ಆಮ್ ಆದ್ಮಿಯಿಂದ ‘ಎಲ್ಲಾ ಸೇರೋಣ; ಬನ್ನಿ ಮಾತಾಡೋಣ’
ಸುದ್ದಿ360 ದಾವಣಗೆರೆ ಸೆ.12: ಸಾರ್ವಜನಿಕರ ಸಮಸ್ಯೆ ಅರಿಯಲು ಆಮ್ ಆದ್ಮಿ ಪಕ್ಷದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ `ಎಲ್ಲಾ ಸೇರೋಣ; ಬನ್ನಿ ಮಾತಾಡೋಣ’ ಎಂಬ ಸಂವಾದ ಕಾರ್ಯಕ್ರಮ ಆಯೋಜಿಸಲಾಗುತ್ತಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ನಗರದಲ್ಲಿ ಇಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಂಘಟನೆ ಮಾಡಿ, ಶಕ್ತಿ ಹೆಚ್ಚಿಸುವ ಉದ್ದೇಶದೊಂದಿಗೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ. ಪ್ರತಿ ಜಿಲ್ಲೆಯಲ್ಲಿ 15-20 ಗ್ರಮಗಳನ್ನು ಒಳಗೊಂಡಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು ಎರಡು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈಗಾಗಲೆ … Read more