dc - suddi360 https://suddi360.com Latest News and Current Affairs Sat, 18 Mar 2023 08:16:19 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png dc - suddi360 https://suddi360.com 32 32 ದಾವಣಗೆರೆ: ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿಗೆ ಅಲ್ಪ ವಿರಾಮ – ಕಪ್ಪುಪಟ್ಟಿಯೊಂದಿಗೆ  ಮರಳಿದ  ನೌಕರರು https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%b8%e0%b3%8d%e0%b2%aa%e0%b2%a4%e0%b3%8d%e0%b2%b0%e0%b3%86/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%b8%e0%b3%8d%e0%b2%aa%e0%b2%a4%e0%b3%8d%e0%b2%b0%e0%b3%86/#respond Sat, 18 Mar 2023 08:16:16 +0000 https://suddi360.com/?p=3136 ಮಾರ್ಚ್ 26ರೊಳಗೆ ಬೇಡಿಕೆ ಈಡೇರುವ ಆಶ್ವಾಸನೆ ಸುದ್ದಿ360 ದಾವಣಗೆರೆ, ಮಾ.18: ಹಲವು ಬೇಡಿಕೆಗಳ ಈಡೇರಿಸುವಂತೆ ಸತತ ನಾಲ್ಕು ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಪ್ರತಿಭಟನಾ ಧರಣಿಯಲ್ಲಿ ನಿರತರಾಗಿದ್ದ ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಕಪ್ಪುಪಟ್ಟಿ ಧರಿಸಿ ಇಂದು ಸೇವೆಗೆ ಹಾಜರಾಗಿದ್ದಾರೆ. ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಮತ್ತು ಅಧೀಕ್ಷಕರು ನಮ್ಮ ಬೇಡಿಕೆಗೆ ಸ್ಪಂದಿಸಿ, ತಮ್ಮ ಬೇಡಿಕೆಗಳನ್ನು ಇದೇ ಮಾರ್ಚ್ 26 ರೊಳಗಾಗಿ ಈಡೇರಿಸುವ  ಆಶ್ವಾಸನೆ ನೀಡಿದ್ದರಿಂದ ನೌಕರರು ಸೇವೆಗೆ ಹಿಂದಿರುಗಲು ಒಪ್ಪಿದ್ದು, ಕೈಗೆ ಕಪ್ಪುಪಟ್ಟಿ ಧರಿಸಿ ಧರಣಿಯನ್ನು ಜೀವಂತವಾಗಿಡಲಾಗಿದೆ […]

The post ದಾವಣಗೆರೆ: ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿಗೆ ಅಲ್ಪ ವಿರಾಮ – ಕಪ್ಪುಪಟ್ಟಿಯೊಂದಿಗೆ  ಮರಳಿದ  ನೌಕರರು first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%b8%e0%b3%8d%e0%b2%aa%e0%b2%a4%e0%b3%8d%e0%b2%b0%e0%b3%86/feed/ 0
2023ರ ಜ.1ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ https://suddi360.com/2023%e0%b2%b0-%e0%b2%9c-1%e0%b2%95%e0%b3%8d%e0%b2%95%e0%b3%86-18-%e0%b2%b5%e0%b2%b0%e0%b3%8d%e0%b2%b7-%e0%b2%a4%e0%b3%81%e0%b2%82%e0%b2%ac%e0%b3%81%e0%b2%b5%e0%b2%b5%e0%b2%b0%e0%b3%81-%e0%b2%ae/ https://suddi360.com/2023%e0%b2%b0-%e0%b2%9c-1%e0%b2%95%e0%b3%8d%e0%b2%95%e0%b3%86-18-%e0%b2%b5%e0%b2%b0%e0%b3%8d%e0%b2%b7-%e0%b2%a4%e0%b3%81%e0%b2%82%e0%b2%ac%e0%b3%81%e0%b2%b5%e0%b2%b5%e0%b2%b0%e0%b3%81-%e0%b2%ae/#respond Thu, 05 Jan 2023 14:01:37 +0000 https://suddi360.com/?p=2671 ಸುದ್ದಿ360 ದಾವಣಗೆರೆ ಜ.5: ಚುನಾವಣಾ ಆಯೋಗದ ಆದೇಶದಂತೆ ಜಿಲ್ಲೆಯಲ್ಲಿ ಹೊಸ ಮತದಾರರ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಿದ್ದು, 2023ರ ಜ.1ಕ್ಕೆ 18 ವರ್ಷ ತುಂಬಿದ ಯುವಕ, ಯುವತಿಯರು ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಜಿಲ್ಲೆಯ ಎಲ್ಲ ಏಳು ವಿಧಾನಸಭೆ ಕ್ಷೇತ್ರಗಳ ಮತದಾರರ ಪರಿಷ್ಕೃತ ಅಂತಿಮ ಪಟ್ಟಿ ಸಿದ್ಧವಾಗಿದೆ. ಆದರೆ, ಈಗಲೂ ಹೊಸ ಮತದಾರರ ಹೆಸರು ಸೇರಿಸಲು ಅವಕಾಶ ಇರುವುದಾಗಿ […]

