ಜು. 9,10ರಂದು ಧರ್ಮ ಸಮಾರಂಭ ಹಾಗೂ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ
ಸುದ್ದಿ360 ದಾವಣಗೆರೆ.ಜು.07: ಶ್ರೀ ಮದ್ ರಂಭಾಪುರಿ ಜಗದ್ಗುರುಗಳ ಹಾಗೂ ಶ್ರೀ ಹಿಮವತ್ಕೇದಾರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಪರಂಪರೆ ಪುನರ್ಮನನ ಧರ್ಮ ಸಮಾರಂಭ ಹಾಗೂ ಶ್ರೀ ಕೇದಾರ ಜಗದ್ಗುರುಗಳ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಮಾರಂಭ ಜು.9 ಮತ್ತು 10ರಂದು ನಗರದ ಪಿಬಿ ರಸ್ತೆಯ ತ್ರಿಶೂಲ್ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪೂಜಾ ಸಮಿತಿ ಸದಸ್ಯರು, ಧೂಡ ಅಧ್ಯಕ್ಷರೂ ಆದ ಕೆ.ಎಂ. ಸುರೇಶ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಧುನಿಕತೆಯ ಇಂದಿನ ದಿನಮಾನಗಳಲ್ಲಿ ಕೂಡು ಕುಟುಂಬದ ಪರಿಕಲ್ಪನೆ ಮರೆಯಾಗಿದ್ದು, ಪತಿ, ಪತ್ನಿ … Read more