delhi - suddi360 https://suddi360.com Latest News and Current Affairs Sun, 13 Nov 2022 03:44:47 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png delhi - suddi360 https://suddi360.com 32 32 ನರಬಲಿಗಾಗಿ 2 ತಿಂಗಳ  ಮಗು ಅಪಹರಣ : ಪೊಲೀಸರ ಕಾರ್ಯಾಚರಣೆಯಿಂದ ಮಗು ರಕ್ಷಣೆ https://suddi360.com/%e0%b2%a8%e0%b2%b0%e0%b2%ac%e0%b2%b2%e0%b2%bf%e0%b2%97%e0%b2%be%e0%b2%97%e0%b2%bf-2-%e0%b2%a4%e0%b2%bf%e0%b2%82%e0%b2%97%e0%b2%b3-%e0%b2%ae%e0%b2%97%e0%b3%81-%e0%b2%85%e0%b2%aa%e0%b2%b9%e0%b2%b0/ https://suddi360.com/%e0%b2%a8%e0%b2%b0%e0%b2%ac%e0%b2%b2%e0%b2%bf%e0%b2%97%e0%b2%be%e0%b2%97%e0%b2%bf-2-%e0%b2%a4%e0%b2%bf%e0%b2%82%e0%b2%97%e0%b2%b3-%e0%b2%ae%e0%b2%97%e0%b3%81-%e0%b2%85%e0%b2%aa%e0%b2%b9%e0%b2%b0/#respond Sun, 13 Nov 2022 03:44:47 +0000 https://suddi360.com/?p=2473 ಸುದ್ದಿ360 ಹೊಸದಿಲ್ಲಿ ನ.13: ಮೃತಪಟ್ಟಿದ್ದ ವ್ಯಕ್ತಿಯನ್ನು ಬದುಕಿಸಲು ಎರಡು ತಿಂಗಳ ಮಗುವೊಂದನ್ನು ನರಬಲಿ ಕೊಡುವ ಪ್ರಯತ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದಿರುವುದು ಬೆಳಕಿಗೆ ಬ೦ದಿದೆ. ಮೂಢನಂಬಿಕೆಗೆ ಗಂಟುಬಿದ್ದ ಆರೋಪಿ ಮಹಿಳೆ ಇತ್ತೀಚಿಗೆ ಮೃತಪಟ್ಟಿದ್ದ ಅಪ್ಪನನ್ನು ಬದುಕಿಸಲು ನರಬಲಿ ಕೊಡಲು ಮುಂದಾಗಿದ್ದಳು ಎಂದು ಪೊಲೀಸರ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.  ಸತ್ತ ಅಪ್ಪ ಮರಳಿ ಬದುಕಬೇಕೆಂದರೆ ಮಗುವೊಂದರ ನರಬಲಿಯಾಗಬೇಕು ಎಂದು ಜ್ಯೋತಿಷಿ ಹೇಳಿದ್ದರಂತೆ. ಪೊಲೀಸರ ಯಶಸ್ವೀ ಕಾರ್ಯಾಚರಣೆ ಪೊಲೀಸರ ಯಶಸ್ವೀ ಕಾರ್ಯಾಚರಣೆಯಿಂದ ಮಗುವನ್ನು ರಕ್ಷಿಸಲಾಗಿದೆ. ನರಬಲಿಗಾಗಿ ಮಗುವನ್ನು ಅಪಹರಿಸಿದ್ದ ಮಹಿಳೆಯನ್ನು […]

The post ನರಬಲಿಗಾಗಿ 2 ತಿಂಗಳ  ಮಗು ಅಪಹರಣ : ಪೊಲೀಸರ ಕಾರ್ಯಾಚರಣೆಯಿಂದ ಮಗು ರಕ್ಷಣೆ first appeared on suddi360.

