ಸಚಿವರ ಬರುವಿಕೆಯಲ್ಲಿ ಬಸವಳಿದವರಿಗೆ ಸಂಗೀತದೂಟ ಬಡಿಸಿದ ಅಂಧ ಮಕ್ಕಳು

ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರೆಂದರೆ ಕೇಳಬೇಕೆ..? ಅವರು ಜಿಲ್ಲೆಗೆ ಭೇಟಿ ನೀಡಿದರೆಂದರೆ ಬಂದಾಗಿನಿಂದ ಹೊರಡುವವರೆಗೂ ಸಾಕಷ್ಟು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅನಿವಾರ್ಯತೆ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ (ಭೈರತಿ)ಯವರ ಜೂ.28ರ ಜಿಲ್ಲಾ ಪ್ರವಾಸದಲ್ಲಿ ಹೀಗೆಯೇ ಸಾಕಷ್ಟು ಕಾರ್ಯಕ್ರಮಗಳು ಸೇರಿದ್ದವು. ಇದೇ ವೇಳೆ ಬೆಜೆಪಿ ಪಕ್ಷದ ಹಿರಿಯ ಮುಖಂಡ ಹಾಗೂ ಯಶವಂತರಾವ್‍ ಜಾಧವ್‍ ರವರ ಹುಟ್ಟುಹಬ್ಬದ ನಿಮಿತ್ತ ನಗರದದ ದೇವರಾಜು ಅರಸು ಬಡಾವಣೆಯ ಅಂಧ ಮಕ್ಕಳ ಶಾಲೆಯಲ್ಲಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲೂ ಸಚಿವರ ಪಾಲ್ಗೊಳ್ಳುವಿಕೆ … Read more

ದಾವಣಗೆರೆಗೆ ಚಿನ್ನದ ಕಿರೀಟ ತೊಡಿಸಿದ ಗಿರೀಶ್

ಸುದ್ದಿ360 ದಾವಣಗೆರೆ, ಜೂನ್ 28: ದಾವಣಗೆರೆ ಸ್ಪೋರ್ಟ್ಸ್ ಹಾಸ್ಟೆಲ್ ನ ಬಿ.ಎ. ಪದವಿಯ  ಮೂರನೇ ವರುಷದ ವಿಧ್ಯಾರ್ಥಿ ಗಿರಿಶ್ ಬಿ ಕುಮಾರ ಪಾಲ್ಯಂ ತಮಿಳುನಾಡು ಸೌತ್ ಇಂಡಿಯಾ ಕುಸ್ತಿ ಚಾಂಪಿಯನ್ ಶಿಪ್ 2022 ರ ಕುಸ್ತಿ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಹರಿಹರ ತಾಲ್ಲೂಕು ಗುತ್ತೂರು ಹಳ್ಳಿಯ ನೀಲಮ್ಮ ಮತ್ತು ಬಸಪ್ಪ ಇವರ ಪುತ್ರ ಗಿರೀಶ್ ಬಿ. ದಾವಣಗೆರೆ ಸ್ಪೋರ್ಟ್ಸ್ ಹಾಸ್ಟೆಲ್ ನಲ್ಲಿ ಇದ್ದುಕೊಂಡು ದೇವರಾಜ್ ಅರಸ್ ಕಾಲೇಜಿನಲ್ಲಿ ಬಿ.ಎ. ಪದವಿಯ ಮೂರನೇ ವರುಷದಲ್ಲಿ … Read more

ಸ್ಕೌಟ್ಸ್ ಗೈಡ್ಸ್ ಶಿಬಿರಕ್ಕೆ ದಾವಣಗೆರೆ ವಿದ್ಯಾರ್ಥಿಗಳು

ಸುದ್ದಿ360 ಬೆಳಗಾವಿ, ಜೂನ್ 28: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ದಾವಣಗೆರೆ. ಜು.01 ರಿಂದ 05 ರವರೆಗೆ ನಡೆಯುವ ನ್ಯಾಷನಲ್ ರೋವರ್ಸ್ ಮತ್ತು ರೇಂಜರ್ಸ್ ಕಾರ್ನಿವಲ್ ಟು ಕಮರೆಟ್ ಅಜಾದಿ ಕಾ ಅಮೃತ ಮಹೋತ್ಸವ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುವ ಶಿಬಿರದಲ್ಲಿ ನಮ್ಮ ದಾವಣಗೆರೆ ಜಿಲ್ಲೆಯ ರೋವರ್ಸ್ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ನವೀನ್ ಉ ಚಾಣಕ್ಯ, ಮುಸ್ತಫ ,ಗುರುಬಸವರಾಜ್, ರೇಂಜರ್ಸ್ ವಿದ್ಯಾರ್ಥಿಗಳು ರೋಹಿಣಿ, ತನು, ಕಾವ್ಯ ದಾವಣಗೆರೆ ಇವರು ಶಿಬಿರದಲ್ಲಿ ಭಾಗವಹಿಸುತ್ತಿದ್ದು, ಈ ವಿದ್ಯಾರ್ಥಿಗಳಿಗೆ … Read more