The post 2023ರ ಜ.1ಕ್ಕೆ 18 ವರ್ಷ ತುಂಬುವವರು ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ first appeared on suddi360.

]]>
https://suddi360.com/2023%e0%b2%b0-%e0%b2%9c-1%e0%b2%95%e0%b3%8d%e0%b2%95%e0%b3%86-18-%e0%b2%b5%e0%b2%b0%e0%b3%8d%e0%b2%b7-%e0%b2%a4%e0%b3%81%e0%b2%82%e0%b2%ac%e0%b3%81%e0%b2%b5%e0%b2%b5%e0%b2%b0%e0%b3%81-%e0%b2%ae/feed/ 0
ನೂತನ ಜಿಲ್ಲಾಧಿಕಾರಿಗೆ ಲಿಂಗಾಯತ ಮಹಾಸಭಾದಿಂದ ಸ್ವಾಗತ https://suddi360.com/%e0%b2%a8%e0%b3%82%e0%b2%a4%e0%b2%a8-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97%e0%b3%86-%e0%b2%b2%e0%b2%bf%e0%b2%82%e0%b2%97/ https://suddi360.com/%e0%b2%a8%e0%b3%82%e0%b2%a4%e0%b2%a8-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97%e0%b3%86-%e0%b2%b2%e0%b2%bf%e0%b2%82%e0%b2%97/#respond Fri, 15 Jul 2022 16:07:30 +0000 https://suddi360.com/?p=1260 ಸುದ್ದಿ360, ದಾವಣಗೆರೆ, ಜು.15:  ದಾವಣಗೆರೆ ಜಿಲ್ಲಾ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ವತಿಯಿಂದ ದಾವಣಗೆರೆ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಿವಾನಂದ್ ಕಪಾಶಿ ಅವರಿಗೆ ಸ್ವಾಗತ ಕೋರಾಲಾಯಿತು. ಈ ಸಂಧರ್ಭದಲ್ಲಿ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ದೇವರಮನೆ ಶಿವಕುಮಾರ್, ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಂದೀಪ್ ಅಣಬೇರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್. ಸಿದ್ದೇಶ್, ಜಿಲ್ಲಾ ಕಾರ್ಯದರ್ಶಿ ರಮೇಶ್ ಬಿ.ಜೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶುಭಾ ಐನಹಳ್ಳಿ, […]

The post ನೂತನ ಜಿಲ್ಲಾಧಿಕಾರಿಗೆ ಲಿಂಗಾಯತ ಮಹಾಸಭಾದಿಂದ ಸ್ವಾಗತ first appeared on suddi360.

