ಎಸ್ಸೆಸ್ಸೆಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಮೇಯರ್ ಎಚ್ಚರಿಕೆ

ಸುದ್ದಿ360  ದಾವಣಗೆರೆ ಡಿ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಒಡೆತನದ ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಸಾಕಣೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಎಸ್ಸೆಸ್ಸೆಂ ಒಡೆತನದ ಕಲ್ಲೆಶ್ವರ ರೈಸ್‌ಮಿಲ್ ಆವರಣದಲ್ಲಿ ಅಕ್ರಮವಾಗಿ ಸಾಕಣೆ ಮಾಡಿದ್ದ ಜಿಂಕೆ, ಕೃಷ್ಣಮೃಗ, ನರಿ, ಮುಂಗುಸಿ, ಕಾಡುಹಂದಿ, ಗೌಜುಗ ಸಏರಿದಂತೆ ಸುಮಾರು ೩೦ಕ್ಕೂ ಅಧಿಕ ವನ್ಯಜೀವಿಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರಷ್ಟೇ ಹೊರತಾಗಿ ತಪ್ಪಿತಸ್ಥರನ್ನು ಇದುವರೆಗೂ ಬಂಧಿಸಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. … Read more

ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ಸುದ್ದಿ360 ದಾವಣಗೆರೆ ನ.18:  ಇತ್ತೀಚೆಗೆ ನಡೆದ ವಿವಿಧ ಕಂಪನಿಗಳ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟೆಕ್ ಮಹೇಂದ್ರ ಕಂಪನಿಯ ವತಿಯಿಂದ ಐದು ವಿದ್ಯಾರ್ಥಿಗಳು, ಹೆಕ್ಸಾವೇರ್ ಕಂಪನಿ ವತಿಯಿಂದ ಮೂರು ವಿದ್ಯಾರ್ಥಿಗಳು ಮತ್ತು ಆಪ್ಟಂ ಸಲ್ಯೂಷನ್ ಕಂಪನಿ ವತಿಯಿಂದ ಬಯೋಟೆಕ್ನಾಲಜಿ ವಿಭಾಗದ ಏಳು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇನ್ನೂ ಅನೇಕ ಕಂಪನಿಗಳು 2023ಕ್ಕೆ ಹೊರ ಹೋಗುವ ವಿದ್ಯಾರ್ಥಿಗಳಿಗೆ ಸರದಿಯಲ್ಲಿದ್ದು, ಎಲ್ಲಾ ಅರ್ಹ … Read more

ಎಪಿಸಿ ಕಪ್ ಚದುರಂಗ ಸ್ಪರ್ಧೆ ತನುಶ್ ಜೆ ಗೆ ಪ್ರಥಮ ಸ್ಥಾನ

ಸುದ್ದಿ360 ದಾವಣಗೆರೆ ನ. 13: ನಗರದ ವಿನಾಯಕ ಬಡಾವಣೆ ಯಲ್ಲಿರುವ ಆನಂದ್ ಪಿಯು ಕಾಲೇಜ್ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿತ್ತು  ಆನಂದ್ ಪಿಯು ಕಾಲೇಜಿನ ಅಧ್ಯಕ್ಷರಾದ ಆನಂದ್  ಚದುರಂಗ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಬುದ್ಧಿವಂತಿಕೆ ಶಕ್ತಿ ಬೆಳವಣಿಗೆಗೆ ಚೆಸ್ ಸಹಕಾರಿಯಾಗಲಿದೆ. ಇದು ಬುದ್ಧಿವಂತರ ಆಟ ಅಲ್ಲ ಮಕ್ಕಳನ್ನು ಬುದ್ಧಿವಂತರನ್ನಾಗಿ ಮಾಡುವ ಆಟ ಎಂದರು. ಇದೇ ರೀತಿ ಪ್ರತಿ ವರ್ಷವೂ ಎಪಿಸಿ ಕಪ್ ಚದುರಂಗ ಸ್ಪರ್ಧೆಯನ್ನು  … Read more