ಡಿಸಿಸಿ ಬ್ಯಾಂಕ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ (ಜೂ.28)

ಸುದ್ದಿ 360 ದಾವಣಗೆರೆ, ಜೂ. 27: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಕೇಂದ್ರ ಕಚೇರಿಯ ನೂತನ ಕಟ್ಟಡ ಶುಂಕುಸ್ಥಾಪನೆ ಕಾರ್ಯಕ್ರಮ ಜೂ. 28ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಪಿ.ಬಿ. ರಸ್ತೆಯ ತ್ರಿಶೂಲ್ ಕಲಾ ಭವನದಲ್ಲಿ ನೆರವೇರಲಿದೆ. ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅದ್ಯಕ್ಷ ಜೆ.ಎಸ್. ವೇಣುಗೋಪಾಲ ರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಂಸದ ಡಾ.ಜಿ.ಎಂ. … Read more

ಯಶವಂತರಾವ್ ಜಾಧವ್ ಜನ್ಮದಿನಾಚರಣೆ (ಜೂ.29)

ಸುದ್ದಿ360 ದಾವಣಗೆರೆ, ಜೂ.27: ಭಾರತೀಯ ಜನತಾ ಪಕ್ಷದ ಮುಖಂಡ ಹಾಗೂ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಅವರ ಜನ್ಮದಿನವನ್ನು ಜೂ.29ರಂದು ಯಶವಂತ ರಾವ್ ಜಾಧವ್ ಸ್ನೇಹಬಳದಿಂದ ಆಯೋಜಿಸಲಾಗಿದೆ ಎಂದು ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 62ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವ ಯಶವಂತರಾವ್ ಜಾಧವ್ ಅವರು ಕಳೆದ 35 ವರ್ಷಗಳಿಂದ ಬಿಜೆಪಿಯಲ್ಲಿ ನಿಷ್ಠಾವಂತ ಹಾಗೂ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಇವರ ಸಮಾಜಮುಖಿ ಕಾರ್ಯಗಳು ಕಾರ್ಯಕರ್ತರಿಗೆ ಪ್ರೇರಣೆ ನೀಡುವಂತವಾಗಿವೆ … Read more

ದೈವಜ್ಞ ಕೋ ಆಪರೇಟಿವ್‍ ಸೊಸೈಟಿ ರಜತ ಮಹೋತ್ಸವ ಕಟ್ಟಡ ಉದ್ಘಾಟನೆ (ಜೂ.26)

ಸುದ್ದಿ360, ದಾವಣಗೆರೆ, ಜೂ.25:  ದೈವಜ್ಞ ಬ್ರಾಹ್ಮಣ ಸಮಾಜ ಸಂಘದ ದೈವಜ್ಞ ಕ್ರೆಡಿಟ್‍ ಕೋ-ಆಪರೇಟಿವ್‍ ಸೊಸೈಟಿಯು ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ರಜತ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ದೈವಜ್ಞ ಕೈಪಿಡಿ ಬಿಡುಗಡೆ ಕಾರ್ಯಕ್ರಮವನ್ನು ಜೂ.26ರಂದು ಹಮ್ಮಿಕೊಂಡಿರುವುದಾಗಿ ಸೊಸೈಟಿಯ ಅಧ್ಯಕ್ಷ ಪ್ರಶಾಂತ್‍ ವಿ ವರ್ಣೇಕರ್ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ9 ಗಂಟೆಗೆ ನಗರದ ರಿಂಗ್‍ ರಸ್ತೆಯಲ್ಲಿರುವ ಶಾರದಾಂಬಾ ದೇವಸ್ಥಾನಕ್ಕೆ ಶ‍್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮಿಗಳು ಆಗಮಿಸಲಿದ್ದು, 10.30ರ ಸಮಯಕ್ಕೆ ದೇವಸ್ಥಾನದಿಂದ … Read more

ಜೂ.27 ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಚುನಾವಣೆ

ಸುದ್ದಿ360, ದಾವಣಗೆರೆ, ಜೂ.25: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ 2022-27ನೇ ಸಾಲಿನ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಘಟಕದ ಚುನಾವಣ ಪ್ರಕ್ರಿಯೆ ಇದೇ ಜೂನ್‍ 27ರಿಂದ ಪ್ರಾರಂಭವಾಗಿ ಜುಲೈ 24ರವರೆಗೆ ಮೂರ ಹಂತಗಳಲ್ಲಿ ನಡೆಯಲಿರುವುದಾಗಿ ಜಿಲ್ಲಾಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದು ಮತ್ತು ಸಹ ಶಿಕ್ಷಕರಲ್ಲಿ ಸ್ನೇಹ ಸೌಹಾರ್ಧತೆ, … Read more