]]>
https://suddi360.com/%e0%b2%a8%e0%b3%82%e0%b2%a4%e0%b2%a8-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%bf%e0%b2%97%e0%b3%86-%e0%b2%b2%e0%b2%bf%e0%b2%82%e0%b2%97/feed/ 0
ಶಿವಶರಣ ಹಡಪದ ಅಪ್ಪಣ್ಣ ಜಯಂತಿ https://suddi360.com/%e0%b2%b6%e0%b2%bf%e0%b2%b5%e0%b2%b6%e0%b2%b0%e0%b2%a3-%e0%b2%b9%e0%b2%a1%e0%b2%aa%e0%b2%a6-%e0%b2%85%e0%b2%aa%e0%b3%8d%e0%b2%aa%e0%b2%a3%e0%b3%8d%e0%b2%a3-%e0%b2%9c%e0%b2%af%e0%b2%82%e0%b2%a4/ https://suddi360.com/%e0%b2%b6%e0%b2%bf%e0%b2%b5%e0%b2%b6%e0%b2%b0%e0%b2%a3-%e0%b2%b9%e0%b2%a1%e0%b2%aa%e0%b2%a6-%e0%b2%85%e0%b2%aa%e0%b3%8d%e0%b2%aa%e0%b2%a3%e0%b3%8d%e0%b2%a3-%e0%b2%9c%e0%b2%af%e0%b2%82%e0%b2%a4/#respond Wed, 13 Jul 2022 17:41:26 +0000 https://suddi360.com/?p=1167 ಸುದ್ದಿ360 ದಾವಣಗೆರೆ, ಜು.13: ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ನಿಜಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸಿ ನಂತರ ಅವರು ಮಾತನಾಡಿದರು. […]

The post ಶಿವಶರಣ ಹಡಪದ ಅಪ್ಪಣ್ಣ ಜಯಂತಿ first appeared on suddi360.

]]>
https://suddi360.com/%e0%b2%b6%e0%b2%bf%e0%b2%b5%e0%b2%b6%e0%b2%b0%e0%b2%a3-%e0%b2%b9%e0%b2%a1%e0%b2%aa%e0%b2%a6-%e0%b2%85%e0%b2%aa%e0%b3%8d%e0%b2%aa%e0%b2%a3%e0%b3%8d%e0%b2%a3-%e0%b2%9c%e0%b2%af%e0%b2%82%e0%b2%a4/feed/ 0
ಹಂದಿ ಹಾವಳಿ ತಡೆಗೆ ರೈತರ ಆಗ್ರಹ https://suddi360.com/%e0%b2%b9%e0%b2%82%e0%b2%a6%e0%b2%bf-%e0%b2%b9%e0%b2%be%e0%b2%b5%e0%b2%b3%e0%b2%bf-%e0%b2%a4%e0%b2%a1%e0%b3%86%e0%b2%97%e0%b3%86-%e0%b2%b0%e0%b3%88%e0%b2%a4%e0%b2%b0-%e0%b2%86%e0%b2%97%e0%b3%8d/ https://suddi360.com/%e0%b2%b9%e0%b2%82%e0%b2%a6%e0%b2%bf-%e0%b2%b9%e0%b2%be%e0%b2%b5%e0%b2%b3%e0%b2%bf-%e0%b2%a4%e0%b2%a1%e0%b3%86%e0%b2%97%e0%b3%86-%e0%b2%b0%e0%b3%88%e0%b2%a4%e0%b2%b0-%e0%b2%86%e0%b2%97%e0%b3%8d/#respond Tue, 12 Jul 2022 04:53:32 +0000 https://suddi360.com/?p=1070 ಸುದ್ದಿ360, ದಾವಣಗೆರೆ, ಜು.12: ನಗರದ ಹೊರವಲಯದ ಗ್ರಾಮಗಳಲ್ಲಿ ಭತ್ತದ ಸಸಿ ಮಡಿ ಮತ್ತಿತರ ಬೆಳೆಗಳ ಮೇಲೆ ಹಂದಿಗಳು ದಾಳಿ ಮಾಡಿ ಹಾನಿ ಮಾಡುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ಅಖಿಲ ಭಾರತ ಹಿಸಾನ್ ಸಭಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ರೈತರು, ದೊಡ್ಡ ಬೂದಿಹಾಳ್, ಚಿಕ್ಕ ಬೂದಿಹಾಳ್ ಹಾಗೂ ಯರಗುಂಟೆ ಗ್ರಾಮಗಳಲ್ಲಿ ರೈತರ ವಿವಿಧ ಬೆಳೆಗಳ ಮೇಲೆ ದಾಳಿ ಮಾಡುತ್ತಿರುವ ಹಂದಿಗಳ ಕಾಟ ತಡೆಯುವಂತೆ ಆಗ್ರಹಿಸಿದರು. ಈ […]

The post ಹಂದಿ ಹಾವಳಿ ತಡೆಗೆ ರೈತರ ಆಗ್ರಹ first appeared on suddi360.

