dcc bank - suddi360 https://suddi360.com Latest News and Current Affairs Tue, 28 Jun 2022 13:24:50 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png dcc bank - suddi360 https://suddi360.com 32 32 ಸಾಲ ಮರುಪಾವತಿಯಲ್ಲಿ ರೈತರೇ ಮಾದರಿ – ಡಿಸಿಸಿಯಿಂದ ಸಕ್ಕರೆ ಕಾರ್ಖಾನೆಗಳಿಗೆ ಸಾಲ ಇಲ್ಲ https://suddi360.com/%e0%b2%b8%e0%b2%be%e0%b2%b2-%e0%b2%ae%e0%b2%b0%e0%b3%81%e0%b2%aa%e0%b2%be%e0%b2%b5%e0%b2%a4%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b0%e0%b3%88%e0%b2%a4%e0%b2%b0%e0%b3%87/ https://suddi360.com/%e0%b2%b8%e0%b2%be%e0%b2%b2-%e0%b2%ae%e0%b2%b0%e0%b3%81%e0%b2%aa%e0%b2%be%e0%b2%b5%e0%b2%a4%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b0%e0%b3%88%e0%b2%a4%e0%b2%b0%e0%b3%87/#respond Tue, 28 Jun 2022 13:24:48 +0000 https://suddi360.com/?p=606 ದಾವಣಗೆರೆಯಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ಸುದ್ದಿ360 ದಾವಣಗೆರೆ, ಜೂನ್ 28: ರಾಜ್ಯ ಸಹಕಾರ ಸಂಘ ಹಾಗೂ ಡಿಸಿಸಿ ಬ್ಯಾಂಕುಗಳಿಂದ ಸಾಲ ಪಡೆದ ಒಟ್ಟು ರೈತರಲ್ಲಿ ಶೇ.97 ಮಂದಿ ಸಕಾಲಕ್ಕೆ ಮರು ಪಾವತಿ ಮಾಡಿ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಶೂನ್ಯ ಬಡ್ಡಿ ಸಾಲ ಮೊತ್ತ ಹೆಚ್ಚಿಸುವ ಚಿಂತನೆ ನಡೆಯುತ್ತಿದೆ ಎಂದು ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೊಮಶೇಖರ್ ಹೇಳಿದರು. ನಗರದ ತ್ರಿಶೂಲ್ ಕಲಾಭವನದಲ್ಲಿ ಇಂದು ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಮ್ಮಿಕೊಂಡಿದ್ದ […]

The post ಸಾಲ ಮರುಪಾವತಿಯಲ್ಲಿ ರೈತರೇ ಮಾದರಿ – ಡಿಸಿಸಿಯಿಂದ ಸಕ್ಕರೆ ಕಾರ್ಖಾನೆಗಳಿಗೆ ಸಾಲ ಇಲ್ಲ first appeared on suddi360.

]]>
https://suddi360.com/%e0%b2%b8%e0%b2%be%e0%b2%b2-%e0%b2%ae%e0%b2%b0%e0%b3%81%e0%b2%aa%e0%b2%be%e0%b2%b5%e0%b2%a4%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b0%e0%b3%88%e0%b2%a4%e0%b2%b0%e0%b3%87/feed/ 0
ಡಿಸಿಸಿ ಬ್ಯಾಂಕ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ (ಜೂ.28) https://suddi360.com/%e0%b2%a1%e0%b2%bf%e0%b2%b8%e0%b2%bf%e0%b2%b8%e0%b2%bf-%e0%b2%ac%e0%b3%8d%e0%b2%af%e0%b2%be%e0%b2%82%e0%b2%95%e0%b3%8d-%e0%b2%a8%e0%b3%82%e0%b2%a4%e0%b2%a8-%e0%b2%95%e0%b2%9f%e0%b3%8d%e0%b2%9f/ https://suddi360.com/%e0%b2%a1%e0%b2%bf%e0%b2%b8%e0%b2%bf%e0%b2%b8%e0%b2%bf-%e0%b2%ac%e0%b3%8d%e0%b2%af%e0%b2%be%e0%b2%82%e0%b2%95%e0%b3%8d-%e0%b2%a8%e0%b3%82%e0%b2%a4%e0%b2%a8-%e0%b2%95%e0%b2%9f%e0%b3%8d%e0%b2%9f/#respond Mon, 27 Jun 2022 17:13:24 +0000 https://suddi360.com/?p=564 ಸುದ್ದಿ 360 ದಾವಣಗೆರೆ, ಜೂ. 27: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಕೇಂದ್ರ ಕಚೇರಿಯ ನೂತನ ಕಟ್ಟಡ ಶುಂಕುಸ್ಥಾಪನೆ ಕಾರ್ಯಕ್ರಮ ಜೂ. 28ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಪಿ.ಬಿ. ರಸ್ತೆಯ ತ್ರಿಶೂಲ್ ಕಲಾ ಭವನದಲ್ಲಿ ನೆರವೇರಲಿದೆ. ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅದ್ಯಕ್ಷ ಜೆ.ಎಸ್. ವೇಣುಗೋಪಾಲ ರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಸಂಸದ ಡಾ.ಜಿ.ಎಂ. […]

The post ಡಿಸಿಸಿ ಬ್ಯಾಂಕ್ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ (ಜೂ.28) first appeared on suddi360.

]]>
https://suddi360.com/%e0%b2%a1%e0%b2%bf%e0%b2%b8%e0%b2%bf%e0%b2%b8%e0%b2%bf-%e0%b2%ac%e0%b3%8d%e0%b2%af%e0%b2%be%e0%b2%82%e0%b2%95%e0%b3%8d-%e0%b2%a8%e0%b3%82%e0%b2%a4%e0%b2%a8-%e0%b2%95%e0%b2%9f%e0%b3%8d%e0%b2%9f/feed/ 0