ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ

ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ  ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ … Read more

ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಇಡಿ ನೋಟಿಸ್‍

ಸುದ್ದಿ360, ರಾಮನಗರ, ಜೂ.24: ಅಕ್ರಮ ಹಣ ವರ್ಗಾವಣೆ ಸಂಬಂಧ ’ಕಾಂಗ್ರೆಸ್ ಮುಖಂಡರೂ ಆದ ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಗುರುವಾರ ಸಂಜೆ ಇ-ಮೇಲ್‍ ಮೂಲಕ ಇಡಿ ನೋಟಿಸ್ ನೀಡಿದೆ. ಸೋಮವಾರ ಖುದ್ದು ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದೆ. ನೋಟಿಸ್ ಪಡೆದ ಕೂಡಲೇ ದೆಹಲಿಗೆ ಹೋಗಿರುವ ಇಕ್ಬಾಲ್ ಹಿರಿಯ ನಾಯಕರ ಬೇಟಿಯ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಇರುವ ಮೂರು ದಿನದಲ್ಲಿ ಎಲ್ಲ ದಾಖಲೆಗಳ ಸಂಗ್ರಹ ಕಷ್ಟವಾಗುತ್ತದೆ ಎಂದು ಮೇಲ್ ಕಳುಹಿಸಿ ದೆಹಲಿಗೆ ಬಂದಿದ್ದೆನೆ. ವಿಮಾನ ಇಳಿಯುವ ಮುನ್ನವೇ ಮೇಲ್ ರಿಜಿಕ್ಟ್ … Read more

error: Content is protected !!