ಇಂದು, ಮುಂದು ಎಂದೆಂದೂ ಜನರೇ ನಮ್ಮ ಮಾಲೀಕರು : ಗಡಿಗುಡಾಳ್ ಮಂಜುನಾಥ್

“ಮನೆಯ ಬಾಗಿಲಿಗೆ ನಿಮ್ಮ ಸೇವಕ” ವಿಶೇಷ ಅಭಿಯಾನ ಸುದ್ದಿ360 ದಾವಣಗೆರೆ, ನ.13: ಈ ಹಿಂದೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವ ವಿನೂತನ ಕಾರ್ಯಕ್ರಮವನ್ನು ರೂಪಿಸಿ ವಾರ್ಡ್‍ ನಿವಾಸಿಗಳ ಮನಗೆದ್ದಿದ್ದ ಮಹಾನಗರ ಪಾಲಿಕೆಯ ಎಂಸಿಸಿ ಬಿ ಬ್ಲಾಕ್ ನ ಸದಸ್ಯ ಗಡಿಗುಡಾಳ್ ಮಂಜುನಾಥ್ ಈಗ ಪ್ರತಿ ಭಾನುವಾರ ಒಂದು ಮುಖ್ಯರಸ್ತೆಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಕಷ್ಟ ಕಾರ್ಪಣ್ಯ ವಿಚಾರಿಸಲು ಮುಂದಾಗಿದ್ದಾರೆ. “ಮನೆಯ ಬಾಗಿಲಿಗೆ ನಿಮ್ಮ ಸೇವಕ” ಕಾರ್ಯಕ್ರಮ ಇಂದು ಎಂಸಿಸಿ ಬಿ … Read more

ನ.13ರಂದು ದಾವಣಗೆರೆ ಜಿಲ್ಲಾ ಸಿಪಿಐ ಸರ್ವ ಸದಸ್ಯರ ಸಭೆ

ಸುದ್ದಿ360 ದಾವಣಗೆರೆ ನ.12: ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಸರ್ವ ಸದಸ್ಯರ ಸಭೆಯು ನವೆಂಬರ್ 13ರ ಭಾನುವಾರ ನಡೆಯಲಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ. ದಾವಣಗೆರೆ ಈರುಳ್ಳಿ ಮಾರ್ಕೆಟ್ ರಸ್ತೆಯಲ್ಲಿರುವ ಶೇಖರಪ್ಪ ನಗರದ ಕಾಂ. ಹೆಚ್ ಅಡಿವೆಪ್ಪ ಸಮುದಾಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಸಿಪಿಐ ಸರ್ವ ಸದಸ್ಯರ ಸಭೆಯನ್ನು ಸಿಪಿಐ ರಾಜ್ಯ ಕಾರ್ಯದರ್ಶಿ ಕಾಂ. ಸಾತಿ ಸುಂದರೇಶ್ ಉದ್ಘಾಟಿಸಲಿದ್ದಾರೆ. ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ಉಸ್ತುವಾರಿಗಳಾದ ಕಾಂ. … Read more

ಅಯೊಧ್ಯೆಗೆ ಸೀತೆಯ ದೊಡ್ಡ ನಮಸ್ಕಾರ !?

ಹೆಣ್ಣಿನ ಕ್ರಿಯಾಶೀಲತೆ ಸಹಿಸದ ಗಂಡಿನಿಂದ ದೌರ್ಜನ್ಯ: ಬಂಡಾಯ ಸಾಹಿತಿ ಡಾ. ಕಾಳೇಗೌಡ ಅಭಿಮತ

ನಮ್ಮ ದಾವಣಗೆರೆಯ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಪುನೀತನ ಮೆರುಗು

ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ ಸುದ್ದಿ360 ದಾವಣಗೆರೆ ನ.12: ಏಷ್ಯಾದಲ್ಲಿಯೇ ದೊಡ್ಡ ಗಾಜಿನಮನೆ ಎಂಬ ಖ್ಯಾತಿ ಹೊಂದಿರುವ ಬೆಣ್ಣೆನಗರಿಯ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಕರ ಕಣ್ಮನ ಸೆಳೆಯುತ್ತಿದೆ. ನಗರದ ಹೊರ ವಲಯ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೊಂಡಿದ್ದು,  ಇದೇ ನವೆಂಬರ್ 10 ರಿಂದ 4 ದಿನಗಳ ಕಾಲ ನಡೆಯುತ್ತಿದೆ. ವಿಶೇಷವಾಗಿ ಇಲ್ಲಿ ಅಪ್ಪುವಿನ ತೀಮ್ ನೋಡುಗರನ್ನು ಪುನೀತನನ್ನಾಗಿ ಮಾಡಿದೆ. … Read more

