ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಕಳೆಗಟ್ಟಿದ ವಿಶ್ವ ಯೋಗ ದಿನಾಚರಣೆ

ಸುದ್ದಿ360, ದಾವಣಗೆರೆ: ನಗರದ ದೇವರಾಜು ಅರಸು ಬಡವಾಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಹಿರಿಯ ಶಿಕ್ಷಕಿ ಆಶಾ ಬಂಡಿಗೇರಿ ಯವರು  ಮಕ್ಕಳಿಗೆ ಯೋಗಾಭ್ಯಾಸದ ಜೊತೆ ಯೋಗದ ಮಹತ್ವವನ್ನು ವಿವರಿಸಿದರು. ಸೂರ್ಯನಮಸ್ಕಾರ, ಪ್ರಾಣಾಯಾಮ  ಹಾಗೂ ಯೋಗಾಸನ ಬಂಗಿಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗದವರು ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳುವ ಮೂಲಕ ಯೋಗದ ಮಹತ್ವವನ್ನು ಮಕ್ಕಳಿಗೆ ಮನವರಿಕೆ ಮಾಡಿದರು. ಹಾಗೆಯೇ ಪ್ರತಿ ಶನಿವಾರ ಬೆಳಿಗ್ಗೆ ಮಕ್ಕಳಿಗೆ ಯೋಗಾಸನ ತರಬೇತಿಯನ್ನು ನೀಡುವ … Read more

error: Content is protected !!