ಮುಖ್ಯಮಂತ್ರಿ, ಗೃಹ ಸಚಿವರು ಸಮರ್ಥರಿದ್ದಾರೆ – ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರಿಸಿರುವುದು ಸ್ವಾಗತಾರ್ಹ ಸುದ್ದಿ360 ದೊಡ್ಡಬಳ್ಳಾಪುರ, ಜು.30: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಪ್ರಕರಣವನ್ನು ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ(NIA) ಹಸ್ತಾಂತರಿಸಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯತ ಸಮಾಜ ಆಯೋಜಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Read more

ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು

ಪ್ರವೀಣ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ಆತ್ಮಸಾಕ್ಷಿಯಾಗಿ ರದ್ದು ಮಾಡಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು, ಜು. 28: ಭಾರತೀಯ ಜನತಾ ಪಕ್ಷದ ಯುವ ಮುಖಂಡ  ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆಯಲ್ಲಿ ಬ್ಯಾಂಕ್ವೆಟ್ ಹಾಲಿನಲ್ಲಿ ಮತ್ತು ಪಕ್ಷದ ವತಿಯಿಂದ  ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮಗಳನ್ನು ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರಕ್ಕೆ … Read more

error: Content is protected !!