ಕರ್ನಾಟಕ ರಾಜ್ಯ  ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ಮಲ್ಲಿಕಾರ್ಜುನ್ ಕಬ್ಬೂರು, ಕಾರ್ಯಾಧ್ಯಕ್ಷರಾಗಿ ರಾಜು ನದಾಫ್ ಅವಿರೋಧ ಅಯ್ಕೆ

mallikarjun-kabbur-as-state-president-raju-nadaf-as-working-president

ಸುದ್ದಿ360 ಬೆಂಗಳೂರು: ಕರ್ನಾಟಕ ರಾಜ್ಯ   ಹಿಂದುಳಿದ ವರ್ಗದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾಗಿ ದಾವಣಗೆರೆಯ ಮಲ್ಲಿಕಾರ್ಜುನ್ ಕಬ್ಬೂರು ಹಾಗೂ ಕಾರ್ಯಾಧ್ಯಕ್ಷರಾಗಿ ಬೆಳಗಾವಿಯ ರಾಜು ನದಾಫ್ ಅವಿರೋಧ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ವರ್ತಾ ಇಲಾಖೆಯ ಸಭಾಂಗಣದಲ್ಲಿ ಇಂದು (ಬುಧವಾರ) ನಡೆದ ಹಿಂದುಳಿದ ವರ್ಗಗಳ ಜಿಲ್ಲಾ ಮತ್ತು ಪ್ರಾದೇಶಿಕ  ಪತ್ರಿಕೆ ಸಂಪಾದಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ರಾಮನಗರದ ಮತ್ತಿಕೆರೆ ಜಯರಾಮ್  ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಡ್ಯದ ಶಿವಪ್ರಕಾಶ್ ಎಂ.ಎಸ್. ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ್ ಕಬ್ಬೂರು ಮಾತನಾಡಿ, ಅಧ್ಯಕ್ಷ ಹುದ್ದೆ … Read more

ಕಳವು ಪ್ರಕರಣ: 24 ಗಂಟೆಯೊಳಗೆ ಆರೋಪಿತರ ಬಂಧನ – 86,030 ರೂ ನಗದು ಜಫ್ತಿ

theft-case-arrest-accused-within-day-davangere

ಸುದ್ದಿ360 ದಾವಣಗೆರೆ: ಕಳೆದ ರಾತ್ರಿ (11-07-2023) 12-45 ಗಂಟೆ ಸುಮಾರಿಗೆ ನಗರದ ಮಂಡಕ್ಕಿ ಭಟ್ಟಿ 01 ನೇ ಕ್ರಾಸ್ ಬಾಲಾಜಿ ಟಾಕೀಸ್ ಹತ್ತಿರದ ಅನ್ವರ್ ಸಾಬ್ ರವರ ಅವಲಕ್ಕಿ ಮಿಲ್‌ನ ಬೀಗವನ್ನು ಹೊಡೆದು ಮೀಲ್‌ನಲ್ಲಿದ್ದ 86,030/- ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ  ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 24 ಗಂಟೆಯೊಳಗೆ ಪೊಲೀಸರು ಕಳುವಾದ ನಗದು ಸಮೇತ ಆರೋಪಿತರನ್ನು ಬಂಧಿಸಿದ್ದಾರೆ. ಪ್ರಕರಣದ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್.ಬಿ . ಬಸರಗಿ … Read more

ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ

BJP protests against the state government - suddi360

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ … Read more

ಎಸ್ ಎಸ್. ಮಲ್ಲಿಕಾರ್ಜುನ್ ರವರಿಗೆ,  ಜಿಲ್ಲಾ ಕ ಸಾ ಪ  ವತಿಯಿಂದ ಹೃದಯಸ್ಪರ್ಶಿ ಸನ್ಮಾನ

honour-davangere-kasapa-ssm

ಸುದ್ದಿ360 ದಾವಣಗೆರೆ: ಕರ್ನಾಟಕ ರಾಜ್ಯದ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು  ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಎಸ್. ಎಸ್. ಮಲ್ಲಿಕಾರ್ಜುನ್ ರವರನ್ನು ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರ ನೇತೃತ್ವದಲ್ಲಿ ಅವರ ನಿವಾಸಕ್ಕೆ ತೆರಳಿ  ಮಾನ್ಯ ಸಚಿವರನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಹಾಗೂ ಎಲ್ಲಾ ಕನ್ನಡದ ಮನಸುಗಳ ಪರವಾಗಿ ಅಭಿನಂದಿಸಿ ಹೃದಯಸ್ಪರ್ಶಿ ಸನ್ಮಾನವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಕ ಸಾ ಪ … Read more

