ಬಿಜೆಪಿಯವರಿಗೆ ಅಭಿವೃದ್ಧಿಯ ಇಚ್ಛಾಶಕ್ತಿ ಇಲ್ಲ – ಎಸ್ ಎಸ್ ಮಲ್ಲಿಕಾರ್ಜುನ್ ಆರೋಪ
ಸುದ್ದಿ360, ದಾವಣಗೆರೆ, ಜು.18: ಯಾವುದೇ ಕಾಮಗಾರಿಗಳು ಪರಿಪೂರ್ಣಗೊಳ್ಳಲು ಕ್ರಮಬದ್ಧವಾದ ಯೋಜನೆ ಇರಬೇಕು. ಆದರೆ ಬಿಜೆಪಿ ಜನಪ್ರತಿನಿಗಳಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇಚ್ಛಾಶಕ್ತಿ ಇಲ್ಲ ಎಂದು ನಗರದಲ್ಲಿನ ಕಾಮಗಾರಿಗಳ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್ ಆರೋಪಿಸಿದರು. ನಗರದ ಹೊರವಲಯದ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಜಮೀನಿನಲ್ಲಿ ಸೋಮವಾರ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕುಂದವಾಡ ಕೆರೆ ಏರಿ ಅಭಿವೃದ್ಧಿ ಕುಂಟುತ್ತಾ ಸಾಗಿದ್ದು, ನಗರದೆಲ್ಲೆಡೆ ಕಳಪೆ ಕಾಮಗಾರಿಗಳು … Read more