ಮಹಾತ್ಮರ ಮಾರ್ಗದಲ್ಲಿ ನಡೆದರೆ ಅದುವೇ ಗುರುವಂದನೆ: ಶಿವಲಿಂಗ ಶಿವಾಚಾರ್ಯ ಶ್ರೀ
ಸುದ್ದಿ360 ದಾವಣಗೆರೆ, ಜೂ.19: ಗುರುವಿನ ಅನುಪಸ್ಥಿತಿಯಲ್ಲಿ ಅವರ ಮೌಲ್ಯಗಳು, ಉಪದೇಶಗಳು ಅನುಷ್ಠಾನವಾಗುತ್ತಿದ್ದರೆ ಅವರು ಶ್ರೇಷ್ಠ ಗುರು ಎನಿಸಿಕೊಳ್ಳುತ್ತಾರೆ. ಸಿದ್ಧಗಂಗಾ ಶ್ರೀಗಳು ಅಂತಹ ಶ್ರೇಷ್ಠರಲ್ಲಿ ಒಬ್ಬರಾಗಿದ್ದಾರೆ ಎಂದು ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಎವಿಕೆ ರಸ್ತೆಯ ಜಿಲ್ಲಾ ಗುರುಭವನದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚುಟುಕು ಸಾಹಿತ್ಯ ಪರಿಷತ್, ವಚನ ಸಾಹಿತ್ಯ ಪರಿಷತ್, ರಾಜ್ಯ ಸಮಾನ ಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡಾ ಸೇವಾ ಒಕ್ಕೂಟ, ತೆಲಿಗಿ ಸ್ಫೂರ್ತಿ ಪ್ರಕಾಶನ, ಯೋಗಾನಂದ ಯೋಗಕೇಂದ್ರ, ಬಜ್ಜಿ … Read more