ದಾವಣಗೆರೆಯಲ್ಲಿ ವಿಜೃಂಭಣೆಯ ಗಂಗಾಜಯಂತಿ

ಸುದ್ದಿ 360 ಬೆಂಗಳೂರು, ಜೂ. 24: ನಗರದ ಹಳೇ ಪೇಟೆ ಗಂಗಾ ಮತಸ್ಥರು ಮತ್ತು ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಗಂಗಾಜಯಂತಿ ಕಾರ್ಯಕ್ರಮ ಇಂದು ವಿಜೃಂಭಣೆಯಿಂದ ನೆರವೇರಿತು. ಗಂಗಾ ಜಯಂತೋತ್ಸವದಲ್ಲಿ ನೂರಾಒಂದು ಪೂರ್ಣ ಕುಂಭ ಹೊತ್ತ ಮಹಿಳೆಯರು ಜಾನಪದ ಕಲಾ ತಂಡಗಳಾದ ನಾದಸ್ವರ, ವೀರಗಾಸೆ, ಡೊಳ್ಳಿನ ತಂಡಗಳ ನೃತ್ಯ ಪ್ರದರ್ಶನದೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಯಶವಂತರಾವ್, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜನಳ್ಳಿ ಶಿವಕುಮಾರ್, ದಾವಣಗೆರೆ ಮೇಯರ್ ಜಯಮ್ಮ ಗೋಪಿನಾಯ್ಕ ಉಪ … Read more

ಇ-ಬೈಕ್ – ಶೋರೂಮ್  ಉದ್ಘಾಟನೆ (ಜೂ.24) – ವಾಹನ ಬುಕಿಂಗ್‍ ಆರಂಭ

ಸೇಲ್ಸ್‌, ಸರ್ವಿಸ್, ಸ್ಪೇರ್ಸ್‌ ಮತ್ತು ಸೇಫ್ಟಿ (4 ಎಸ್‍) ಮಳಿಗೆ ಸುದ್ದಿ360 ದಾವಣಗೆರೆ, ಜೂ.23: ಆ್ಯಂಪೈರ್ ಎಲೆಕ್ಟ್ರಿಕ್‍ ದ್ವಿಚಕ್ರ ವಾಹನಗಳ ಅನುಶರಣ್ ಆ್ಯಂಪೈರ್ ಶೋರೂಮ್ ಜೂ.24ರಂದು ನಗರದ ಪಿಬಿ ರಸ್ತೆಯ ಪೂಜಾ ಹೋಟೆಲ್ ಸಮೀಪ ಉದ್ಘಾಟನೆಗೊಳ್ಳಲಿದೆ ಎಂದು ಬ್ರಾಂಚ್ ಮುಖ್ಯಸ್ಥ ಅಣ್ಣಾರಾವ್ ಕುಲಕರ್ಣಿ ಮಾಹಿತಿ ನೀಡಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.24ರಂದು ಸಂಜೆ ೫ ಗಂಟೆಗೆ ಆ್ಯಂಪೈರ್ ಸಂಸ್ಥೆಯ ಸೇಲ್ಸ್ ಹೆಡ್ ಎಸ್. ಪ್ರಣೇಶ್ ನೂತನ ಶೋರೂಮ್ ಉದ್ಘಾಟಿಸುವರು. ರಾಜ್ಯದ ಸೇಲ್ಸ್ ಹೆಡ್ ಎ.ಎನ್. ಪ್ರೀತಮ್ … Read more

ದಾವಣಗೆರೆಯಲ್ಲಿ ಜೂ.24ರಿಂದ 3 ದಿನಗಳ ನೀಲಕಂಠ ಆಭರಣ ಮೇಳ

ಸುದ್ದಿ360 ದಾವಣಗೆರೆ, ಜೂ.23: ನಗರದ ಶಾಮನೂರು ರಸ್ತೆಯ ಹೋಟೆಲ್ ಸದರ್ನ್ ಸ್ಟಾರ್‌ನಲ್ಲಿ ಜೂ.24ರಿಂದ ಮೂರು ದಿನಗಳ ಕಾಲ ನೀಲಕಂಠ ಜ್ಯುವೆಲ್ಲರ್ಸ್‌ ಸುವರ್ಣ ಸಮೃದ್ಧಿ  ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ನೀಲಕಂಠ ಜ್ಯುವೆಲ್ಲರ್ಸ್‌ ಮ್ಯಾನೇಜರ್ ರಮೇಶ್ ಬಾಬು ಈ ಕುರಿತು ಮಾಹಿತಿ ನೀಡಿದರು. ಜೂ.24ರಂದು ಬೆಳಗ್ಗೆ 11 ಗಂಟೆಗೆ ಉದ್ಯಮಿ ಎಸ್.ಎಸ್. ಗಣೇಶ್ ಹಾಗೂ ರೇಖಾ ಗಣೇಶ್ ಮೇಳಕ್ಕೆ ಚಾಲನೆ ನೀಡುವರು. ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ನೀಲಕಂಠ ಜ್ಯುವೆಲ್ಲರ್ಸ್‌ ಸಿಇಒ … Read more

error: Content is protected !!