ದಾವಣಗೆರೆ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಪೊಲೀಸ್‍ ದಾಳಿ

prostitution-davangere-police-raided-place

ಸುದ್ದಿ360, ದಾವಣಗೆರೆ: ಹಣದ ಆಮಿಷ ಒಡ್ಡಿ ಹೆಣ್ಣುಮಕ್ಕಳನ್ನು ಕರೆಯಿಸಿಕೊಂಡು ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಪಿಜೆ ಬಡಾವಣೆಯ 3ನೇ ಮೇನ್‍ ನಲ್ಲಿರುವ 2ನೇ ಮಹಡಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಜು.10ರ ಸೋಮವಾರ ಸಂಜೆ ಹೆಚ್ಚುವರಿ ಪೊಲೀಸ್‍ ಅಧೀಕ್ಷಕರ ಹಾಗೂ ಉಪವಿಭಾಗ ಪೊಲೀಸ್‍ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪಿಐ ರವರು ಮಹಿಳಾ ಪೊಲೀಸ್‍ ಠಾಣೆಯ ಪಿ.ಎಸ್.ಐ ಮತ್ತು ಬಡಾವಣೆ ಪಿಎಸ್ಐ ಹಾಗೂ ಸಿಬ್ಬಂದಿಯವರನ್ನೊಳಗೊಂಡ ತಂಡ ಸ್ಥಳದ ಮೇಲೆ … Read more

ಮನೆ ಕಳ್ಳತನ: 6 ಜನ ಆರೋಪಿತರ ಬಂಧನ – 25,75,200/-ರೂ ಮೌಲ್ಯದ  ಮಾಲು ವಶ

burglary-accused-arrested-davangere-news

ಸುದ್ದಿ360 ದಾವಣಗೆರೆ: ಮನೆಯವರು ಊರಿನಲ್ಲಿಲ್ಲದ ವೇಳೆ ಮನೆಯ ಬಾಗಿಲನ್ನು ಒಡೆದು ಕಳ್ಳತಾನ ಮಾಡಿದ್ದ ಆರು ಜನ ಆರೋಪಿತರನ್ನು ಪೊಲೀಸರು ಬಂಧಿಸಿ, ಒಟ್ಟು 25,75,200/-ರೂ ಮೌಲ್ಯದ  ಮಾಲನ್ನು ವಶಪಡಿಸಿಕೊಂಡಿದ್ದಾರೆ. ನಗರದ ಶಾಮನೂರು ಡಾಲರ್ಸ್‍ ಕಾಲೋನಿಯ ತಿಪ್ಪೇಸ್ವಾಮಿಯವರ ಮನೆಯಲ್ಲಿ ಕಳೆದ ತಿಂಗಳು ಜೂ. 3ರಂದು ಮನೆಯವರು ಬೇಂಗಳೂರಿಗೆ ಹೋಗಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನವಾಗಿದೆ. ತಿಪ್ಪೇಸ್ವಾಮಿಯವರು ಮಾರನೆಯ ದಿನ ಬಂದು ನೋಡಿದಾಗ ಬಾಗಿಲನ್ನು ಒಡೆದು ಕಳ್ಳತನವಾಗಿರುವುದನ್ನು ಗಮನಿಸಿ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಕಳುವಾದ ಮಾಲು … Read more

ಸಿದ್ಧರಾಮಯ್ಯರ ನೂತನ ಸರ್ಕಾರದ ಬಜೆಟ್ ಭಾಷಣ ಹೇಗಿತ್ತು. . .

