ಹಿರಿಯರಿಗೆ ಗೌರವ, ವಿದ್ಯಾರ್ಥಿಗಳ ದಿಕ್ಕನ್ನೇ ಬದಲಾಯಿಸುತ್ತದೆ – ಮಂಜಮ್ಮ ಜೋಗತಿ

ಸುದ್ದಿ360, ದಾವಣಗೆರೆ (davangere), ಅ.4: ಯಾವ ವಿದ್ಯಾರ್ಥಿಗಳು ನಿಷ್ಠೆ ಮತ್ತು ಶ್ರದ್ಧೆಯಿಂದ ಕೆಲಸ ಮಾಡುತ್ತಾರೋ ಹಾಗೂ ಗುರು ಹಿರಿಯರಿಗೆ ಗೌರವ ಕೊಡುತ್ತಾರೋ ಅಂತಹ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಹೋಗಬಲ್ಲರು ಎಂದು ಪದ್ಮಶ್ರೀ ಪುರಸ್ಕೃತರು, ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷರು ಆದ ಮಂಜಮ್ಮ ಜೋಗತಿ (Manjamma Jogati) ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ದಾವಣಗೆರೆಯ ಜಿಎಂ ವಿಶ್ವವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಮತ್ತು ಬಿಸಿಎ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಇಂಡಕ್ಷನ್ ಪ್ರೋಗ್ರಾಮ್ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ … Read more

ಕ್ರಾಂತಿಯ ಬದುಕಿನಲ್ಲಿ ಬದ್ಧತೆ ಮುಖ್ಯ: ಸಾಣೇಹಳ್ಳಿ ಶ‍್ರೀ – ಪ್ರೇಕ್ಷಕನ ಚಿತ್ತವನ್ನು ಹಿಡಿದಿಟ್ಟ ‘ಬುದ್ಧನ ಬೆಳಕು’

ಸುದ್ದಿ360 ದಾವಣಗೆರೆ (davangere) , ಅ.04: ತನಗೆ ತಾನೇ ಬೆಳಕಾದ ಬುದ್ಧ ಏಷ್ಯಾದ ಬೆಳಕು ಎಂದೇ ಕರೆಸಿಕೊಂಡವನು. ಆದರೆ ಸಿದ್ಧಾರ್ಥ ಬುದ್ಧನಾದ ದೇಶ ಭಾರತದಲ್ಲಿಯೇ ಬುದ್ಧನ ಅಸ್ತಿತ್ವ  ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಶ್ರೀಗಳು ಸತೀಶ್ ಜಾರಕಿಹೊಳಿ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಬುಧವಾರ ಸಂಜೆ ನಗರದ ಎಸ್.ಎಸ್. ಮಲ್ಲಿಕಾರ್ಜುನ ಸಭಾಂಗಣದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ  ಏರ್ಪಡಿಸಲಾಗಿದ್ದ “ಕಲೆಗಳ ಕಲರವ” ಸಮಾರೋಪ ಹಾಗೂ”ಬುದ್ಧನ ಬೆಳಕು” ನಾಟಕ ಪ್ರದರ್ಶನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು. ಕಲೆಯ ಮೂಲಕ ಕ್ರಾಂತಿಯನ್ನು ಮಾಡುವ ನಿಟ್ಟಿನಲ್ಲಿ ಫೌಂಡೇಶನ್‍ ಮಾಡುತ್ತಿರುವ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆಯೇ … Read more

6 ನೇ ಗ್ಯಾರಂಟಿ ಮರೆತ ಸರ್ಕಾರ – ಸಿಪಿಐ ನಿಂದ ಜನಾಗ್ರಹ ಜನಾಂದೋಲನ ಚಳುವಳಿ- ಪೋಸ್ಟರ್ ಬಿಡುಗಡೆ

ಸುದ್ದಿ360 ದಾವಣಗೆರೆ (davangere) ಅ.04: ರೈತರ ಮತ್ತು ಕಾರ್ಮಿಕರ ದುಡಿಯುವ ಜನರ ಮತಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನರಿಗೆ  ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಹಿಂದೆ ಬಿದ್ದಿದೆ. ಕೂಡಲೇ ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸುವಂತೆ  ಸಿಪಿಐ ಹಿರಿಯ ಮುಖಂಡ ಹಾಗೂ  ಸಿಪಿಐ ಜಿಲ್ಲಾ ಖಜಾಂಚಿ ಆನಂದ್ ರಾಜ್  ಒತ್ತಾಯಿಸುವ ಮೂಲಕ ಸರ್ಕಾರಕ್ಕೆ ಎಚ್ಚರಿಸಿದರು. ನಗರದ ಜಯದೇವ ವೃತ್ತದಲ್ಲಿ ಇಂದು ‘ಜನಾಗ್ರಹ ಜನಾಂದೋಲನ ಚಳುವಳಿ’ (anagraha Janandola Movement) ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು. … Read more

ಗಾಂಧಿ ಕನಸು ಅನುಷ್ಠಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿ: ಶಾಸಕ ಕೆ.ಎಸ್. ಬಸವಂತಪ್ಪ

ಸುದ್ದಿ360 ದಾವಣಗೆರೆ, ಅ.2: ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರು ದೇಶಕ್ಕೆ ತಮ್ಮ ಬದುಕನ್ನೆ ಮುಡುಪಾಗಿಟ್ಟವರು. ಸರ್ವಧರ್ಮ ಸಮಾನತೆ ಸಂದೇಶವನ್ನು ದೇಶಕ್ಕೆ ನೀಡಿದ್ದಾರೆ. ಗಾಂಧಿ ಕೇವಲ ಭಾರತಕ್ಕಲ್ಲಾ ವಿಶ್ವ ಕಂಡ ಶಾಂತಿ ಧೂತರು. ಅವರ ಸತ್ಯ, ಶಾಂತಿ, ಅಹಿಂಸಾ ಮಾರ್ಗ ಜಗತ್ತಿಗೆ ಮಾದರಿ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ಹೇಳಿದರು. ಅವರು ಸೋಮವಾರ ಗಾಂಧಿ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ … Read more

ಎ ಹೆಚ್ ಶಿವಮೂರ್ತಿ ಸ್ವಾಮಿ ಅವರ ನಿಧನಕ್ಕೆ ಜಿಲ್ಲಾ ಕಸಾಪ ದ ತೀವ್ರ ಸಂತಾಪ

 ಸುದ್ದಿ360 ದಾವಣಗೆರೆ  (davangere) ಅ 1: ಹಿರಿಯ ಸಂಘಟಕರು, ಅಪಾರ  ಸ್ನೇಹ ಜೀವಿಗಳಾಗಿದ್ದ ಎ ಎಚ್ ಶಿವಮೂರ್ತಿ ಸ್ವಾಮಿ(A H Shivamurthy swamy) ಅವರ ನಿಧನವು  ಅತ್ಯಂತ  ನೋವುಂಟು ಮಾಡಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ ವಾಮದೇವಪ್ಪ ತೀವ್ರ ಸಂತಾಪ (Deep condolence) ಸೂಚಿಸಿದ್ದಾರೆ. ಎ ಹೆಚ್ ಶಿವಮೂರ್ತಿ ಸ್ವಾಮಿ ಅವರು ಒಬ್ಬ ಕನ್ನಡದ ಬಗ್ಗೆ ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದರು. ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಆಜೀವ  … Read more

error: Content is protected !!