ಸರಕಾರಿ ಶಾಲಾ ಕಟ್ಟಡ ನೆಲಸಮ – ಲಕ್ಷಾಂತರ ರೂ. ಗುಳುಂ
ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಲು ಗ್ರಾಮಸ್ಥರ ಆಗ್ರಹ ಸುದ್ದಿ360 ದಾವಣಗೆರೆ.ಜು.04: ಇಲಾಖೆ ಗಮನಕ್ಕೆ ತಾರದೆ ಸರಕಾರಿ ಶಾಲೆಯ ಹಳೆಕಟ್ಟಡ ನೆಲಸಮಗೊಳಿಸಿ, ಅದರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಹಿಂದಿನ ಮುಖ್ಯ ಶಿಕ್ಷಕ ಹಾಗೂ ಗ್ರಾಪಂ ಸದಸ್ಯರು ಮಾರಿಕೊಂಡಿರುವುದಾಗಿ ತಾಲೂಕಿನ ಲೋಕಿಕೆರೆ ಗ್ರಾಮಸ್ಥರು ಆರೋಪಿಸಿದರು. ಈ ಕುರಿತು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಗ್ರಾಮದ ನಿವಾಸಿ ಪುರಂದರ ಲೋಕಿಕೆರೆ ಮಾತನಾಡಿ, ಗ್ರಾಮದಲ್ಲಿನ ಶ್ರೀ ಮಾರುತಿ ಸರಕಾರಿ ಪ್ರೌಢಶಾಲೆಯ ಹಳೆಯ ಕಟ್ಟಡವನ್ನು ಶಿಕ್ಷಣ ಇಲಾಖೆ ಗಮನಕ್ಕೆ ತಾರದೇ ನೆಲಸಮಗೊಳಿಸಲಾಗಿದೆ. ಮತ್ತು ಅದರಲ್ಲಿದ್ದ … Read more