]]>
https://suddi360.com/%e0%b2%a8%e0%b2%b0%e0%b2%ac%e0%b2%b2%e0%b2%bf%e0%b2%97%e0%b2%be%e0%b2%97%e0%b2%bf-2-%e0%b2%a4%e0%b2%bf%e0%b2%82%e0%b2%97%e0%b2%b3-%e0%b2%ae%e0%b2%97%e0%b3%81-%e0%b2%85%e0%b2%aa%e0%b2%b9%e0%b2%b0/feed/ 0
ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್ ದೃಢ –ದೆಹಲಿ ಪ್ರವಾಸ ರದ್ದು https://suddi360.com/%e0%b2%ac%e0%b2%b8%e0%b2%b5%e0%b2%b0%e0%b2%be%e0%b2%9c-%e0%b2%ac%e0%b3%8a%e0%b2%ae%e0%b3%8d%e0%b2%ae%e0%b2%be%e0%b2%af%e0%b2%bf%e0%b2%af%e0%b2%b5%e0%b2%b0%e0%b2%bf%e0%b2%97%e0%b3%86-%e0%b2%95%e0%b3%8b/ https://suddi360.com/%e0%b2%ac%e0%b2%b8%e0%b2%b5%e0%b2%b0%e0%b2%be%e0%b2%9c-%e0%b2%ac%e0%b3%8a%e0%b2%ae%e0%b3%8d%e0%b2%ae%e0%b2%be%e0%b2%af%e0%b2%bf%e0%b2%af%e0%b2%b5%e0%b2%b0%e0%b2%bf%e0%b2%97%e0%b3%86-%e0%b2%95%e0%b3%8b/#respond Sat, 06 Aug 2022 05:53:16 +0000 https://suddi360.com/?p=1863 ಸುದ್ದಿ360 ಬೆಂಗಳೂರು, ಆ.06: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಕೋವಿಡ್-19 ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಹಾಗೂ ಅವರ ದೆಹಲಿಯ ಪ್ರವಾಸ ರದ್ದಾಗಿರುರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸದ್ಯ ಆರ್ ಟಿ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಿಕಟ ಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು, ಸಚಿವರಾದ ಡಾ. ಅಶ್ವತ್ ನಾರಾಯಣ್ , ಹಾಲಪ್ಪ […]

The post ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್ ದೃಢ –ದೆಹಲಿ ಪ್ರವಾಸ ರದ್ದು first appeared on suddi360.

]]>
https://suddi360.com/%e0%b2%ac%e0%b2%b8%e0%b2%b5%e0%b2%b0%e0%b2%be%e0%b2%9c-%e0%b2%ac%e0%b3%8a%e0%b2%ae%e0%b3%8d%e0%b2%ae%e0%b2%be%e0%b2%af%e0%b2%bf%e0%b2%af%e0%b2%b5%e0%b2%b0%e0%b2%bf%e0%b2%97%e0%b3%86-%e0%b2%95%e0%b3%8b/feed/ 0
ರಾಹುಲ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ https://suddi360.com/%e0%b2%b0%e0%b2%be%e0%b2%b9%e0%b3%81%e0%b2%b2%e0%b3%8d-%e0%b2%ac%e0%b2%82%e0%b2%a7%e0%b2%a8%e0%b2%95%e0%b3%8d%e0%b2%95%e0%b3%86-%e0%b2%af%e0%b3%81%e0%b2%b5-%e0%b2%95%e0%b2%be%e0%b2%82%e0%b2%97/ https://suddi360.com/%e0%b2%b0%e0%b2%be%e0%b2%b9%e0%b3%81%e0%b2%b2%e0%b3%8d-%e0%b2%ac%e0%b2%82%e0%b2%a7%e0%b2%a8%e0%b2%95%e0%b3%8d%e0%b2%95%e0%b3%86-%e0%b2%af%e0%b3%81%e0%b2%b5-%e0%b2%95%e0%b2%be%e0%b2%82%e0%b2%97/#respond Wed, 27 Jul 2022 03:27:31 +0000 https://suddi360.com/?p=1619 ಸುದ್ದಿ360 ದಾವಣಗೆರೆ, ಜು.26: ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ಬಂಧಿಸಿರುವ ಕ್ರಮದ ವಿರುದ್ಧ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಸಂಜೆ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಎಚ್.ಜೆ. ಮೈನುದ್ದೀನ್, ಬೆಲೆ ಏರಿಕೆ, ಇಡಿ ದುರ್ಬಳಕೆ ಖಂಡಿಸಿ ಸಂಸತ್ ಭವನದ ಎದುರು ಮೌನ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯವರನ್ನು ದೆಹಲಿ ಪೊಲೀಸರು ಬಂಧಿಸುವ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ಇಂದು […]

The post ರಾಹುಲ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ first appeared on suddi360.