]]>
https://suddi360.com/%e0%b2%b9%e0%b2%82%e0%b2%a6%e0%b2%bf-%e0%b2%b9%e0%b2%be%e0%b2%b5%e0%b2%b3%e0%b2%bf-%e0%b2%a4%e0%b2%a1%e0%b3%86%e0%b2%97%e0%b3%86-%e0%b2%b0%e0%b3%88%e0%b2%a4%e0%b2%b0-%e0%b2%86%e0%b2%97%e0%b3%8d/feed/ 0
ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%a8%e0%b3%82%e0%b2%a4%e0%b2%a8-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a7%e0%b2%bf%e0%b2%95%e0%b2%be/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%a8%e0%b3%82%e0%b2%a4%e0%b2%a8-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a7%e0%b2%bf%e0%b2%95%e0%b2%be/#respond Mon, 11 Jul 2022 17:15:26 +0000 https://suddi360.com/?p=1047 ಸುದ್ದಿ360, ದಾವಣಗೆರೆ ಜು.11: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ತಕ್ಷಣದಿಂದಲೇ ಆದೇಶ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ. ಶಿವಾನಂದ ಕಾಪಶಿ ಅವರು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ‌ ವ್ಯವಸ್ಥಾಪಕ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮಹಾಂತೇಶ್ ಬೀಳಗಿ ಅವರಿಗೆ ವರ್ಗಾವಣೆ ಆಗಿದ್ದು ಈವರೆಗೂ ಯಾವುದೇ ಸ್ಥಳ ತೋರಿಸಿಲ್ಲ. ಕರ್ನಾಟಕ ರಾಜ್ಯಪಾಲರ ಆದೇಶದ […]

The post ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%a8%e0%b3%82%e0%b2%a4%e0%b2%a8-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a7%e0%b2%bf%e0%b2%95%e0%b2%be/feed/ 0
ಸಾಹಿತ್ಯದಿಂದ ಸಮಾಜದಲ್ಲಿನ ದೌರ್ಜನ್ಯ ತಡೆಯಲು ಸಾಧ್ಯ https://suddi360.com/%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af%e0%b2%a6%e0%b2%bf%e0%b2%82%e0%b2%a6-%e0%b2%b8%e0%b2%ae%e0%b2%be%e0%b2%9c%e0%b2%a6%e0%b2%b2%e0%b3%8d%e0%b2%b2%e0%b2%bf%e0%b2%a8-%e0%b2%a6/ https://suddi360.com/%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af%e0%b2%a6%e0%b2%bf%e0%b2%82%e0%b2%a6-%e0%b2%b8%e0%b2%ae%e0%b2%be%e0%b2%9c%e0%b2%a6%e0%b2%b2%e0%b3%8d%e0%b2%b2%e0%b2%bf%e0%b2%a8-%e0%b2%a6/#respond Sat, 02 Jul 2022 18:24:28 +0000 https://suddi360.com/?p=742 ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಭಿಮತ ಸುದ್ದಿ360 ದಾವಣಗೆರೆ, ಜು.02: ಸಮಾಜದಲ್ಲಿ ನಡೆಯುವ ಅಸಮಾನತೆ, ದೌರ್ಜನ್ಯಗಳನ್ನು ತಡೆಯಲು ವಚನ ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಇಂದು ನಮಗೆ ವಚನಗಳು ಇಷ್ಟೊಂದು ಸುಲಭವಾಗಿ ಸಿಗುತ್ತಿವೆ […]

The post ಸಾಹಿತ್ಯದಿಂದ ಸಮಾಜದಲ್ಲಿನ ದೌರ್ಜನ್ಯ ತಡೆಯಲು ಸಾಧ್ಯ first appeared on suddi360.

]]>
https://suddi360.com/%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af%e0%b2%a6%e0%b2%bf%e0%b2%82%e0%b2%a6-%e0%b2%b8%e0%b2%ae%e0%b2%be%e0%b2%9c%e0%b2%a6%e0%b2%b2%e0%b3%8d%e0%b2%b2%e0%b2%bf%e0%b2%a8-%e0%b2%a6/feed/ 0