ಅ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿ360 ದಾವಣಗೆರೆ ಅ.27: ಸ್ಪೈರ್‌ ಕ್ಲಿನಿಕ್, ಆಲ್‌ವೇಸ್ ಬೆಸ್ಟ್ ಕೇರ್ ಹಾಸ್ಪಿಟಲ್, ಸಿಟಿ ಸೆಂಟ್ರಲ್ ಆಸ್ಪತ್ರೆ ಇವರ ಸಂಯುಕ್ತಶ್ರಾಯದಲ್ಲಿ ಅ.28ರಂದು ಹದಡಿ ರಸ್ತೆಯಲ್ಲಿರುವ ಆಲ್‌ವೇಸ್ ಬೆಸ್ಟ್ ಕೇರ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಿದ್ದು, ಉಸಿರಾಟದ ತೊಂದರೆ, ಹೃದಯ, ಮೂಳೆ, ಕೀಲು ರೋಗದ ತಪಾಸಣೆ ಮಾಡಲಾಗುವುದು ಹಾಗೂ ಉಚಿತವಾಗಿ ಔಷಧಿ, ಇಸಿಜಿ, ಇಕೋ ಮತ್ತು ಮೂಳೆ ಸಾಂಧ್ರತೆಯ ಪರೀಕ್ಷೆ ಮಾಡಲಾಗುವುದು. ಸಾರ್ವಜನಿಕರು ಹೆಸರು ನೋಂದಾಯಿಸಲು ಸಂಜೀವ ರೆಡ್ಡಿ: 9900906390, … Read more

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರಿನ ರಾಣಿ ಚೆನ್ನಮ್ಮ ಸ್ಮರಣೆ

ಶೌರ್ಯ ಮತ್ತು ಸಾಹಸಕ್ಕೆ ಮತ್ತೊಂದು ಹೆಸರೇ ವೀರಾಗ್ರಣಿ ಕಿತ್ತೂರಿನ ರಾಣಿ ಚೆನ್ನಮ್ಮಜಿ.-ಬಿ ವಾಮದೇವಪ್ಪ, ಅಧ್ಯಕ್ಷರು, ಜಿಲ್ಲಾ ಕಸಾಪ, ದಾವಣಗೆರೆ ಕರ್ನಾಟಕದ ಕನ್ನಡತಿ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಅವರ ವಿರುದ್ಧ ಹೋರಾಟ ಮಾಡಿ ಜಯಗಳಿಸಿದ ಕಿತ್ತೂರಿನ ರಾಣಿ ವೀರಾಗ್ರಣಿ ಎಂದೇ ಪ್ರಸಿದ್ಧರಾದ ಕಿತ್ತೂರಿನ ರಾಣಿ ಚನ್ನಮ್ಮಜಿಯವರ ವಿಜಯೋತ್ಸವದ ಸಂದರ್ಭವನ್ನು ಪ್ರತಿಯೊಬ್ಬರೂ ಸ್ಮರಿಸಲೇಬೇಕು ಎಂದು ಅವರ ಜಯಂತೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರು ಅತ್ಯಂತ ಗೌರವ ಭಾವನೆಯಿಂದ ಚನ್ನಮ್ಮಾಜಿ ಅವರ ಗುಣಗಾನ … Read more

ಪಿ. ರಾಜಕುಮಾರ್ ನಿಧನಕ್ಕೆ‌ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಂತಾಪ

ಸುದ್ದಿ360 ದಾವಣಗೆರೆ ಅ.23 : ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ. ರಾಜಕುಮಾರ್ ಅವರ ನಿಧನಕ್ಕೆ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್‌. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಸೇರಿದಂತೆ ಪಾಲಿಕೆ ಸದಸ್ಯರು ಸಂತಾಪ ಸೂಚಿಸಿದ್ದಾರೆ‌. ಕುರುಬರ ಸಂಘದ ನಿರ್ದೇಶಕರಾಗಿದ್ದ ಪಿ. ರಾಜಕುಮಾರ್ ಅವರು ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ … Read more

error: Content is protected !!