ಪಠ್ಯದ ಜೊತೆ ಸಾಹಿತ್ಯ, ಸಂಸ್ಕೃತಿ, ಲಲಿತಕಲೆಗಳು ಶಿಕ್ಷಣಕ್ಕೆ ಭದ್ರ ಬುನಾದಿ: ಸಾಲಿಗ್ರಾಮ ಗಣೇಶ್ ಶೆಣೈ ಅಭಿಮತ
ಸುದ್ದಿ360 ದಾವಣಗೆರೆ.ಜು.05: ಶಿಕ್ಷಣ ಕೇವಲ ಅಂಕಪಟ್ಟಿ, ರ್ಯಾಂಕ್ ಮಾನದಂಡವಲ್ಲ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಲಲಿತಕಲೆಗಳ ಎಲ್ಲಾ ಪ್ರಕಾರಗಳು ಪೂರ್ಣ ಪ್ರಮಾಣದಲ್ಲಿ ಭದ್ರವಾದ ಬುನಾದಿ ಇತ್ತೀಚಿನ ದಿನಮಾನಗಳಲ್ಲಿ ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಸಾಹಿತ್ಯ ಕಲಾಪ್ರಕಾರಗಳು ಮರೆಯಾಗುತ್ತಿರುವುದು ವಿಷಾದದ ಸಂಗತಿ. ಮಕ್ಕಳು ವಿದ್ಯಾಭ್ಯಾಸದ ಜತೆಯಲ್ಲಿ ಕವನ ರಚನೆ, ಸಾಹಿತ್ಯದ ಕಡೆ ಹೆಚ್ಚು ಒಲವು ತೋರಿದರೆ ಶಿಕ್ಷಣಕ್ಕೆ ಸಾರ್ಥಕತೆ ಬರುತ್ತದೆ ಮತ್ತು ಮುಂದಿನ ಜೀವನದಲ್ಲಿ ಸಾಧನೆಗಳ ಹಾದಿ ಸುಗಮವಾಗುತ್ತದೆ ಎಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ … Read more