]]>
https://suddi360.com/%e0%b2%b0%e0%b2%be%e0%b2%b9%e0%b3%81%e0%b2%b2%e0%b3%8d-%e0%b2%ac%e0%b2%82%e0%b2%a7%e0%b2%a8%e0%b2%95%e0%b3%8d%e0%b2%95%e0%b3%86-%e0%b2%af%e0%b3%81%e0%b2%b5-%e0%b2%95%e0%b2%be%e0%b2%82%e0%b2%97/feed/ 0
ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://suddi360.com/%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b2%aa%e0%b2%a4%e0%b2%bf-%e0%b2%a6%e0%b3%8d%e0%b2%b0%e0%b3%8c%e0%b2%aa%e0%b2%a6%e0%b2%bf-%e0%b2%ae%e0%b3%81%e0%b2%b0%e0%b3%8d%e0%b2%ae/ https://suddi360.com/%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b2%aa%e0%b2%a4%e0%b2%bf-%e0%b2%a6%e0%b3%8d%e0%b2%b0%e0%b3%8c%e0%b2%aa%e0%b2%a6%e0%b2%bf-%e0%b2%ae%e0%b3%81%e0%b2%b0%e0%b3%8d%e0%b2%ae/#respond Thu, 21 Jul 2022 18:23:11 +0000 https://suddi360.com/?p=1494 ಸುದ್ದಿ360 ಬೆಂಗಳೂರು, ಜುಲೈ 21: ಮುಂಬರುವ ದಿನಗಳಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ  ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಅವರು ಇಂದು ಬಿಜೆಪಿ ಕಚೇರಿಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ರಾಷ್ಟ್ರಪತಿ ಚುನಾವಣೆಯಂದು ಪ್ರಜಾಪ್ರಭುತ್ವ ಗೆದ್ದಿದೆ. ಭಾರತದ ಅತ್ಯಂತ ಉನ್ನತವಾದ ಸ್ಥಾನ ರಾಷ್ಟ್ರಪತಿ ಸ್ಥಾನ. ಆ ಸ್ಥಾನಕ್ಕೆ ಹಿಂದುಳಿದ ಪ್ರದೇಶದಿಂದ ಬಂದ ಒಬ್ಬ ಮಹಿಳೆ ಅತ್ಯುನ್ನತ ಹುದ್ದೆಗೇರುವುದು ಪ್ರಜಾಪ್ರಭುತ್ವದ ಶಕ್ತಿ. […]

The post ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b2%aa%e0%b2%a4%e0%b2%bf-%e0%b2%a6%e0%b3%8d%e0%b2%b0%e0%b3%8c%e0%b2%aa%e0%b2%a6%e0%b2%bf-%e0%b2%ae%e0%b3%81%e0%b2%b0%e0%b3%8d%e0%b2%ae/feed/ 0
25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ https://suddi360.com/25-26-%e0%b2%95%e0%b3%8d%e0%b2%95%e0%b3%86-%e0%b2%b8%e0%b2%bf%e0%b2%8e%e0%b2%82-%e0%b2%a6%e0%b3%86%e0%b2%b9%e0%b2%b2%e0%b2%bf-%e0%b2%aa%e0%b3%8d%e0%b2%b0%e0%b2%b5%e0%b2%be%e0%b2%b8-%e0%b2%ac/ https://suddi360.com/25-26-%e0%b2%95%e0%b3%8d%e0%b2%95%e0%b3%86-%e0%b2%b8%e0%b2%bf%e0%b2%8e%e0%b2%82-%e0%b2%a6%e0%b3%86%e0%b2%b9%e0%b2%b2%e0%b2%bf-%e0%b2%aa%e0%b3%8d%e0%b2%b0%e0%b2%b5%e0%b2%be%e0%b2%b8-%e0%b2%ac/#respond Thu, 21 Jul 2022 06:52:55 +0000 https://suddi360.com/?p=1465 ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,  ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ […]

The post 25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ first appeared on suddi360.

]]>
https://suddi360.com/25-26-%e0%b2%95%e0%b3%8d%e0%b2%95%e0%b3%86-%e0%b2%b8%e0%b2%bf%e0%b2%8e%e0%b2%82-%e0%b2%a6%e0%b3%86%e0%b2%b9%e0%b2%b2%e0%b2%bf-%e0%b2%aa%e0%b3%8d%e0%b2%b0%e0%b2%b5%e0%b2%be%e0%b2%b8-%e0%b2%ac/feed/ 0