ಸುದ್ದಿ360 ಬೆಂಗಳೂರು: ಕರ್ನಾಟಕದ  ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ನವರು ತಮ್ಮ  ನೂತನ ಸರ್ಕಾರದ ಬಜೆಟ್ ಭಾಷಣದಲ್ಲಿ ಹಲವು ಮಹಾನ್ ವ್ಯಕ್ತಿಗಳ ನುಡಿ, ಬರಹಗಳನ್ನು ಪ್ರಸ್ತಾಪಿಸುತ್ತಾ ತಮ್ಮ ಸರ್ಕಾರದ ನಡೆಯನ್ನು ಬಣ್ಣಿಸುತ್ತಾ ಹಾಗೂ ವಿರೋಧಪಕ್ಷಗಳ ನಡೆಯನ್ನು ಕುಟುಕುತ್ತಾ ಸಾಗಿದ ಭಾಷಣದ ವಿವರ  ಇಂತಿದೆ. ಸನ್ಮಾನ್ಯ ಸಭಾಧ್ಯಕ್ಷರೇ, 1.       ನಾನು 2023-24ನೇ ಸಾಲಿನ ಆಯವ್ಯಯವನ್ನು ಈ ಸದನದ ಮುಂದೆ ಮಂಡಿಸುತ್ತಿದ್ದೇನೆ. 2.       ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು … Read more

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು … Read more

ಜಿಎಂಐಟಿ ಉದ್ಯೋಗಾಧಿಕಾರಿ ತೇಜಸ್ವಿ ಕಟ್ಟಿಮನಿ ಅವರಿಗೆ ಫೂಯಲ್ ಸಂಸ್ಥೆಯಿಂದ ಮೆಚ್ಚುಗೆಯ ಪ್ರಮಾಣ ಪತ್ರ

gmit-tejaswi kattimani

ಸುದ್ದಿ360 ದಾವಣಗೆರೆ: ಇತ್ತೀಚಿಗೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಫ್ಯೂಚರ್ ಸ್ಕಿಲ್ಸ್ ಸಮ್ಮಿತ್ ಅಂಡ್ ಲೀಡರ್ಶಿಪ್ ಅವಾರ್ಡ್ ಕಾರ್ಯಕ್ರಮದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ನಾಯಕತ್ವ ಪ್ರಶಸ್ತಿ ಮತ್ತು ಮೆಚ್ಚುಗೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದೆ. ಪುಣೆ ಮೂಲದ ಲಾಭ ರಹಿತ ಸಂಸ್ಥೆಯಾದ ಫ್ರೆಂಡ್ಸ್ ಯೂನಿಯನ್ ಫಾರ್ ಎನರ್ಜೈಸಿಂಗ್ ಲೈಫ್ (ಫೂಯಲ್) ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಜಿಎಂಐಟಿ ಕಾಲೇಜಿನಲ್ಲಿ ಕಳೆದ ಐದು ವರ್ಷಗಳಿಂದ ಫೂಯಲ್ … Read more

ದಾವಣಗೆರೆ: ಮತ್ತೊಮ್ಮೆ ಜಿಎಂ ಸಿದ್ದೇಶ್ವರ್ ‘ನಮ್ಮಭಿಮಾನ’ದಲ್ಲಿ ಪ್ರತಿಧ್ವನಿಸಿದ ಆಶಯ

suddi360

ಸುದ್ದಿ360 ದಾವಣಗೆರೆ: ಇದ್ದದ್ದನ್ನು ಇರುವ ಹಾಗೆಯೇ ಹೇಳುವ ಸರಳ ಮತ್ತು ಸಜ್ಜನ ವ್ಯಕ್ತಿತ್ವದ ರಾಜಕರಣಿ ಸಂಸದ ಜಿಎಂ. ಸಿದ್ದೇಶ್ವರ್ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಡಾ.ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗದಿಂದ ನಗರದ ಪಿಬಿ ರಸ್ತೆಯ ಅರುಣ ಟಾಕೀಸ್ ಎದರುಗಡೆ ಇರುವ ಹೊಳೆ ಹೊನ್ನೂರು ತೋಟದ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸಂಸದ ಡಾ.ಜಿ. ಎಂ. ಸಿದ್ದೇಶ್ವರ ಅವರ 71ನೇ ಜನ್ಮ ದಿನಾಚರಣೆಯ `ನಮ್ಮಭಿಮಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ನಾಲ್ಕು … Read more

error: Content is protected !!